ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಲ್ಯಾಣ ಮಂಟಪಕ್ಕೆ ರ್ಟ್ರ್ಯಾಕ್ಟರ್‌ ನಲ್ಲಿ ಬಂದ ಮದುಮಗಳು

Twitter
Facebook
LinkedIn
WhatsApp
ಕಲ್ಯಾಣ ಮಂಟಪಕ್ಕೆ ರ್ಟ್ರ್ಯಾಕ್ಟರ್‌ ನಲ್ಲಿ ಬಂದ ಮದುಮಗಳು
 

ಬೆತುಲ್ : ಮದುಮಗಳೊಬ್ಬಳು ಟ್ರ್ಯಾಕ್ಟರ್ ಓಡಿಸಿಕೊಂಡು ಕಲ್ಯಾಣ ಮಂಟಪಕ್ಕೆ ಬಂದು ಗಮನ ಸೆಳೆದಿರುವ ಘಟನೆ ಮಧ್ಯಪ್ರದೇಶದ ಬೆತುಲ್ನಲ್ಲಿ ನಡೆದಿದೆ.

ಮೇ. 25ರಂದು ನಡೆದ ಮದುವೆ ಸಮಾರಂಭದಲ್ಲಿ ವಧು ಟ್ರ್ಯಾಕ್ಟರ್ ಏರಿ ಬಂದಿದ್ದಾಳೆ.

 

ಮಧ್ಯಪ್ರದೇಶದ ಬೆತುಲ್ ಜಿಲ್ಲೆಯ ಜವ್ರಾ ಗ್ರಾಮದ ನಿವಾಸಿ ಭಾರತಿ ತಾಗ್ಡೆ ಹೀಗೆ ಟ್ರ್ಯಾಕ್ಟರ್​ ಏರಿ ಬಂದವರು . ಇದರ ವಿಡಿಯೋ ಭಾರಿ ವೈರಲ್​ ಆಗಿದ್ದು, ಹಲವಾರು ಮಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಉದ್ಯಮಿ ಆನಂದ್ ಮಹೀಂದ್ರಾ ಕೂಡ ಇದನ್ನು ಮನಸಾರೆ ಕೊಂಡಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಆನಂದ ಮಹೀಂದ್ರಾ, ‘ವಧು ಭಾರತಿ ಡ್ರೈವಿಂಗ್ ಸ್ವರಾಜ್​​’ ಎಂದು ಟ್ವೀಟ್ ಮಾಡಿದ್ದು, Brand Makes Sense… ಎಂದು ಬರೆದುಕೊಂಡಿದ್ದಾರೆ. ಮಹೀಂದ್ರಾ ಅವರು ಹೀಗೆ ಟ್ವೀಟ್​ ಮಾಡುವುದಕ್ಕೆ ಕಾರಣ, ವಧು ಓಡಿಸಿಕೊಂಡು ಬಂದಿರುವ ಟ್ರ್ಯಾಕ್ಟರ್ ಆನಂದ್ ಮಹೀಂದ್ರಾ ಕಂಪೆನಿಗೆ ಸೇರಿದ್ದು.

ಕಳೆದ ಕೆಲ ದಿನಗಳ ಹಿಂದೆ ಯುವತಿಯೊಬ್ಬಳು ಕಲ್ಯಾಣ ಮಂಟಪಕ್ಕೆ ಕುದುರೆ ಏರಿ ಬಂದು ಎಲ್ಲರ ಗಮನ ಸೆಳೆದಿದ್ದಳು. ಈ ಘಟನೆ ಕೂಡ ಮಧ್ಯಪ್ರದೇಶದ ಬೆತುಲ್​ದಲ್ಲಿ ನಡೆದಿತ್ತು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ