ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾರ್ಕಳ: ಕಮರಿಗೆ ಬಿದ್ದ ಕಾರು - ಗೃಹ ಸಚಿವ ಅರಗ ಜ್ಞಾನೇಂದ್ರರಿಂದ ರಕ್ಷಣೆ

Twitter
Facebook
LinkedIn
WhatsApp
hr 050123 car

ಕಾರ್ಕಳ, ಜ 05 : ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಶಿವಮೊಗ್ಗ- ತೀರ್ಥಹಳ್ಳಿ ಮಾರ್ಗವಾಗಿ ಪ್ರಯಾಣಿಸುತಿದ್ದ ವೇಳೆ ಕುಡುಮಲ್ಲಿಗೆ ಸಮೀಪ ಕಾರೊಂದು ನಿಯಂತ್ರಣ ತಪ್ಪಿ ಕಮರಿಗೆ ಬಿದ್ದಿದ್ದು, ಸಚಿವರು ತಮ್ಮ ವಾಹನ ನಿಲ್ಲಿಸಿ, ಅಪಘಾತಕ್ಕೆ ಒಳಗಾದವರನ್ನು ಅಂಗರಕ್ಷಕ ಸಿಬಂದಿ, ಚಾಲಕ, ಆಪ್ತಸಹಾಯಕನ ನೆರವು ಪಡೆದು ರಕ್ಷಿಸಿದ್ದಾರೆ.

ಕಾರಿನಲ್ಲಿ ಓರ್ವ ವಿದ್ಯಾರ್ಥಿಯಿದ್ದು ಆತ ಕುಟುಂಬ ಸದಸ್ಯರ ಜತೆ ಕಾರ್ಕಳದಲ್ಲಿ ಕರಾಟೆ ಪರೀಕ್ಷೆಯೊಂದನ್ನು ಬರೆಯಲು ತೆರಳುತ್ತಿದ್ದಾಗ ಈ ಅಘಢದ ಸಂಭವಿಸಿದೆ. ಆದರೆ ಕಾರಿನಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ.

ಇನ್ನು ಸಚಿವರು ವಿದ್ಯಾರ್ಥಿ ಹಾಗೂ ಕುಟಂಬಕ್ಕೆ ಸಾಂತ್ವನ ಹೇಳಿ ಯುವಕನನ್ನು ಪರೀಕ್ಷೆ ಬರೆಯಲು ಕುಟುಂಬದ ಜತೆ ಕಳುಹಿಸಿಕೊಟ್ಟು ಮಾನವೀಯತೆ ತೋರಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ