ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಗಂಡನ ಫ್ರೆಂಡ್‌ ಮೇಲೆ ಲವ್‌, ಪತಿ ಹತ್ಯೆಗೆ ಪತ್ನಿ ಸುಪಾರಿ, ಆದರೂ ಬದುಕುಳಿದ ಗಂಡ, ಹೆದರಿ ಪ್ರಿಯಕರ ಆತ್ಮಹತ್ಯೆ...!

Twitter
Facebook
LinkedIn
WhatsApp
ಗಂಡನ ಫ್ರೆಂಡ್‌ ಮೇಲೆ ಲವ್‌, ಪತಿ ಹತ್ಯೆಗೆ ಪತ್ನಿ ಸುಪಾರಿ, ಆದರೂ ಬದುಕುಳಿದ ಗಂಡ, ಹೆದರಿ ಪ್ರಿಯಕರ ಆತ್ಮಹತ್ಯೆ…!

ಬೆಂಗಳೂರು(ಆ.20):  ಮನೆಗೆ ಬರುತ್ತಿದ್ದ ಪತಿಯ ಸ್ನೇಹಿತನ ಮೇಲೆ ಆಕೆಗೆ ಪ್ರೇಮವಾಯಿತು. ತನ್ನ ಪ್ರೀತಿಗೆ ಅಡ್ಡವಾಗಿದ್ದ ಪತಿಯನ್ನು ಕೊಲ್ಲಲು ಪ್ರಿಯಕರನ ಜೊತೆ ಸೇರಿ 1 ಲಕ್ಷ ರು.ಗಳಿಗೆ ಸುಪಾರಿ ಕೊಟ್ಟಳು. ಸುಪಾರಿ ಪಡೆದ ಹಂತಕರು ಹತ್ಯೆ ಮಾಡದೆ ಬಟ್ಟೆ ಮೇಲೆ ಟೊಮೊಟಾ ಸಾಸ್‌ ಹಾಕಿ ಹತ್ಯೆಯಾಗಿದೆ ಎಂದು ಪೋಟೋ ಕಳುಹಿಸಿದರು. ಪೋಟೋ ನೋಡಿದ ಪ್ರಿಯಕರ, ಪೊಲೀಸರ ಭೀತಿಯಿಂದ ಆತ್ಮಹತ್ಯೆಗೆ ಶರಣಾದ. ಬದುಕುಳಿದ ಪತಿಗೆ ತನ್ನ ಪತ್ನಿ ಲಂಪಟನ ಗೊತ್ತಾಯಿತು. ಕೊನೆಗೆ ಇತ್ತ ಪ್ರಿಯಕರನೂ ಇಲ್ಲ ಪತಿಯೂ ಇಲ್ಲದೆ ಸುಪಾರಿ ಹಂತಕರ ಜೊತೆ ಮಹಿಳೆ ಪರಪ್ಪನ ಅಗ್ರಹಾರ ಸೇರಿದ್ದಾಳೆ..!

ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ದೊಡ್ಡಬಿದರಕಲ್ಲು ನಿವಾಸಿ ನವೀನ್ ಕುಮಾರ್ ಹಾಗೂ ಪಲ್ಲವಿ ದಂಪತಿಗೆ ಇಬ್ಬರು ಮಕ್ಕಳಿದ್ದು, ಪಲ್ಲವಿ ಹಿಮವಂತ್ ಕುಮಾರ್ ಎಂಬುವವನೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದರು.

ನವೀನ್‌ ಕೊಲೆಗೆ ಹರೀಶ್‌ ಹಾಗೂ ನಾಗರಾಜು ಎಂಬುವವರು ಸುಪಾರಿ ಪಡೆದು, ಜುಲೈ 23ರಂದು ನವೀನ್‌ನನ್ನು ಅಪಹರಿಸಿ ಚೆನ್ನೈನ ಲಾಡ್ಜ್‌ವೊಂದರಲ್ಲಿ ಕೂಡಿಹಾಕಿದ್ದರು. ಈ ಕೃತ್ಯಕ್ಕೆ ಮುಗಿಲನ್‌ ಸಹಕರಿಸಿದ್ದ. ಆರೋಪಿಗಳು ಎಣ್ಣೆ ಪಾರ್ಟಿ ಮಾಡುವಾಗ ನವೀನ್‌ ಕೂಡ ಜತೆಯಾಗಿದ್ದು, ಅವರಿಗೆ ಸ್ನೇಹಿತನಾಗಿಬಿಟ್ಟಿದ್ದ. ಹೀಗಾಗಿ ನವೀನ್‌ ಕೊಲ್ಲುವ ನಿರ್ಧಾರದಿಂದ ಆರೋಪಿಗಳು ಹಿಂದೆ ಸರಿದು ಸುಪಾರಿ ವಿಚಾರ ತಿಳಿಸಿದ್ದರು.

ಆದರೆ, ಸುಪಾರಿಗೆ ಒಪ್ಪಿಕೊಂಡಿರುವ 1 ಲಕ್ಷ ರೂ. ಹಣ ಪಡೆದುಕೊಳ್ಳುತ್ತೇವೆ. ಹೀಗಾಗಿ ನೀನು ಸತ್ತವನಂತೆ ನಟನೆ ಮಾಡು. ನಾವು ಹಿಮವಂತ್‌ಗೆ ವಿಡಿಯೋ ಕರೆ ಮಾಡಿ ನಂಬಿಸುತ್ತೇವೆ ಎಂದು ತಿಳಿಸಿದ್ದರು. ಇದಕ್ಕೆ ನವೀನ್‌ ಒಪ್ಪಿಕೊಂಡಿದ್ದರು. ”ಲಾಡ್ಜ್‌ನಲ್ಲಿ ನವೀನ್‌ನನ್ನು ಮಲಗಿಸಿ ಆತನ ಮುಖ ಎದೆಭಾಗ, ತಲೆಯ ತುಂಬಾ ಟೊಮ್ಯಾಟೋ ಸಾಸ್‌ ಸುರಿದಿದ್ದರು. ಬಳಿಕ ಹಿಮಂತ್‌ಗೆ ವಿಡಿಯೋ ಕಾಲ್‌ ಮಾಡಿ, ನವೀನ್‌ ಕೊಲೆ ಮಾಡಿದ್ದೇವೆ ಎಂದು ಹೇಳಿದ್ದರು” ಎಂದು ಪೊಲೀಸರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist