ಕರಾವಳಿ ಜನರ ಧಾರ್ಮಿಕ ನಂಬಿಕೆ ತಾಂಬೂಲ ಪ್ರಶ್ನೆಯನ್ನು ಅಣಕಿಸಿ ಕಾಂಗ್ರೆಸ್ನ ಸಾಮಾಜಿಕ ಜಾಲತಾಣ ತನ್ನ ಕೆಪಿಸಿಸಿ ಫೇಸ್ಬುಕ್ ಪೇಜಿನಲ್ಲಿ ಮಾಡಿದ ಪೋಸ್ಟರ್ ಗೆ ಬಿಜೆಪಿ
ಗರಂ ಆಗಿದೆ.
ಈ ಬಗ್ಗೆ ತನ್ನ ಅಧಿಕೃತ ಫೇಸ್ಬುಕ್ ಪೇಜಿನಲ್ಲಿ ಬರೆದುಕೊಂಡಿರುವ ಬಿಜೆಪಿ ಕಾಂಗ್ರೆಸ್ಸನ್ನು ಹಿಂದೂ ವಿರೋಧಿ ಎಂದು ಹೇಳಿಕೊಂಡಿದೆ.
ಕರಾವಳಿ ಜನರ ಧಾರ್ಮಿಕ ನಂಬಿಕೆಯ ಸೂಕ್ಷ್ಮತೆ ಕಾಂಗ್ರೆಸ್ಗೆ ಅರಿವಾಗದೆ ಇರುವುದು ಶೋಚನೀಯ ಎಂದು ಬಿಜೆಪಿ ತನ್ನ ಫೇಸ್ಬುಕ್ ಪೇಜಿನಲ್ಲಿ ಹೇಳಿಕೊಂಡಿದೆ.
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?