ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕುಂದಾಪುರ ಮೂಲದ ಯುವತಿ ಆತ್ಮಹತ್ಯೆ!

Twitter
Facebook
LinkedIn
WhatsApp
ಕುಂದಾಪುರ ಮೂಲದ  ಯುವತಿ ಆತ್ಮಹತ್ಯೆ!

ಕುಂದಾಪುರ ತಾಲ್ಲೂಕಿನ ಉಪ್ಪಿನಕುದ್ರು ಮೂಲದ ಶಿಲ್ಪಾ ದೇವಾಡಿಗ ಎಂಬ ಹಿಂದು ಯುವತಿ ತಾಲ್ಲೂಕಿನ ಕೋಟೇಶ್ವರ ಸಮೀಪದ ಮೂಡುಗೋಪಾಡಿ ನಿವಾಸಿ ಅಜೀಜ್ (32ವರ್ಷ) ಎಂಬ ಜಿಹಾದಿಯ ಪ್ರೀತಿ ಪ್ರೇಮ ಎಂಬ ಕಪಟ ನಾಟಕದ ಕಾಮದಾಟಕ್ಕೆ ಬಲಿಯಾಗಿದ್ದಾಳೆ.

 

ಹಂಗಳೂರಿನ ಸಲ್ಮಾ (30ವರ್ಷ) ಎಂಬ ಮುಸ್ಲಿಂ ಯುವತಿಯನ್ನು ಐದಾರು ವರ್ಷದ ಹಿಂದೆ ವಿವಾಹವಾಗಿದ್ದ ಜಿಹಾದಿ ಅಜೀಜ್ ತಲ್ಲೂರಿನ ಜವಳಿ ಅಂಗಡಿಯಲ್ಲಿ ಉದ್ಯೋಗಕ್ಕಿದ್ದ ಶಿಲ್ಪಾಳನ್ನು 4 ವರ್ಷಗಳ ಹಿಂದೆ ಪ್ರೀತಿಯೆಂದು ಪುಸಲಾಯಿಸಿ ಜಿಹಾದ್ ನ ಬಲೆಗೆ ಬೀಳಿಸಿಕೊಂಡಿದ್ದ, ನಂತರದ ದಿನಗಳಲ್ಲಿ ತನ್ನ ಕಾಮದ ತೃಷೆ ತೀರಿಸಿಕೊಳ್ಳುವುದಕ್ಕಾಗಿ ವಾಟ್ಸಾಪ್ ಮೂಲಕ ಯುವತಿಗೆ ಬಣ್ಣ ಬಣ್ಣದ ಸಂದೇಶ ಕಳುಹಿಸಿ, ಬೆತ್ತಲೆ ಫೋಟೋಗಳನ್ನು ಕಳುಹಿಸಿ, ಪುಸಲಾಯಿಸಿ ಕೋಟೇಶ್ವರ ಸಮೀಪದ ತನ್ನ ಪ್ಲಾಟ್ ಗೆ ಕರೆಯಿಸಿಕೊಳ್ಳುತ್ತಿದ್ದ.

ಯುವತಿ ಆತ್ಮಹತ್ಯೆ – ಪ್ರೀತಿಯೆಂದು ನಂಬಿಸಿ ಮದುವೆಯಾಗುವುದಾಗಿ ಹೇಳಿದ್ದ ಅಜೀಜ್ ನ ಮಾತು ಸಂಪೂರ್ಣವಾಗಿ ನಂಬಿದ್ದ ಯುವತಿ ಆತನೊಡನೆ ಬಹಳ ಆತ್ಮೀಯತೆಯಿಂದಿದ್ದಳು, ಆದರೆ ಆಕೆಯನ್ನು ಸೆಕ್ಸ್ ಜಿಹಾದ್ ಗೆ ಬಳಸಿಕೊಂಡಿದ್ದ ಆತ ಆಕೆಯೊಡನೆ ಮಂಚ ಏರಿದ್ದ ಸಂದರ್ಭದಲ್ಲಿ ಆಕೆಯ ಬೆತ್ತಲೆ ಫೋಟೋಗಳನ್ನು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದ, ಆಗಾಗ ಆಕೆಗೆ ಬೆತ್ತಲೆ ಫೋಟೋ ಕಳುಹಿಸುವಂತೆ, ಬೆತ್ತಲೆ ವಿಡಿಯೋ ಕಾಲ್ ಮಾಡುವಂತೆ, ಮಂಚಕ್ಕೆ ಬರುವಂತೆ ಒತ್ತಾಯಿಸುತ್ತಿದ್ದ.
ಆತನ ಮರಳು ಪ್ರೀತಿಗೆ ಬಲಿಯಾಗಿದ್ದ ಯುವತಿ ತನ್ನ ಮದುವೆ ಪ್ರಾಯಕ್ಕೆ ಬಂದಾಗ ಆತನಿಗೆ ಮದುವೆಯಾಗುವಂತೆ ಹೇಳಿದಾಗ ಆತ ತನ್ನ ಹೆಂಡತಿಯ ಮುಖೇನ ವಾಟ್ಸಾಪ್ ಮಾಡಿಸಿ ಆಕೆಯನ್ನು ಇಸ್ಲಾಂಗೆ ಮತಾಂತರ ಆಗುವಂತೆ ಒತ್ತಾಯಿಸಿದ್ದ, ನಂತರದ ದಿನಗಳಲ್ಲಿ ಮದುವೆ ಆಗಲು ಒಪ್ಪದೇ ಮದುವೆ ಆಗುವಂತೆ ಹೇಳಿದರೆ ಆಕೆಯ ಬೆತ್ತಲೆ ಫೋಟೋ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿದ್ದ, ಕೊನೆಗೂ ಆತನ ಕಪಟ ಪ್ರೀತಿಯ, ಲವ್ ಸೆಕ್ಸ್ ಜಿಹಾದ್ ಕರಾಳ ಮುಖದ ಅರಿವಾದ ಯುವತಿ ನಾಲ್ಕು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ, ಕುಟುಂಬಸ್ಥರು ಮಣಿಪಾಲದ ಕೆಎಂಸಿಗೆ ದಾಖಲಿಸಿದರಾದರು ಚಿಕಿತ್ಸೆಗೆ ಸ್ಪಂದಿಸದೆ ಇಂದು ಆಸ್ಪತ್ರೆಯಲ್ಲಿ ಲವ್ ಕಮ್ ಸೆಕ್ಸ್ ಜಿಹಾದ್ ಗೆ ಯುವತಿ ಬಲಿಯಾಗಿದ್ದಾಳೆ.

 

ಕುಟುಂಬಸ್ಥರು ಕಣ್ಣೀರು, ಹಿಂದು ಸಂಘಟನೆಗಳ ಆಕ್ರೋಶ – ಇತ್ತ ಮನೆಯ ಮಗಳನ್ನು ಕಳೆದುಕೊಂಡ, ಮರ್ಯಾದೆಗೆ ಅಂಜಿ ದುಃಖದಲ್ಲಿರುವ ಮನೆಯವರು ಕಣ್ಣೀರು ಸುರಿಸುತ್ತಿದ್ದರೆ ಅತ್ತ ಮನೆಯವರ ನೈತಿಕ ಬೆಂಬಲಕ್ಕೆ ನಿಂತ ಹಿಂದು ಸಂಘಟನೆ ಮುಖಂಡರು ಆತನನ್ನು ಕೂಡಲೇ ಬಂಧಿಸಿ ಜೈಲಿಗಟ್ಟಿ ಲವ್ ಜಿಹಾದ್ ಗೆ ಬಲಿಯಾದ ಯುವತಿಯ ಸಾವಿಗೆ ನ್ಯಾಯ ಒದಗಿಸುವಂತೆ, ಜಿಹಾದಿಗಳ ಸೆಂಟ್ ವಾಸನೆಗೆ ಮರುಳಾಗುವ ಹಿಂದು ಯುವತಿಯರಿಗೆ ಇದೊಂದು ಪಾಠ, ಇನ್ನಾದರೂ ಮುಸ್ಲಿಂ ಯುವಕರ ಕಪಟ ಪ್ರೀತಿಗೆ ಬಲಿಯಾಗದಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸದ್ಯ ಪ್ರಕರಣ ಕೈಗೆತ್ತಿಕೊಂಡಿರುವ ಕುಂದಾಪುರ ಪೊಲೀಸರು ಆರೋಪಿಯ ಬೆನ್ನತ್ತಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ