ಮಂಗಳವಾರ, ಮೇ 14, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್​ ಅಧ್ಯಕ್ಷೀಯ ಕಣದಲ್ಲಿ ತರೂರ್​ ಬಲ ದುಪ್ಪಟ್ಟು. ಸ್ಪರ್ಧೆಯಿಂದ ಅಶೋಕ್ ಗೇಲೋಟ್ ಔಟ್

Twitter
Facebook
LinkedIn
WhatsApp
ಕಾಂಗ್ರೆಸ್​ ಅಧ್ಯಕ್ಷೀಯ ಕಣದಲ್ಲಿ ತರೂರ್​ ಬಲ ದುಪ್ಪಟ್ಟು. ಸ್ಪರ್ಧೆಯಿಂದ ಅಶೋಕ್ ಗೇಲೋಟ್ ಔಟ್

ಜೈಪುರ:  ರಾಜಸ್ಥಾನ ಕಾಂಗ್ರೆಸ್​ನಲ್ಲಿ (Rajasthan Comgress) ಉದ್ಭವಿಸಿರುವ ಬಿಕ್ಕಟ್ಟಿನ ನಂತರ ಇದೀಗ ಕಾಂಗ್ರೆಸ್ ಅಧ್ಯಕ್ಷರ (Congress Presifdent) ಆಯ್ಕೆಗೆ ಸಂಬಂಧಿಸಿದಂತೆ ಶಶಿ ತರೂರ್ ಅವರ ಉತ್ಸಾಹ ಹೆಚ್ಚಿದೆ. ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಗಾಂಧಿ ಕುಟುಂಬದ ಬೆಂಬಲವಿದೆ ಎಂದು ಕಾಂಗ್ರೆಸ್ ಲೋಕಸಭಾ ಸಂಸದ ಶಶಿ ತರೂರ್ (Shashi Tharoor) ಹೇಳಿದ್ದಾರೆ. ಕೇರಳ ಮತ್ತು ದೇಶದ ಇತರ ಕಾಂಗ್ರೆಸ್ ಪಕ್ಷದ ಬಹುತೇಕ ಕಾರ್ಯಕರ್ತರು ತನ್ನನ್ನು ಬೆಂಬಲಿಸುತ್ತಿದ್ದಾರೆ ಎಂದು ತರೂರ್ ಹೇಳಿದರು.

ಅವರನ್ನು ವಿರೋಧಿಸುವವರಿಗೆ ಹೆಚ್ಚಿನ ಶಕ್ತಿ ಇಲ್ಲ. ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಅವರ ಮುಂದೆ ಸ್ಪರ್ಧಿಸಲು ಯಾರೂ ಇಲ್ಲ ಎಂದೂ ಅವರು ಹೇಳಿದ್ದಾರೆ.

ಅಕ್ಟೋಬರ್ 17 ರಂದು ನಡೆಯಲಿರುವ ಎಐಸಿಸಿ ಅಧ್ಯಕ್ಷರ ಚುನಾವಣೆಯಲ್ಲಿ ತಿರುವನಂತಪುರಂ ಸಂಸದ ತರೂರ್ ಅವರು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಎದುರಿಸುವ ಸಾಧ್ಯತೆಯಿದೆ.

ನಾನು ನಾಮಪತ್ರ ಸಲ್ಲಿಸಿದಾಗ ನನಗೆ ಸಿಗುತ್ತಿರುವ ಬೆಂಬಲವನ್ನು ನೀವು ನೋಡುತ್ತೀರಿ ಎಂದು ತರೂರ್ ಹೇಳಿದ್ದಾರೆ. ಬಹುತೇಕ ರಾಜ್ಯಗಳಿಂದ ಪಕ್ಷದ ಕಾರ್ಯಕರ್ತರ ಬೆಂಬಲ ಸಿಕ್ಕರೆ ನಾನು ಕಣದಲ್ಲಿರುತ್ತೇನೆ. ದೇಶದ ವಿವಿಧ ಭಾಗಗಳಿಂದ ಅನೇಕ ಜನರು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ನನಗೆ ಮನವಿ ಮಾಡಿದ್ದಾರೆ ಎಂದು ತರೂರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ