ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕುಂದಾಪುರ: ಮದ್ಯಪಾನಕ್ಕೆ ಹಣ ನೀಡದಕ್ಕೆ ವ್ಯಕ್ತಿ ಆತ್ಮಹತ್ಯೆ

Twitter
Facebook
LinkedIn
WhatsApp
ಕುಂದಾಪುರ: ಮದ್ಯಪಾನಕ್ಕೆ ಹಣ ನೀಡದಕ್ಕೆ ವ್ಯಕ್ತಿ ಆತ್ಮಹತ್ಯೆ

ಕುಂದಾಪುರ, ಜ 27 : ಮದ್ಯಪಾನ ಮಾಡಲು ಹಣ ನೀಡದ ಕಾರಣಕ್ಕೆ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದಲ್ಲಿ ನಡೆದಿದೆ.

ವಿಟ್ಟಲ (48) ಆತ್ಮಹತ್ಯೆಗೈದ ವ್ಯಕ್ತಿ. ಗೋವಾದಲ್ಲಿ ಹೊಟೇಲ್ ನಡೆಸುತ್ತಿರುವ ಚಂದಮ್ಮ ಶೆಟ್ಟಿ ಸಳ್ವಾಡಿ ಅವರ ಪುತ್ರನ ಹೊಟೇಲ್‌ನಲ್ಲಿ ವಿಟ್ಟಲ ಕೆಲಸ ಮಾಡಿಕೊಂಡಿದ್ದ. ಬಳಿಕ ಚಂದಮ್ಮ ಶೆಟ್ಟಿ ಅವರನ್ನು ನೋಡಿಕೊಳ್ಳಲೆಂದ ವಿಟ್ಟಲನನ್ನು ಮನೆಯಲ್ಲಿ ಇರುವಂತೆ ಹೇಳಲಾಗಿತ್ತು.

ಆದರೆ ಕಳೆದ ಐದು ವರ್ಷಗಳಿಂದ ವಿಟ್ಟಲ ಕುಡಿತದ ಚಟ ಹೊಂದಿದ್ದ. ಮದ್ಯಪಾನ ಮಾಡಲು ಹಣ ನೀಡಿಲ್ಲವೆಂಬ ಕಾರಣಕ್ಕೆ ಮನೆ ಸಮೀಪದ ಕೊಟ್ಟಿಗೆಯಲ್ಲಿ ಆತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಮೀಪದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ