ಶನಿವಾರ, ಮಾರ್ಚ್ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಡೀಲ್, ವಸೂಲಿ ರಾಜ ಎಂದ ಕಾಂಗ್ರೆಸ್ ನಾಯಕರು!!

Twitter
Facebook
LinkedIn
WhatsApp
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಡೀಲ್, ವಸೂಲಿ ರಾಜ ಎಂದ ಕಾಂಗ್ರೆಸ್ ನಾಯಕರು!!

ಬೆಂಗಳೂರು : ರಾಜಕೀಯದಲ್ಲಿ ಯಾರನ್ನು ಯಾರು ಯಾವಾಗ ಹೊಗಳುತ್ತಾರೋ, ತೆಗಳುತ್ತಾರೋ ಗೊತ್ತೇ ಆಗೋದಿಲ್ಲ. ಇಷ್ಟು ದಿನ ತೆರೆ ಮರೆಯಲ್ಲಿ ನಡೆಯುತ್ತಿದ್ದ ಭಿನ್ನಮತ ಸ್ಪೋಟಗೊಂಡಿದೆ. ಅದ್ರಲ್ಲೂ ಕಾಂಗ್ರೆಸ್‌ ಒಡೆದ ಮನೆ ಅನ್ನೋದು ಇದೀಗ ಜಗಜಾಹೀರಾತಾಗಿದೆ. ಜೊತೆಗೆ ಇದೀಗ ಕಾಂಗ್ರೆಸ್‌ ನಾಯಕರೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ಡೀಲ್‌ ರಾಜ ಎಂದು ಕರೆದಿದ್ದಾರೆ. ಈ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

ಡಿಕೆ ಶಿವಕುಮಾರ್ ಕೋಟಿ ಕೋಟಿ ಡೀಲ್ ನಡೆಸಿದ್ದಾರೆ ಎಂದು ಆರೋಪ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಈ ನಡುವಲ್ಲೇ ಕೆಪಿಸಿಸಿ ಕಚೇರಿಯಲ್ಲಿ ನಡೆದಿದ್ದ ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿಯ ಸಲೀಂ ಹಾಗೂ ವಿಎಸ್ ಉಗ್ರಪ್ಪನವರು ಸುದ್ದಿಗೋಷ್ಠಿಗೂ ಮೊದಲು ಗುಸುಗುಸು ರೀತಿಯಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಮಾತನಾಡೋದು ಬಹಿರಂಗವಾಗಿದೆ.

ಸಲೀಂ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಗ್ಗೆ ಮಾತನಾಡಿದ್ದಾರೆ. ಡಿಕೆಶಿ ಕೋಟಿ ಕೋಟಿ ಡೀಲ್ ಮಾಡಿದ್ದಾರೆ. ಅವರ ಬಳಿಯೇ ಹಾಗೆ ಆದ್ರೇ.. ಅವರ ಹುಡುಗರ ಬಳಿಯಲ್ಲಿ 50 ರಿಂದ 100 ಕೋಟಿವರೆಗೆ ಇದೆ ಎಂದು ಮಾತನಾಡಿಕೊಂಡಿದ್ದಾರೆ.
ಈ ವೇಳೆ ವಿಎಸ್ ಉಗ್ರಪ್ಪನವರು ನಾನೇ ಪಟ್ಟು ಹಿಡಿದು ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿದ್ದು, ಈಗ ಅವರದ್ದು ನಡೆಯುತ್ತಾ ಇಲ್ಲ ಎನ್ನತ್ತಲೂ ಹೇಳಿರೋದು ಬಹಿರಂಗವಾಗಿದೆ. ಈ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೋಟಿ ಡೀಲ್.? ಮಾಡಿದ್ದಾರಾ ಎನ್ನುವ ಅನುಮಾನ ಹುಟ್ಟು ಹಾಕಿದೆ.

ಅಲ್ಲದೇ ಡಿಕೆಶಿ ಬಗ್ಗೆ ತೆಗಳಿಕೆಯ ಮಾತು, ಮಾಜಿ ಸಿ ಎಮ್‌ ಸಿದ್ದರಾಮಯ್ಯ ಬಗ್ಗೆ ಹೊಗಳಿಕೆ ಕೇಳಿ ಬಂದಿದೆ. ವೇದಿಕೆಯಲ್ಲೇ ಕಾಂಗ್ರೆಸ್ನ ತೆರೆಮರೆಯ ಅಸಮಾಧಾನ ಈಗ ರಾಜ್ಯದ ಜನತೆಯ ಎದುರು ಸ್ಪೋಟಗೊಂಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು