ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕ್ರಿಕೆಟರ್ ಎಬಿಡಿ ಜೊತೆ ನಮ್ಮನೆ ಯುವರಾಣಿ ನಟಿ ಅಂಕಿತಾ ಅಮರ್

Twitter
Facebook
LinkedIn
WhatsApp
mcms 1 4

ಮೊದಲ ಬಾರಿಗೆ ಬಾಲನಟಿಯಾಗಿ ಪುಟ್ಟ ಗೌರಿಯ ಮದುವೆ ಸೀರಿಯಲ್ ನಲ್ಲಿ ಅಭಿನಯಿಸಿದ ಅಂಕಿತಾ ಅಮರ್ (Ankita Amar), ನಮ್ಮನೆ ಯುವರಾಣಿ ಸೀರಿಯಲ್ ನಲ್ಲಿ ಲೀಡ್ ರೋಲ್ ಮಾಡುವ ಮೂಲಕ ಕರ್ನಾಟಕದಾದ್ಯಂತ ಜನಮನ ಗೆದ್ದಿದ್ದರು. ಆದರೆ ಸೀರಿಯಲ್ ಜನಪ್ರಿಯತೆ ಹೆಚ್ಚಿರುವಾಗಲೇ ಸೀರಿಯಲ್ ಬಿಟ್ಟಿದ್ದರು. 

ತೆಲುಗು ಸೀರಿಯಲ್ (telugu serial) ನಲ್ಲೂ ನಟಿಸಿ, ಸೈ ಎನಿಸಿಕೊಂಡಿದ್ದ ಅಂಕಿತಾ ಅಭುನಯ ಯಾರನ್ನೂ ಕೂಡ ಮೋಡಿ ಮಾಡುತ್ತಿತ್ತು. ಅವರ ಅಭಿನಯದ ಮೂಲಕವೇ ನಟಿ ನೇರವಾಗಿ ಸಿನಿಮಾದಲ್ಲಿ ನಟಿಸುವ ಅವಕಾಶ ಗಿಟ್ಟಿಸಿಕೊಂಡರು. ಇದೀಗ ಮೂರು ಮೂರು ಸಿನಿಮಾಗಳಲ್ಲಿ ನಟಿ ಬ್ಯುಸಿಯಾಗಿದ್ದಾರೆ. 

f73ff56f6217ccd54f0cf93799edbfc3

ಮೊದಲಿಗೆ ಅಂಕಿತಾಗೆ ಅಬ ಜಬ ದಬ (Aba Jaba Daba) ಸಿನಿಮಾದಲ್ಲಿ ನಟಿಸುವ ಆಫರ್ ದೊರೆಯಿತು. ಈ ಚಿತ್ರವನ್ನು ಮಯೂರ ರಾಘವೇಂದ್ರ ಅವರು ನಿರ್ದೇಶನ ಮಾಡ್ತಿದ್ದಾರೆ. ಈ ಸಿನಿಮಾದಲ್ಲಿ ಗಾಯಕಿಯಾಗಿ ಆಗಿ ಕಾಣಿಸುತ್ತಿದ್ದಾರೆ.  ದಿಯಾ ಖ್ಯಾತಿಯ ಪೃಥ್ವಿ ಅಂಬಾರ್ ನಾಯಕನಾಗಿ ನಟಿಸುತ್ತಿದ್ದಾರೆ.

ಮೊದಲ ಚಿತ್ರದಲ್ಲಿ ಸೈನ್ ಆಗಿದಾಗಲೇ ಇವರಿಗೆ ಎರಡನೇ ಚಿತ್ರದಲ್ಲಿ ನಟಿಸುವ ಅವಕಾಶವೂ ಬಂತು. ನಟಿ ರಕ್ಷಿತ್ ಶೆಟ್ಟಿ ನಿರ್ಮಾಣದ ಇಬ್ಬನಿ ತಬ್ಬಿದ ಇಳೆಯಲಿ ಚಿತ್ರಕ್ಕೆ ಸೈನ್ ಮಾಡಿದ್ದರು, ಅದರ ಪ್ರೋಮೋ ಕೂಡ ತುಂಬಾನೆ ಚೆನ್ನಾಗಿ ಬಂಡಿತ್ತು, ಈ ಚಿತ್ರದಲ್ಲಿ ಇವರಿಗೆ ವಿಹಾನ್ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. 

mcms 1 5

ಅಂಕಿತಾ ಅಮರ್ ಅಭಿನಯಿಸಿದ ಮೊದಲ ಚಿತ್ರವೇ ಬಿಡುಗಡೆಯಾಗಲಿಲ್ಲ, ಇದೀಗ ನಟಿ ಮೂರನೇ ಸಿನಿಮಾದ ಆಫರ್ ಬಂದಿದ್ದು, ಸದ್ಯ ಇದೇ ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಅವಿನಾಶ್ ವಿಜಯ್ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ದತ್ತಣ್ಣ, ಪ್ರಕಾಶ್ ಬೆಳವಾಡಿ ನಟಿಸುತ್ತಿದ್ದಾ

 

ಸದ್ಯ ಶೂಟಿಂಗ್ ನಿಂದ ಬ್ರೇಕ್ ಪಡೆದು ಬೆಂಗಳೂರಿನಲ್ಲಿರುವ ಅಂಕಿತಾ ಅಮರ್ ಇದೀಗ ಹೊಸ ಫೋಟೋವೊಂದನ್ನು ಶೇರ್ ಮಾಡಿದ್ದು, ಸಖತ್ ವೈರಲ್ ಆಗುತ್ತಿದೆ. ಪಕ್ಕಾ ಆರ್ ಸಿಬಿ ಫ್ಯಾನ್ ಆಗಿರುವ ಅಂಕಿತಾ ಆರ್ ಸಿಬಿ ಆಟಗಾರ ಎಬಿಡಿ ವಿಲಿಯರ್ಸ್ (ABD Villiers) ಜೊತೆಗಿನ ಫೋಟೋ ಶೇರ್ ಮಾಡಿದ್ದಾರೆ. 

 

ತಮ್ಮ ನೆಚ್ಚಿನ ಆಟಗಾರನ ಜೊತೆ ಅಂಕಿತಾಕನ್ನಡದ ಮನಸ್ಸುಗಳ ಆಪತ್ಭಾಂದವ. ಕರ್ನಾಟಕದ ದತ್ತು ಪುತ್ರ ಎಂದು ಬರೆದುಕೊಂಡು ಖುಷಿ ಹಂಚಿಕೊಂಡಿದ್ದಾರೆ. ತಮ್ಮ ನೆಚ್ಚಿನ ನಾಯಕಿಯನ್ನು ನೆಚ್ಚಿನ ಆಟಗಾರನ ಜೊತೆ ನೋಡಿದ ಅಭಿಮಾನಿಗಳು ಸಹ ಅಂಕಿತಾ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ. ಅವರ ಫೋಟೋವನ್ನು ಶೇರ್ ಮಾಡಿಕೊಂಡು ಅಭಿಮಾನಿಗಳು ಸಂತಸ ಹಂಚಿಕೊಂಡಿದ್ದಾರೆ. 

 

ಅಭಿಮಾನಿಗಳ ಪ್ರೀತಿ ಕಂಡು ಖುಷಿಯಾಗಿರೋ ಅಂಕಿತಾ, ಎಷ್ಟು ಬಾರಿ ನನ್ನ ಶಕ್ತಿ ಆಗ್ತೀರಾ? ಏನೇ ಇದ್ರೂ ಇಷ್ಟು ಸಂತೋಷ ಪಡ್ತೀರಾ? ಏನಾಗಲಿ, ಆಗದೇ ಇರಲಿ, ಇದೇ ಪ್ರೀತಿ ಇರಲಿ, ಎಂದಿಗೂ ನಾನು ಕಣ್ಮಣಿಗಳಿಗೆ ಚಿರಋಣಿ. ನೀವು ಹೆಮ್ಮೆ ಪಡುವಂತಹ ಕೆಲಸ ಮಾಡ್ತೀನಿ ಎಂದು ಬರೆದುಕೊಂಡಿದ್ದಾರೆ. 

ankita amar 5

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist