ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕ್ರಿಕೆಟಿಗನ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ ಸಪ್ನಾ ಗಿಲ್

Twitter
Facebook
LinkedIn
WhatsApp
ಕ್ರಿಕೆಟಿಗನ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ ಸಪ್ನಾ ಗಿಲ್

ಸಾಮಾಜಿಕ ಮಾಧ್ಯಮದ ಪ್ರಭಾವಿ ಸಪ್ನಾ ಗಿಲ್ ಅವರು ಕ್ರಿಕೆಟಿಗ ಪೃಥ್ವಿ ಶಾ ಮತ್ತು ಅವರ ಸ್ನೇಹಿತ ಆಶಿಶ್ ಸುರೇಂದ್ರ ಯಾದವ್ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಿದ್ದಾರೆ.

ಕ್ರಿಕೆಟಿಗ ಪೃಥ್ವಿ ಶಾ ಮತ್ತವರ ಗೆಳೆಯ ಸುರೇಂದರ್‌ ಯಾದವ್‌ ವಿರುದ್ಧ ಭೋಜಪುರಿ ನಟಿ ಸಪ್ನಾ ಗಿಲ್‌ ನೀಡಿರುವ ಕ್ರಿಮಿನಲ್‌ ದೂರನ್ನು ಮುಂಬೈನ ಅಂಧೇರಿ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ವಿಚಾರಣೆಗೆ ಅಂಗೀಕರಿಸಿದೆ.

ಲೈಂಗಿಕ ಕಿರುಕುಳ, ಹಲ್ಲೆ ಸೇರಿದಂತೆ ಹಲವು ಆರೋಪಗಳನ್ನು ಸಪ್ನಾ ಮಾಡಿದ್ದಾರೆ. ಹಾಗೆಯೇ ಕ್ರಿಕೆಟಿಗನ ವಿರುದ್ಧ ಎಫ್ಐಆರ್‌ ದಾಖಲಿಸಲು ಸಹಕರಿಸದ ಪೊಲೀಸ್‌ ಅಧಿಕಾರಿಗಳಾದ ಸತೀಶ್‌ ಕವಂಕರ್‌, ಭಾಗವತ್‌ ಗರಾಂಡೆ ವಿರುದ್ಧವೂ ಕ್ರಿಮಿನಲ್‌ ದೂರನ್ನು ದಾಖಲಿಸಲಾಗಿದೆ. ಏ.17ರಂದು ಇದರ ವಿಚಾರಣೆ ನಡೆಯಲಿದೆ. ಫೆ.15ರಂದು ಮುಂಬೈನ ದೇಶೀಯ ವಿಮಾನ ನಿಲ್ದಾಣದ ಸಮೀಪದ ಪಂಚತಾರಾ ಹೋಟೆಲೊಂದರಲ್ಲಿ ಕ್ರಿಕೆಟಿಗ ಪೃಥ್ವಿ ಶಾ ಮತ್ತವರ ಗೆಳೆಯ ಸುರೇಂದರ್‌ ಯಾದವ್‌ ಮೇಲೆ ಹಲ್ಲೆಯಾಗಿತ್ತು.

ಭೋಜಪುರಿ ನಟಿ ಸಪ್ನಾ ಗಿಲ್‌ ಮತ್ತವರ ಗೆಳೆಯರು ಸೆಲ್ಫಿ ಕೇಳಿ ಗಲಾಟೆಯೆಬ್ಬಿಸಿದರು. ಬೇಸ್‌ಬಾಲ್‌ ಬ್ಯಾಟ್‌ನಲ್ಲಿ ಹಲ್ಲೆ ಮಾಡಿದರು ಎಂದು ದೂರು ಸಲ್ಲಿಸಲಾಗಿತ್ತು. ಫೆ.16ರಂದು ಸಪ್ನಾ ಗಿಲ್‌ರನ್ನು ಬಂಧಿಸಲಾಗಿತ್ತು. ಆಮೇಲೆ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದೀಗ ಅವರೇ ಪೃಥ್ವಿ ಶಾರನ್ನು ತಪ್ಪಿತಸ್ಥ ಎಂದು ಆರೋಪಿಸಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಪೃಥ್ವಿ ಶಾ ಪ್ರಸ್ತುತ ಐಪಿಎಲ್ 16 ನೇ ಸೀಸನ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿದ್ದಾರೆ. ಈ ವರ್ಷದ ಐಪಿಎಲ್ ಸೀಸನ್‌ನಲ್ಲಿ ಪೃಥ್ವಿ ಶಾ ಫಾರ್ಮ್ ಉತ್ತಮವಾಗಿಲ್ಲ. ಇದುವರೆಗೆ ಮೊದಲೆರಡು ಪಂದ್ಯಗಳಲ್ಲಿ ಆಡುವ ಅವಕಾಶ ಸಿಕ್ಕಿದ್ದರೂ ಒಂದು ಪಂದ್ಯದಲ್ಲೂ ವಿಶೇಷತೆ ತೋರಲು ಸಾಧ್ಯವಾಗಿಲ್ಲ. ಹೀಗಾಗಿ ಪೃಥ್ವಿ ಶಾಗೆ ಮೈದಾನದ ಒಳಗೆ ಹಾಗೂ ಹೊರಗೆ ಕೆಟ್ಟ ವಾತಾವರಣ ನಿರ್ಮಾಣವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist