ಗುರುವಾರ, ಮೇ 9, 2024
ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೇರಳ: ಮನೆ ಜಪ್ತಿಗೆ ನೋಟಿಸ್ ಬಂದ ಬೆನ್ನಲ್ಲೇ ಮೀನು ಮಾರಾಟಗಾರನಿಗೆ ಹೊಡೆಯಿತು 70 ಲಕ್ಷ ರೂ. ಲಾಟರಿ!

Twitter
Facebook
LinkedIn
WhatsApp
ಕೇರಳ: ಮನೆ ಜಪ್ತಿಗೆ ನೋಟಿಸ್ ಬಂದ ಬೆನ್ನಲ್ಲೇ ಮೀನು ಮಾರಾಟಗಾರನಿಗೆ ಹೊಡೆಯಿತು 70 ಲಕ್ಷ ರೂ. ಲಾಟರಿ!

ಅಕ್ಟೋಬರ್ 12 ಅವರ ಪಾಲಿನ ಅದೃಷ್ಟದ ದಿನವಾಗಿದೆ. ಸಾಲದ ಸುಳಿಯಲ್ಲಿ ಸಿಲುಕಿದ್ದ ಪೂಕುಂಜು ಅವರಿಗೆ ಗುರುವಾರ ಮಧ್ಯಾಹ್ನ 2 ಗಂಟೆಗೆ ಸುಮಾರು 12 ಲಕ್ಷ ರೂಪಾಯಿ ಸಾಲ ಮರುಪಾವತಿಸಲು ಸಾಧ್ಯವಾಗದ ಕಾರಣ ಅವರಿಗೆ ಬ್ಯಾಂಕ್ ಅಟ್ಯಾಚ್ಮೆಂಟ್(ಜಪ್ತಿ) ನೋಟಿಸ್ ನೀಡಲಾಗಿದೆ.

ನೋಟಿಸ್ ಸ್ವೀಕರಿಸಿದ ಒಂದೂವರೆ ಗಂಟೆಯ ನಂತರ ಅವರಿಗೆ ಅವರು ಸಹೋದರ ಕರೆ ಮಾಡಿ, 70 ಲಕ್ಷ ರೂಪಾಯಿ ಲಾಟರಿ ಹೊಡೆದಿರುವ ವಿಚಾರ ತಿಳಿಸಿದ್ದಾರೆ. ಮೈನಾಗಪಳ್ಳಿಯ ಪಾಲಮೂತಿಲ್ ನಿವಾಸಿ ಪೂಕುಂಜು ಮೀನು ಮಾರಾಟಗಾರರಾಗಿದ್ದು, 40 ವರ್ಷದ ಈತ ತನ್ನ ಮೋಟಾರ್ ಸೈಕಲ್ನಲ್ಲಿ ಮೀನು ಮಾರಾಟ ಮಾಡುವ ಮೂಲಕ ಕುಟುಂಬವನ್ನು ಸಾಕುತ್ತಿದ್ದರು.

ಎಂಟು ವರ್ಷಗಳ ಹಿಂದೆ ಪೂಕುಂಜು ಅವರು ಮನೆ ಕಟ್ಟಲು ಕಾರ್ಪೊರೇಷನ್ ಬ್ಯಾಂಕ್ ನಲ್ಲಿ 7.45 ಲಕ್ಷ ರೂಪಾಯಿ ಸಾಲ ಮಾಡಿದ್ದರು. ಅಂದಿನಿಂದ ಸಾಲ ತೀರಿಸಲು ಹರಸಾಹಸ ಪಡುತ್ತಿದ್ದಾರೆ. ಈಗ ಬಡ್ಡಿ ಸೇರಿ ಸುಮಾರು 12 ಲಕ್ಷ ರೂ.

ಆಗಿತ್ತು. ಸಾಲ ಮರು ಪಾವತಿಸಿದ ಪೂಕುಂಜು ಅವರ ಮನೆ ಜಪ್ತಿ ಮಾಡಲು ನಿರ್ಧರಿಸಿದ್ದ ಬ್ಯಾಂಕ್ ಗುರುವಾರ ನೋಟಿಸ್ ನೀಡಿತ್ತು. ನೋಟಿಸ್ ಬಂದ ನಂತರ ಮುಂದೇನು ಮಾಡುವುದು ಎಂಬ ಚಿಂತೆಯಲ್ಲಿದ್ದರು ಮತ್ತು ಬಹುತೇಕ ಮನೆ ಕಳೆದುಕೊಳ್ಳುವ ಹಂತದಲ್ಲಿದ್ದರು. ಆದರೆ, ಮಧ್ಯಾಹ್ನ 3.30 ರ ಸುಮಾರಿಗೆ ಅವರಿಗೆ ಅನಿರೀಕ್ಷಿತ ಕರೆ ಬಂದಿದ್ದು, ಅಕ್ಷಯ ಲಾಟರಿಯಲ್ಲಿ ಅಗ್ರ ಬಹುಮಾನ ಗೆದ್ದಿರುವುದಾಗಿ ಅವರ ಸಹೋದರ ತಿಳಿಸಿದ್ದಾರೆ.

ತಂದೆ ಯೂಸುಫ್ ಕುಂಜು ಆಗಾಗ ಲಾಟರಿ ಖರೀದಿಸುತ್ತಾರೆ. ಆದರೆ ಪೂಕುಂಜು ಲಾಟರಿ ಟಿಕೆಟ್ಗಳನ್ನು ಖರೀದಿಸುವುದು ವಿರಳ. ಮಂಗಳವಾರ ಅವರು ಪ್ಲಾಮೂಟ್ಟಿಲ್ ಮಾರುಕಟ್ಟೆಯಲ್ಲಿ ಲಾಟರಿ ಮಾರಾಟಗಾರ ಗೋಪಾಲ ಪಿಳ್ಳೈ ಅವರಿಂದ ಲಾಟರಿ ಟಿಕೆಟ್ ಖರೀದಿಸಿದ್ದು, ಗುರುವಾರ ಅವರಿಗೆ 70 ಲಕ್ಷ ರೂಪಾಯಿ ಲಾಟರಿ ಹೊಡೆದಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಅಂಕಣ