ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೆಲವರು ನಮ್ಮಲ್ಲಿ ತಾಲಿಬಾನಿ ಸಂಸ್ಕೃತಿಯ ಮನಸ್ಥಿತಿ ಹೊಂದಿದ್ದರೆ ಅದನ್ನು ಸಹಿಸುವುದಿಲ್ಲ-ಶಾಸಕ ಭರತ್ ಶೆಟ್ಟಿ ಎಚ್ಚರಿಕೆ.

Twitter
Facebook
LinkedIn
WhatsApp
ಕೆಲವರು ನಮ್ಮಲ್ಲಿ ತಾಲಿಬಾನಿ ಸಂಸ್ಕೃತಿಯ  ಮನಸ್ಥಿತಿ ಹೊಂದಿದ್ದರೆ ಅದನ್ನು ಸಹಿಸುವುದಿಲ್ಲ-ಶಾಸಕ ಭರತ್ ಶೆಟ್ಟಿ ಎಚ್ಚರಿಕೆ.

ಮಂಗಳೂರು: ಪುತ್ತೂರಿನ ಕಬಕದಲ್ಲಿ ಸ್ವಾತಂತ್ರ್ಯ ರಥಕ್ಕೆ ಹಾನಿ ಮಾಡಿರುವ ಘಟನೆಯನ್ನು ಖಂಡಿಸಿರುವ ಮಂಗಳೂರು ಉತ್ತರದ ಶಾಸಕ ಭರತ್ ಶೆಟ್ಟಿ ಉಗ್ರವಾಗಿ ಪ್ರತಿಕ್ರಿಯಿಸಿದ್ದಾರೆ.

ಕೆಲವರು ತಾಲಿಬಾನಿ ಮನಸ್ಥಿತಿಯನ್ನು ಹೊಂದಿದ್ದಾರೆ ನಾವದನ್ನು ಮತ ಹಾಕುತ್ತೇವೆ. ನಮಗೆ ಮಟ್ಟಹಾಕಲು ಹೇಗೆ ಎಂಬುದು ಗೊತ್ತಿದೆ ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಕೆಲವರು ರಾಷ್ಟ್ರ ವಿರೋಧ ಮನಸ್ಥಿತಿಯನ್ನು ಹೊಂದಿದ್ದಾರೆ. ಆ ಮನಸ್ಥಿತಿಯ ವಿರುದ್ಧ ನಾವು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು