ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಲೇಜು ಪ್ರಿನ್ಸಿಪಾಲ್‍ಗೇ ಬೆಂಕಿ ಇಟ್ಟ ವಿದ್ಯಾರ್ಥಿ – ಚಿಕಿತ್ಸೆ ಫಲಕಾರಿಯಾಗದೆ ಸಾವು

Twitter
Facebook
LinkedIn
WhatsApp
WhatsApp Image 2023 02 25 at 7.37.41 PM

ಭೂಪಾಲ್: ತನ್ನ ಮಾಜಿ ವಿದ್ಯಾರ್ಥಿಯಿಂದ ದಾಳಿಗೊಳಗಾಗಿ ಕಳೆದ ಐದು ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಟ ನಡೆಸಿದ್ದ ಮಧ್ಯಪ್ರದೇಶದ ಇಂಧೋರ್‌ನ ಖಾಸಗಿ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಾ.ವಿಮುಕ್ತ ಶರ್ಮಾ (54) ಮೃತ ದುದೈವಿ. ಮಾರ್ಕ್ಸ್‌ಕಾರ್ಡ್ ವಿಷಯವಾಗಿ ಗಲಾಟೆ ಮಾಡಿಕೊಂಡಿದ್ದ ಕಾಲೇಜಿನ ಹಳೇ ವಿದ್ಯಾರ್ಥಿ ಅಶುತೋಷ್ ಶ್ರೀವಾಸ್ತವ ನಂತರ ಪ್ರಾಂಶುಪಾಲರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಪ್ರಾಂಶುಪಾಲರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ದೇಹವು ಶೇ.80 ರಷ್ಟು ಸುಟ್ಟುಹೋಗಿದ್ದರಿಂದ ಅವರನ್ನು ಉಳಿಸಿಕೊಳ್ಳಲು ಆಗಲಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಭಗವತ್ ಸಿಂಗ್ ವಿರ್ಡೆ ತಿಳಿಸಿದ್ದಾರೆ.

ಆರೋಪಿಯನ್ನು ಬಂಧಿಸಲಾಗಿದ್ದು, ಆರೋಪಿಯ ವಿರುದ್ಧ ಕೊಲೆ ಯತ್ನದ ಪ್ರಕರಣ ದಾಖಲಾಗಿತ್ತು. ಪ್ರಾಂಶುಪಾಲರ ಸಾವಿನ ನಂತರ ಕೊಲೆ ಎಂದು ಎಫ್‍ಐಆರ್‌ನಲ್ಲಿ ಸೇರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ