ಶುಕ್ರವಾರ, ಮೇ 3, 2024
ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೃಷಿ ಉಪಕರಣಗಳ ಉತ್ಪಾದನೆಯ ಬಹುದೊಡ್ಡ ಕಂಪನಿ ಜೈನ್ ಇರಿಗೇಶನ್.

Twitter
Facebook
LinkedIn
WhatsApp
ಕೃಷಿ ಉಪಕರಣಗಳ ಉತ್ಪಾದನೆಯ ಬಹುದೊಡ್ಡ ಕಂಪನಿ  ಜೈನ್ ಇರಿಗೇಶನ್.

ಕೃಷಿ ಉಪಕರಣಗಳು ಕೃಷಿಯ ಬೆಳವಣಿಗೆಯಲ್ಲಿ ಬಹುದೊಡ್ಡ ಪಾತ್ರವಹಿಸುತ್ತವೆ. ಅದರಲ್ಲೂ ಇನ್ನೂ ವ್ಯಾಪಕವಾಗಿ ಕೃಷಿ ಉಪಕರಣಗಳು ಬಳಕೆ ಕಡಿಮೆ ಇರುವ ಭಾರತ ದೇಶದಲ್ಲಿ ಆಧುನಿಕ ಉಪಕರಣಗಳು ಪೂರೈಕೆ ಬಹಳಷ್ಟು ಅಗತ್ಯ ಇದೆ.

ಕೃಷಿ ಉಪಕರಣಗಳ ಉತ್ಪಾದನೆಯ ಬಹುದೊಡ್ಡ ಕಂಪನಿ  ಜೈನ್ ಇರಿಗೇಶನ್.

ಈ ನೆಲೆಯಲ್ಲಿ ಭಾರತ ದೇಶದಲ್ಲಿ ಜೈನ್ ಇರಿಗೇಶನ್ ಸಿಸ್ಟಮ್ಸ್ ಲಿಮಿಟೆಡ್ ದೇಶದ ಬಹುದೊಡ್ಡ ಕೃಷಿ ಉಪಕರಣಗಳ ಪೂರೈಕೆಯ ಸಂಸ್ಥೆಯಾಗಿದೆ. ವಿಶ್ವದರ್ಜೆಯ ಕೃಷಿ ಉಪಕರಣ ಹಾಗೂ ಪರಿಕರಗಳನ್ನು ದೇಶಾದ್ಯಂತ ಪೂರೈಸುತ್ತಿರುವ ಜೈನ್ ಇರಿಗೇಶನ್ ದೇಶದ ಕೃಷಿಕರಿಗೆ ಆಧುನಿಕ ಉಪಕರಣಗಳನ್ನು ಪರಿಚಯಿಸುತ್ತಿದೆ.

ಕೃಷಿ ಉಪಕರಣಗಳ ಉತ್ಪಾದನೆಯ ಬಹುದೊಡ್ಡ ಕಂಪನಿ  ಜೈನ್ ಇರಿಗೇಶನ್.

ಜೈನ್ ಇರಿಗೇಶನ್ ಮುಖ್ಯವಾಗಿ ಹನಿ ನೀರಾವರಿ ಕ್ಷೇತ್ರದಲ್ಲಿ ಬಹುದೊಡ್ಡ ಮಾರುಕಟ್ಟೆ ಏಕಸ್ವಾಮ್ಯತೆಯನ್ನು ಪಡೆದಿದೆ. ವಿಶ್ವದಾದ್ಯಂತ ಪ್ರಚಲಿತ ಇರುವ ಆಧುನಿಕ ಕೃಷಿ ತಂತ್ರಜ್ಞಾನಗಳನ್ನು ಈ ಸಂಸ್ಥೆ ದೇಶದ ಕೃಷಿಕರಿಗೆ ಪೂರೈಸುತ್ತಿದೆ.

ಜೈನ್ ಇರಿಗೇಶನ್ ಹೊರತಂದಿರುವ ಕೃಷಿ ಪರಿಕರಗಳು ಆಧುನಿಕ ತಂತ್ರಜ್ಞಾನದೊಂದಿಗೆ ಉತ್ತಮ ಗುಣಮಟ್ಟವನ್ನು ಹೊಂದಿದೆ. ಭಾರತ ದೇಶದಲ್ಲಿ ಅಲ್ಲದೆ ವಿದೇಶದಲ್ಲೂ ತನ್ನನ್ನು ಹೊಂದಿರುವ ಈ ಸಂಸ್ಥೆ ಅಮೆರಿಕ ,ಇಂಗ್ಲೆಂಡ್ ನಂತ ಪ್ರಮುಖ ರಾಷ್ಟ್ರಗಳಿಗೆ ತಮ್ಮ ಪರಿಕರಗಳನ್ನು ರಫ್ತು ಮಾಡುತ್ತದೆ. ಭಾರತ ದೇಶದ ದೇಶಿಯ ಸಂಸ್ಥೆಯಾಗಿ ಆಧುನಿಕ ಕೃಷಿಕರನ್ನು ರೂಪಿಸುವಲ್ಲಿ ಜೈನ್ ಇರಿಗೇಶನ್ ನ‌ ಪಾತ್ರ ಬಹಳಷ್ಟಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು