ಭಾನುವಾರ, ಮೇ 19, 2024
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಳ್ಳನೆಂದು ತಿಳಿದು ಸೆಕ್ಯೂರಿಟಿ ಗಾರ್ಡ್ ನಿಂದ ಬ್ಯಾಂಕ್ ನೌಕರನ ಕೊಲೆ!

Twitter
Facebook
LinkedIn
WhatsApp
ಕಳ್ಳನೆಂದು ತಿಳಿದು ಸೆಕ್ಯೂರಿಟಿ ಗಾರ್ಡ್ ನಿಂದ ಬ್ಯಾಂಕ್ ನೌಕರನ ಕೊಲೆ!

ಬೆಂಗಳೂರು: ಮಧ್ಯರಾತ್ರಿ ಕಾಂಪೌಂಡ್ ಹಾರಿದ ಬ್ಯಾಂಕ್  ನೌಕರನ್ನು ಸೆಕ್ಯೂರಿಟಿ ಗಾರ್ಡ್ ಕಳ್ಳ ಎಂದುಕೊಂಡು ರಾಡ್‍ನಿಂದ ತಲೆಗೆ ಬಲವಾಗಿ ಹೊಡೆದಿದ್ದಾನೆ. ಸೆಕ್ಯೂರಿಟಿ ಗಾರ್ಡ್ ಹೊಡೆದ ಹೊಡೆತಕ್ಕೆ ಬ್ಯಾಂಕ್ ಉದ್ಯೋಗಿ ಸಾವನ್ನಪ್ಪಿದ್ದಾನೆ. 

ಜೂನ್ 5ರಂದು ಮಾರತ್ತಹಳ್ಳಿ ಸಮೀಪದ ವನ್ಶಿ ಸಿಟಡೆಲ್ ಅಪಾರ್ಟ್‍ಮೆಂಟ್ ಅಲ್ಲೇ ವಾಸ ಮಾಡುತ್ತಿದ್ದ ಅಭಿಷೇಕ್ ಎಂಬ ಬ್ಯಾಂಕ್ ನೌಕರ ಅಪಾರ್ಟ್‍ಮೆಂಟ್‍ನ ಕಾಂಪೌಂಡ್ ಹಾರಿದ್ದಾನೆ. ಅದಕ್ಕೆ ಗಾಬರಿಕೊಂಡು ಸೆಕ್ಯೂರಿಟಿ ಗಾರ್ಡ್ ಶ್ಯಾಮನಾತ್ ನೀನು ಯಾರೆಂದು ಪ್ರಶ್ನಿದ್ದಾನೆ. ಅದಕ್ಕೆ ಅಭಿಷೇಕ್ ಏನೂ ಉತ್ತರ ಕೊಟ್ಟಿಲ್ಲ. ಎಷ್ಟೇ ಕೇಳಿದ್ರೂ ಕಳ್ಳರ ರೀತಿಯಲ್ಲೇ ಮುಂದೆ ಮುಂದೆ ಹೋಗಿದ್ದಾನೆ. ಆಗ ಸೆಕ್ಯೂರಿಟಿ ಗಾರ್ಡ್ ಈತ ಕಳ್ಳ ಇರಬಹುದು. ಇನ್ನೇನಾದರೀ ಕಳ್ಳತನ ಮಾಡಿ ಬಿಟ್ರೆ ನನ್ನ ಕೆಲಸ ಹೋಗುತ್ತದೆ ಎಂದು, ಅಪಾರ್ಟ್‍ಮೆಂಟ್ ಜಿಮ್‍ನಲ್ಲಿದ್ದ ರಾಡ್ ತೆಗೆದುಕೊಂಡು ಅಭಿಷೇಕ್ ತಲೆಗೆ ಬಲವಾಗಿ ಹೊಡೆದಿದ್ದಾನೆ. ತೀವ್ರ ರಕ್ತಸ್ರಾವದಿಂದ ಅಭಿಷೇಕ್ ಮೃತಪಟ್ಟಿದ್ದಾನೆ. ಅಭಿಷೇಕ್ ನಿಜ ಹೇಳದ ಕಾರಣ ಸೆಕ್ಯೂರಿಟಿ ಗಾರ್ಡ್ ಕೊಲೆಗಾರನಾಗಿ ಜೈಲಿನಲ್ಲಿದ್ದಾನೆ.

ಹೀಗೆ ಸುಮ್ಮನೆ ಕೊಲೆಯಾದ ಬ್ಯಾಂಕ್ ನೌಕರನ ಹೆಸರು ಅಭಿಷೇಕ್ ಅಂತ. ಛತ್ತೀಸ್‍ಗಢ ಮೂಲದವನು. ತರಬೇತಿ ಸಲುವಾಗಿ ಬೆಂಗಳೂರಿಗೆ ಬಂದು ಅಪಾರ್ಟ್‍ಮೆಂಟ್‍ವೊಂದರಲ್ಲಿ ವಾಸವಾಗಿದ್ದ. ಕೊಲೆಯಾದ ದಿನ ಮಧ್ಯರಾತ್ರಿ ತನಕ ಪಾರ್ಟಿ ಮಾಡಿ ಅಪಾರ್ಟ್‍ಮೆಂಟ್‍ಗೆ ಬಂದಿದ್ದ. ಹಾಗೆ ಬಂದವನು ಮೇನ್ ಗೇಟ್‍ನಿಂದ ಒಳಗೆ ಹೋಗದೇ ಅಪಾರ್ಟ್‍ಮೆಂಟ್‍ನ ಕಾಂಪೌಂಡ್ ಹಾರಿದ್ದಾನೆ. ಆಗ ಸೆಕ್ಯೂರಿಟಿ ಎಷ್ಟೇ ಕೇಳಿದ್ರೂ ತಾನು ಯಾರೆಂದು ಹೇಳದೇ ರಾಡ್‍ನಿಂದ ಹೊಡೆತ ತಿಂದು ಸಾವನ್ನಪ್ಪಿದ್ದಾನೆ. ಪಾರ್ಟಿ ಮಾಡಿದ್ದ ಗೊತ್ತಾದ್ರೆ, ಅಪಾರ್ಟ್‍ಮೆಂಟ್‍ನಲ್ಲ ಮರ್ಯಾದೆ ಹೋಗುತ್ತದೆ ಎಂದು ಅಭಿಷೇಕ್ ನಿಜ ಹೇಳಿಲ್ಲ ಎಂದು ತಿಳಿದು ಬಂದಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ