ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗಂಧದ ಗುಡಿ ಟ್ರೇಲರ್ ಸೂಪರ್ ಹಿಟ್ : ಒಂದೇ ದಿನಕ್ಕೆ ಕೋಟಿ ವೀಕ್ಷಣೆ

Twitter
Facebook
LinkedIn
WhatsApp
ಗಂಧದ ಗುಡಿ ಟ್ರೇಲರ್ ಸೂಪರ್ ಹಿಟ್ : ಒಂದೇ ದಿನಕ್ಕೆ ಕೋಟಿ ವೀಕ್ಷಣೆ

ಗಂಧದ ಗುಡಿಯಲ್ಲಿ ಏನಿಲ್ಲ, ಎಲ್ಲವೂ ಇದೆ. ಬೆಟ್ಟ, ಗುಡ್ಡ, ನದಿ, ಹಳ್ಳ, ಕೊಳ್ಳ, ಅರಣ್ಯ, ಕಾಡು ಪ್ರಾಣಿಗಳು, ಕಾಡಂಚಿನ ಜನರು, ದೇವರು, ದೈವ ಎಲ್ಲವನ್ನೂ ಒಂದೇ ಉಸಿರಿಗೆ ಹಿಡಿದಿಟ್ಟಿದ್ದಾರೆ ಪುನೀತ್ ರಾಜ್‍ಕುಮಾರ್. ರಾತ್ರಿ ಅವರು ಕಾಡಿನೊಳಗೆ ನುಗ್ಗಿದಾಗ ನಾವೇ ಭಯಪಡುವಷ್ಟು ಸುಂದರವಾಗಿ ಸೆರೆ ಹಿಡಿದಿದ್ದಾರೆ ಆ ರಾತ್ರಿಯನ್ನು. ಸಮುದ್ರದಾಳಕ್ಕೆ ಅಪ್ಪು ಜಿಗಿದಾಗ ಇಲ್ಲಿ ನಾವೇ ಒದ್ದೆಯಾಗುವಂತೆ ಸಿನಿಮಾಟೋಗ್ರಫಿ ಇದೆ. ಎಲ್ಲವೂ ಚಂದ, ಚಂದ.

ಗಂಧದ ಗುಡಿ (Gandhad Gudi) ಟ್ರೈಲರ್ ನ ಮತ್ತೊಂದು ಸೊಗಸು ಅಂದರೆ, ಅಪ್ಪು ಹಾಗೂ ಅವರ ಅಪ್ಪಾಜಿ ಬಾಳಿ ಬದುಕಿದ ಮನೆಯನ್ನು ತೋರಿಸಿದ್ದಾರೆ. ಸ್ವತಃ ಆ ಮನೆಯ ಬಗ್ಗೆ ಪುನೀತ್ ರಾಜ್‍ಕುಮಾರ್ ಅವರೇ ವಿವರಿಸುತ್ತಾರೆ. ಮನೆಯನ್ನು ಕಣ್ತುಂಬಿಕೊಳ್ಳುವ ಹೊತ್ತಲ್ಲಿ ಡಾ.ರಾಜ್ ಕುಮಾರ್ (Rajkumar) ಪ್ರವೇಶ. ಥ್ರಿಲ್ ಅನಿಸುವಷ್ಟು ಮಜಾ ಕೊಡುತ್ತದೆ ಟ್ರೇಲರ್.

ಇಂದು ಬೆಂಗಳೂರಿನ ನರ್ತಕಿ ಚಿತ್ರಮಂದಿರದಲ್ಲಿ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳಿಗಾಗಿ ಟ್ರೇಲರ್ (Trailer) ಪ್ರದರ್ಶನ ಏರ್ಪಡಿಸಲಾಗಿತ್ತು. ಗಂಧದ ಗುಡಿಯ ಅಂದವನ್ನು ಕಣ್ತುಂಬಿಕೊಂಡ ಕಂಗಳಲ್ಲಿ ಅಪ್ಪು ಇಲ್ಲ ಅನ್ನುವ ಕಂಬನಿ ಸುರಿಯುತ್ತಿತ್ತು. ರಾಘವೇಂದ್ರ ರಾಜಕುಮಾರ ಸೇರಿದಂತೆ ಅಲ್ಲಿದ್ದವರ ಅಷ್ಟೂ ಕಣ್ಣುಗಳು ಒದ್ದೆ ಆಗಿದ್ದವು. ಟ್ರೇಲರೇ ಇಷ್ಟೊಂದು ಭಾವುಕತೆ ಸೃಷ್ಟಿ ಮಾಡಿದೆ. ಇದೇ ತಿಂಗಳು ಕೊನೆಯಲ್ಲಿ ಪೂರ್ತಿ ಚಿತ್ರವೇ ಬಿಡುಗಡೆ ಆಗುತ್ತಿದೆ. ಹೃದಯ ಒಡೆಯುವ ಕಾಲವದು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ