ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕುರ್ಚಿಗಾಗಿ ಸಿಎಂ ಬೊಮ್ಮಾಯಿ ಆರ್‌ಎಸ್‍ಎಸ್‍ನ ಕೈಗೊಂಬೆಯಾಗಿದ್ದಾರೆ: ಪ್ರಿಯಾಂಕ್ ಖರ್ಗೆ

Twitter
Facebook
LinkedIn
WhatsApp
ಕುರ್ಚಿಗಾಗಿ ಸಿಎಂ ಬೊಮ್ಮಾಯಿ ಆರ್‌ಎಸ್‍ಎಸ್‍ನ ಕೈಗೊಂಬೆಯಾಗಿದ್ದಾರೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಕುರ್ಚಿಗಾಗಿ ಆರ್‌ಎಸ್‍ಎಸ್‍ನ ಕೈಗೊಂಬೆಯಾಗಿದ್ದಾರೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಬಸವರಾಜ್ ಬೊಮ್ಮಾಯಿ ಕುರ್ಚಿಗಾಗಿ ಆರ್‍ಎಸ್‍ಎಸ್ ಕೈಗೊಂಬೆಯಾಗಿದ್ದಾರೆ. ಅವರ ತಂದೆ ಎಸ್.ಆರ್ ಬೊಮ್ಮಾಯಿ ಹೀಗಿರಲಿಲ್ಲ. ಅವರು ವಿಶಾಲ ಮನಸ್ಥಿತಿ ಹೊಂದಿದ್ದರು. ಆದರೆ, ಸಿಎಂ ಆರ್‌ಎಸ್‍ಎಸ್ ತಾಳಕ್ಕೆ ಕುಣಿಯುತ್ತಿದ್ದಾರೆ. ಕಳೆದ ಹತ್ತು ದಿನಗಳಲ್ಲಿ ಮೂವರ ಹತ್ಯೆಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಗೃಹ ಸಚಿವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಖಾಕಿ ಬಗ್ಗೆ ಭಯನೂ ಇಲ್ಲ, ಗೌರವವೂ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಗುರುವಾರ ಸಿಎಂ ಪ್ರವೀಣ್ ಸಂತಾಪಕ್ಕೆ ತೆರಳಿದ್ದರು. ನಂತರ ಕೆಲವೇ ಗಂಟೆಗಳಲ್ಲಿ ಮತ್ತೊಂದು ಕೊಲೆಯಾಗುತ್ತದೆ ಅಂದರೆ ಇದರಲ್ಲಿ ಗುಪ್ತಚರ ಸಂಪೂರ್ಣ ವಿಫಲವಾಗಿದೆ. ಖಾಕಿ ಬಗ್ಗೆ ಭಯ ಇದೆ ಅಂತಾ ಹೇಳಲು ಆಗುತ್ತಿದೆಯಾ? ಎಸ್‍ಡಿಪಿಐ, ಪಿಎಫ್‍ಐರನ್ನು ಬೆಳೆಸುತ್ತಿರುವುದು ಬಿಜೆಪಿಯೇ. ಇದನ್ನು ಸ್ವತಃ ಆರ್‌ಎಸ್‍ಎಸ್‍ನ ಪ್ರಮುಖರು ಹೇಳುತ್ತಿದ್ದಾರೆ. ಇವರು ಕಾಂಗ್ರೆಸ್‍ಗೆ ಉತ್ತರ ಕೊಡುವುದು ಬೇಡ. ಅವರದೇ ಪಕ್ಷದ ಕಾರ್ಯಕರಿಗೆ ಉತ್ತರಿಸಲಿ ಎಂದಿದ್ದಾರೆ

ಸರ್ಕಾರದಿಂದ ಪರಿಹಾರ ನೀಡಿಕೆಗೆ ವಿಚಾರವಾಗಿ ಮಾತನಾಡಿದ ಅವರು, ಸರ್ಕಾರದಿಂದ ಈಗ 25 ಲಕ್ಷ ಪರಿಹಾರ ಕೊಡುತ್ತಿದ್ದಾರೆ. ಪರಿಹಾರ ಕೊಡುವುದಿದ್ದರೆ ಎಲ್ಲರಿಗೂ ಕೊಡಲಿ. ಇದರಲ್ಲಿ ತಾರತಮ್ಯ ಏಕೆ? ಅಷ್ಟಕ್ಕೂ ಇದನ್ನು ಯಾವುದರಿಂದ ಕೊಡುತ್ತಿದ್ದಾರೆ.

ಕೊರೊನಾ ಫಂಡ್‍ನಿಂದ ಪರಿಹಾರ ಕೊಡುತ್ತಿದೆ. ಕೊರೊನಾದಿಂದ ಮೃತರಾದವರಿಗೆ ಕೊಡುವ ಹಣದಿಂದ ಕೊಡುತ್ತಿದ್ದೀರಾ? ಹಾಗಾದರೆ ಮುಖ್ಯಮಂತ್ರಿಗಳ ಪರಿಹಾರ ನಿಧಿ ಏನಾಯಿತು? ಹರ್ಷ ಕುಟುಂಬಕ್ಕೆ ಕೊರೊನಾ ಫಂಡ್‍ನಿಂದ ಪರಿಹಾರ ನೀಡಿದ್ದರು. ನಿನ್ನೆ ಪ್ರವೀಣ್ ಕುಟುಂಬಕ್ಕೆ ಯಾವ ಫಂಡ್‍ನಿಂದ ಕೊಟ್ಟರೋ ಗೊತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‍ನ್ನ ಸೋಲಿಸಲಿ ಪಿಎಫ್‍ಐ, ಎಸ್‍ಡಿಪಿಐಗೆ ಫಂಡ್ ಮಾಡುತ್ತಾರೆಂದು ಆರ್‌ಎಸ್‍ಎಸ್‍ನವರೇ ಹೇಳುತ್ತಿದ್ದಾರೆ. ಯಾರು ಯಾರನ್ನು ಸಾಕುತ್ತಿದ್ದಾರೆ ಎಂಬುದಕ್ಕೆ ಮೊದಲು ಅವರೇ ಉತ್ತರ ಕೊಡಲಿ. ಯಾವಾಗ ಬೇಕೋ ಆಗ ಬಳಸಿಕೊಳ್ಳುತ್ತಿದ್ದಾರೆ. ಇದು ನಾವು ಸಾಕಿದ ಗಿಣಿಯೇ ಪ್ರಶ್ನಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ