ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೇರಳದ ಅಥ್ಲೇಟ್ ಜತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕರ್ನಾಟಕದ ಅಥ್ಲೀಟ್‌ ಪೂವಮ್ಮ

Twitter
Facebook
LinkedIn
WhatsApp
ಕೇರಳದ ಅಥ್ಲೇಟ್ ಜತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕರ್ನಾಟಕದ ಅಥ್ಲೀಟ್‌ ಪೂವಮ್ಮ

ಮಂಗಳೂರು: ಏಷ್ಯನ್‌ ಗೇಮ್ಸ್‌‌‌ನ ಸ್ವರ್ಣ ಪದಕ ವಿಜೇತೆ, ಕರ್ನಾಟಕದ ಅಥ್ಲೀಟ್‌‌‌‌ ಮಚ್ಚೆಟ್ಟಿರ ರಾಜು ಪೂವಮ್ಮ ಅವರು ಕೇರಳದ ಅಥ್ಲೀಟ್‌‌ ಜಿತಿನ್‌ ಪೌಲ್‌‌‌ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಮಂಗಳೂರು ಹೊರವಲಯದ ಅಡ್ಯಾರ್‌ ಗಾರ್ಡನ್‌‌ನ ವಿ ಕೆ ಶೆಟ್ಟಿ ಆಡಿಟೋರಿಯಂನಲ್ಲಿ ಕೊಡವ ಸಂಪ್ರದಾಯದಂತೆ ನೆರವೇರಿದ ವಿವಾಹ ಕಾರ್ಯಕ್ರಮದಲ್ಲಿ ಪೂವಮ್ಮ ಅವರ ತಂದೆ ಮಚ್ಚೆಟ್ಟಿರ ಜಿ ತಮ್ಮಯ್ಯ, ತಾಯಿ ಜಾನಕಿ, ಜಿತಿನ್‌‌ ಪೌಲ್‌‌ ಅವರ ತಾಯಿ ಜಾನ್ಸಿ ಸೇರಿದಂತೆ ಕುಟುಂಬದವರು, ಬಂಧು-ಮಿತ್ರರು ಸ್ನೇಹಿತರು ಉಪಸ್ಥಿತರಿದ್ದರು.

ಕೇರಳದ ತ್ರಿಶೂರ್‌‌ನಲ್ಲಿ ಜನವರಿ 1ರಂದು ಮತ್ತೊಂದು ಕಾರ್ಯಕ್ರಮ ನಡೆಯಲಿದೆ. ಪೂವಮ್ಮ ಹಾಗೂ ಜಿತಿನ್‌‌ ಪೌಲ್‌ ಕ್ರೀಡಾ ದಂಪತಿಗಳ ಪಟ್ಟಿಗೆ ಹೊಸ ಸೇರ್ಪಡೆಯಾಗಿದ್ದಾರೆ.
ಕೊಡಗು ಮೂಲದ 31 ವರ್ಷದ ಪೂವಮ್ಮ 2014ರ ಇಂಚೋನ್‌‌ ಏಷ್ಯಾಡ್‌‌ನಲ್ಲಿ 1 ಚಿನ್ನ, 1 ಕಂಚು ಹಾಗೂ 2018ರ ಜಕಾರ್ತ್ ಏಷ್ಯಾಡ್‌‌ನಲ್ಲಿ 2 ಚಿನ್ನ ಗೆದ್ದಿದ್ದರು. ಒಲಿಂಪಿಕ್ಸ್‌ನಲ್ಲಿ ಪೂವಮ್ಮ ಅವರು 2 ಬಾರಿ ಹಾಗೂ ಅಂತರಾಷ್ಟ್ರೀಯ ಕೂಟದಲ್ಲಿ 4 ಬಾರಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ.
ಜಿತಿನ್‌ ಪೌಲ್‌ ಅವರು 400 ಮೀಟರ್‌ ಅಡೆತಡೆ ಓಟದ ಸ್ಪರ್ಧೆಯಲ್ಲಿ ಚಾಂಪಿಯನ್‌ ಆಗಿದ್ದು, ಏಷ್ಯನ್‌ ಗೇಮ್ಸ್‌‌ ಹಾಗೂ ಕಾಮನ್‌ವೆಲ್ತ್‌‌‌ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು