ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

'ಕೊಟ್ಟ ಮಾತಿಗೆ ತಪ್ಪಿದ್ದೇನೆ ದಯವಿಟ್ಟು ಕ್ಷಮಿಸಿ' - ಸಂಸದ ಪ್ರತಾಪ್ ಸಿಂಹ

Twitter
Facebook
LinkedIn
WhatsApp
‘ಕೊಟ್ಟ ಮಾತಿಗೆ ತಪ್ಪಿದ್ದೇನೆ ದಯವಿಟ್ಟು ಕ್ಷಮಿಸಿ’ – ಸಂಸದ ಪ್ರತಾಪ್ ಸಿಂಹ

ಮೈಸೂರು: ಬೆಂಗಳೂರು-ಮೈಸೂರು ಹೆದ್ದಾರಿಯ ಮೊದಲ ಹಂತದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಒನ್ ವೇ ಸಂಚಾರಕ್ಕೆ ಆಗಸ್ಟ್​ 15ರಿಂದ ಅಧಿಕೃತವಾಗಿ ಚಾಲನೆ ನೀಡಲಾಗುತ್ತದೆ ಎಂದು ತಿಳಿಸಲಾಗಿತ್ತು. ಆದರೆ ಸದ್ಯ ದಶಪಥ ಕಾಮಗಾರಿ ವಿಳಂಬಕ್ಕೆ ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಸಾಮಾಜಿಕ ಜಾಲತಾಣದಲ್ಲಿ ಕ್ಷಮೆಕೋರಿದ್ದು, ಕೊಟ್ಟ ಮಾತಿಗೆ ತಪ್ಪಿದ್ದೇನೆ ಎಂದಿದ್ದಾರೆ.

ಈ ಕುರಿತಂತೆ ಫೇಸ್​​ಬುಕ್​ನಲ್ಲಿ ಬರೆದುಕೊಂಡಿರೋ ಪ್ರತಾಪ್ ಸಿಂಹ ಅವರು, ಜುಲೈನಲ್ಲಿ ಬೆಂಗಳೂರು-ನಿಡಘಟ್ಟ ರಸ್ತೆಯನ್ನು ಸಂಚಾರಕ್ಕೆ ತೆರವು ಮಾಡಿಸುತ್ತೇನೆ ಎಂದಿದ್ದೆ. ನಂತರ ಆಗಸ್ಟ್ 15 ರಂದು ಬಿಡದಿ, ರಾಮನಗರ-ಚನ್ನಪಟ್ಟಣ ಬೈಪಾಸ್ ಓಪನ್ ಮಾಡುತ್ತೇವೆ ಎಂದೆ. ಮಾತಿಗೆ ತಪ್ಪಿದ್ದೇನೆ, ದಯವಿಟ್ಟು ಕ್ಷಮಿಸಿ. ಎಲ್ಲ ಪ್ರಯತ್ನಗಳ ನಡುವೆಯೂ ಇನ್ನೂ ವಾರ, ಹತ್ತು ದಿನಗಳ ಕೆಲಸ ಬಾಕಿಯಿದೆ. ಗುಡ್ಡ ಕಡಿದು ರಸ್ತೆ ನಿರ್ಮಾಣ ನಡೆಯುತ್ತಿದೆ, ಸ್ವಲ್ಪ ಕಾಲಾವಕಾಶ ನೀಡಿ ಎಂದು ಮನವಿ ಮಾಡಿದ್ದಾರೆ.

ಇತ್ತೀಚೆಗಷ್ಟೇ ಸಿಎಂ ಬಸವರಾಜ ಬೊಮ್ಮಾಯಿ ಅವರು ಮೈಸೂರು ದಶಪಥ ರಸ್ತೆಯಲ್ಲಿ ಟೆಸ್ಟ್​ ಡ್ರೈವ್​ ಮಾಡಿದ್ದರು. ಆಗಸ್ಟ್ 11 ರಂದು ಮಂಡ್ಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಸಿಎಂ ಅವರು ಬೆಂಗಳೂರಿಗೆ ವಾಪಸ್ ಆಗೋ ವೇಳೆ, ಚನ್ನಪಟ್ಟಣದ ಬೈರಾಪಟ್ಟಣದಿಂದ ಬೆಂಗಳೂರಿನವರೆಗು ಎಕ್ಸ್‌ಪ್ರೆಸ್ ವೇ ಮೂಲಕವೇ ಸಂಚರಿಸಿದ್ದರು. ನಿಡಘಟ್ಟದ ಬಳಿ ಕೊನೆ ಹಂತದ ಕಾಮಗಾರಿ ನಡೆಯುತ್ತಿದ್ದ ಕಾರಣಕ್ಕೆ ಬೈರಾಪಟ್ಟಣದಿಂದ ಬೆಂಗಳೂರಿನ ಕ್ರೈಸ್ತ ಕಾಲೇಜಿನವರೆಗೂ ಸಂಚರಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ