ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್‌‌ ಮುಳುಗುವ ಹಡಗು ಎಂದು ಬಣ್ಣಿಸಿದವರಿಗೆ ಹಾನಗಲ್‌ ಉಪಚುನಾವಣೆ ಗೆಲುವು ಸೂಕ್ತ ಉತ್ತರ ನೀಡಿದೆ - ಡಿಕೆಶಿ

Twitter
Facebook
LinkedIn
WhatsApp
ಡಿಕೆ ಶಿವಕುಮಾರ್ ಮಾವ, ರಾಜ ಕಂಪನಿಯ ಮಾಲೀಕರಾದ ಆರ್ . ತಿಮ್ಮಯ್ಯ ವಿಧಿವಶ

ಬೆಂಗಳೂರು: ಕಾಂಗ್ರೆಸ್‌ ಪಕ್ಷ ಮುಳುಗಿದ ಹಡಗು, ಒಡೆದ ಮನೆ, ಮೂರು ಗುಂಪು ಎಂದೆಲ್ಲಾ ಬಣ್ಣಿಸಿದವರಿಗೆ ಹಾನಗಲ್‌ ಉಪಚುನಾವಣೆ ಸೂಕ್ತ ಉತ್ತರ ನೀಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಕಾಂಗ್ರೆಸ್‌ ಅನ್ನು ಮುಳುಗಿದ ಹಡಗು ಎಂದವರಿಗೆ ಉಪಚುನಾವಣಾ ಫಲಿತಾಂಶ ಸರಿಯಾದ ಉತ್ತರ ನೀಡಿದೆ” ಎಂದಿದ್ದಾರೆ.
“ಜನರೊಂದಿಗೆ ಸ್ಪಂದಿಸುವವರಿಗೆ ಮತದಾರ ಒಪ್ಪಿಕೊಳ್ಳುತ್ತಾರೆ ಎನ್ನುವುದಕ್ಕೆ ಹಾನಗಲ್‌ ಫಲಿತಾಂಶವೇ ಸಾಕ್ಷಿ” ಎಂದು ತಿಳಿಸಿದ್ದಾರೆ.

“ಹಾನಗಲ್‌‌ ಗೆಲುವು ಮಾತ್ರವಲ್ಲದೇ ಸಿಂದಗಿಯಲ್ಲಿ ನಮ್ಮ ಪಕ್ಷದ 40 ಸಾವಿರ ಮತ ಗಳಿಕೆ ಹೆಚ್ಚಾಗಿದೆ. ಈ ಕಾರಣದಿಂದ ಪಕ್ಷಕ್ಕೆ ಇನ್ನಷ್ಟು ಶಕ್ತಿ ಬಂದಂತಾಗಿದೆ” ಎಂದು ಹೇಳಿದ್ದಾರೆ.
ಹಾನಗಲ್‌ನಲ್ಲಿ ಸಿಎಂ ಅವರು ಅಳಿಯ ಎಂದು ಇಡೀ ಸರ್ಕಾರ ಕೊಂಡೊಯ್ದು ಒತ್ತಡ ಆಮೀಷ ಒಡ್ಡಿದ್ದರು, ಆದರೆ ಜನತೆ ಅವರ ಪರವಾಗಿ ತೀರ್ಮಾನ ನೀಡಿಲ್ಲ ಎಂದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು