ಮೈಸೂರು(ಮೇ.27): ರಾಜ್ಯ ಸರ್ಕಾರದ ಆಯಸ್ಸು ಕೇವಲ 9 ತಿಂಗಳು ಮಾತ್ರ. 2023ಕ್ಕೆ ಎಚ್.ಡಿ. ಕುಮಾರಸ್ವಾಮಿ ಸರ್ಕಾರ ಬರುತ್ತದೆ ಅಂತ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಾಪ್ ಸಿಂಹನಿಗೆ ಏನು ಗೊತ್ತಿಲ್ಲಾ, ಎಲ್ಲೋ ಬರೆದುಕೊಂಡು ಕುತ್ತಿದ್ದರು. ಈಗ ಮಂಗನ ಕೈಯಲ್ಲಿ ಮಾಣಿಕ್ಯ ಸಿಕ್ಕ ಹಾಗೇ ಮಾಜಿ ಸಿಎಂ ಸಿದ್ದರಾಮಯ್ಯ ಮಾಡಿದ ತಪ್ಪಿನಿಂದ ಎರಡು ಬಾರಿ ಸಂಸದರಾಗಿದ್ದಾರೆ. ಪ್ರತಾಪ್ ಸಿಂಹ ಟಿಪ್ಪು ಸುಲ್ತಾನ್ ಕೃಷ್ಣರಾಜ ಒಡೆಯರ್ ಅವರಿಗೂ ತಂದಿಡುವ ಕೆಲಸ ಮಾಡುತ್ತಿದ್ದಾರೆ. ಮೈಸೂರು ಸಂಸ್ಥಾನದವರು ಟಿಪ್ಪು ಸುಲ್ತಾನ್ ಸಮಾಧಿಯನ್ನು ಕಾಪಡಿಕೊಂಡು ಬಂದಿದ್ದಾರೆ ಎಂದು ಅವರು ತಿಳಿಸಿದರು.
ರಾಜರಾಜರಲ್ಲಿ ಒಳ್ಳೆಯ ಸಂಬಂಧ ಅವತ್ತು ಇತ್ತು. ಇಂದಿಗೂ ಇದೆ. ಕೃಷ್ಣರಾಜ ಒಡೆಯರ್ ಹಿಂದುಳಿದ ಜನರಿಗೆ ಸಾಕಷ್ಟುಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ. ಪಠ್ಯ ಪುಸ್ತಕದಿಂದ ಮೈಸೂರು ಹುಲಿ ಟಿಪ್ಪು ಸುಲ್ತಾನ ಟೈಟಲ್ ತೆಗದಿದ್ದಾರೆ. 70 ವರ್ಷದಿಂದ ಬರೆದುಕೊಂಡು ಬಂದಿದ್ದರು. ಈಗ ತೆಗೆದಿದ್ದಾರೆ. ಚಿತ್ರದಲ್ಲಿ ಟಿಪ್ಪು ಸುಲ್ತಾನ್ ಅವರನ್ನು ಹುಲಿಯ ಜೊತೆ ತೋರಿಸಿದ್ದಾರೆ. ಹಾಗಿದ್ದರೆ ಹಿಂದಿನ ಕಾಲದಲ್ಲಿ ಫೋಟೊಗ್ರಫಿ ಇತ್ತಾ ಎಂದು ಅವರು ಪ್ರಶ್ನಿಸಿದರು.
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?