ಬುಧವಾರ, ಮೇ 1, 2024
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಳೆದ 38 ದಿನಗಳಿಂದ ನಿರಾಶ್ರಿತರಿಗೆ, ರೋಗಿಗಳಿಗೆ ಉಚಿತ ಊಟ ವಿತರಿಸುತ್ತಿರುವ ಅಲ್ ಅಮೀನ್ ಹೆಲ್ಪ್ ಲೈನ್ ತಂಡ

Twitter
Facebook
LinkedIn
WhatsApp
ಕಳೆದ 38 ದಿನಗಳಿಂದ ನಿರಾಶ್ರಿತರಿಗೆ, ರೋಗಿಗಳಿಗೆ ಉಚಿತ ಊಟ ವಿತರಿಸುತ್ತಿರುವ ಅಲ್ ಅಮೀನ್ ಹೆಲ್ಪ್ ಲೈನ್ ತಂಡ

ಮೂಡಬಿದ್ರೆ: ಕೊರೋನ ಸಂದರ್ಭದಲ್ಲೂ ತಮ್ಮ ಜಾತಿ, ಧರ್ಮ, ಮತ ಭೆೇದ ಬಿಟ್ಟು ಮಾನವಕುಲ ಒಂದೇ ಎಂದು ಭಾವಿಸಿ ಆಹಾರವಿಲ್ಲದೆ ಬದುಕು ದೂಡುತ್ತಿರುವ ನಿರ್ಗತಿಕರ ಹೊಟ್ಟೆ ತುಂಬಿಸುವ ಕೆಲಸವನ್ನು ಮೂಡಬಿದ್ರೆಯ ಅಲ್ ಅಮೀನ್ ಹೆಲ್ಪ್ ಲೈನ್ ತಂಡದವರು ಕಳೆದ 38 ದಿನಗಳಿಂದ ದಿನನಿತ್ಯ ಮಾಡುತ್ತಿರುವುದು ಮಾನವೀಯ ಮೌಲ್ಯಕ್ಕೆ ಸಾಕ್ಷಿಯಾಗಿದೆ.


ಬಡವರ ಕಷ್ಟದ ಬಗ್ಗೆ ಅರಿತ ಕೆಲವರು ತಾವು ತಿನ್ನುವ ಅನ್ನವನ್ನು ಇತರರಿಗೂ ಹಂಚಿ ತಮ್ಮ ದೊಡ್ಡತನವನ್ನು ತೋರಿಸುತ್ತಾರೆ.

ಮೂಡಬಿದ್ರೆಯಲ್ಲಿ 2015 ರಲ್ಲಿ ಸ್ಥಾಪಿತವಾದ ಬಡ ಹೆಣ್ಣು ಮಕ್ಕಳ ಮದುವೆ ಹಾಗೂ ತೀರ ಬಡವರಿಗೆ ಚಿಕಿತ್ಸೆ ವೆಚ್ಚಗಳನ್ನು ಕೊಡುತ್ತಾ ಸಾಮಾಜಿಕ ಕೆಲಸ ಮಾಡುತ್ತಿದ್ದ ಅಲ್ ಅಮೀನ್ ಹೆಲ್ಪ್ ಲೈನ್ ತಂಡದ ಸದಸ್ಯರುಗಳು ಇಂದು ಈ ಸಂಕಷ್ಟದ ಕಾಲದಲ್ಲಿ ಸೇವಾ ಕಾರ್ಯದಲ್ಲಿ ನಿರತರಾಗಿದ್ದಾರೆ.

ಇವರು ಕಳೆದ 22 ದಿನಗಳಿಂದ ದಿನನಿತ್ಯ ನಿರಾಶ್ರಿತರು ಮತ್ತು ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗಳಿಗೆ, ಪೌರ ಕಾರ್ಮಿಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ, ದೂರದ ಊರಂದ ಬರುವ ವಾಹನ ಚಾಲಕರಿಗೆ ಉಚಿತ ಆಹಾರ ವಿತರಿಸುತ್ತಿದ್ದಾರೆ. ಪ್ರತಿದಿನ ಸುಮಾರು 250 ಜನ ಇದರ ಪ್ರಯೋಜನ ಪಡೆಯುತ್ತಿದ್ದಾರೆ.
ಇದರ ಜೊತೆಗೆ ಮಾಸ್ಕ್ ವಿತರಣೆನ್ನು ಮಾಡುತ್ತಿದ್ದಾರೆ.

 ಕೊರೋನ ಅಟ್ಟಹಾಸದಿಂದ ಜನಜೀವನ ಅತಂತ್ರಗೊಂಡಿದೆ. ಕುಡಿಯಲು ನೀರು ಆಹಾರವಿಲ್ಲದೇ ನಿರ್ಗತಿಕರ ಬದುಕು ಅಯೋಮಯವಾಗಿದೆ. ಇಂತಹ ಸಂಧರ್ಭದಲ್ಲಿ ಅಲ್ ಅಮೀನ್ ಹೆಲ್ಪ್ ಲೈನ್ ತಂಡದ ಸದಸ್ಯರು ಮಾಡುತ್ತಿರು ಈ ಕಾರ್ಯ ಪ್ರಶಂಸೆಗೆ ಪಾತ್ರವಾಗಿದೆ.

ಮೂಡಬಿದ್ರೆಯ ಆಸು ಪಾಸಿನಲ್ಲಿ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಮತ್ತು ನಿರಾಶ್ರಿತರಿಗೆ ಮಧ್ಯಾಹ್ನದ ಊಟದ ಅವಶ್ಯಕತೆ ಇದ್ದರೆ ಬೆಳಿಗ್ಗೆ 11 ಘಂಟೆಯ ಒಳಗಾಗಿ ಅಲ್ ಅಮೀನ್ ಹೆಲ್ಪ್ ಲೈನ್ ತಂಡದ ಈ ಕೆಳಗಿನ ಮುಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

ನಿಫಾಲ್ ಬೆದ್ರ
+91 91480 30296

ವಸೀರ್ ಪುತ್ತಿಗೆ
+91 70197 61318

ಅಬ್ದುಲ್ ಸಮದ್ ಅಲ್ ಝೈನ್
97431 25241

ಸಂಘಟನೆಯ ಪದಾಧಿಕಾರಿಗಳಾದ ವಕೀಲ ಇರ್ಷಾದ್ ಎನ್.ಜಿ, ಅಬ್ದುಲ್ ಸಮದ್, ನಿಫಾಲ್, ಅಶ್ರಫ್ ಮರೋಡಿ, ಬದ್ರುದ್ದೀನ್, ಶಬೀರ್ ಹಂಡೇಲ್, ವಝೀರ್ ಹಂಡೇಲು ಪುತ್ತಿಗೆ, ಅಝ್ವೀರ್, ನಿಸಾರ್ ನಿಚ್ಚು ಮಂಗಳೂರು, ಅನ್ಸಾರ್ ಪುತ್ತಿಗೆ ಹಾಗೂ ಮತ್ತಿತರರು ನೇತೃತ್ವವನ್ನು ವಹಿಸಿಕೊಂಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ? Twitter Facebook LinkedIn WhatsApp ನವದೆಹಲಿ; ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ಆರಂಭವಾಗುವ ಮುನ್ಸೂಚನೆ ಲಭಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಂದು ಅಮಾಸ್ ಮೇಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು