ಗುಜರಾತ್ನ ವಡೋರದ 24ವರ್ಷದ ಕ್ಷಮಾ ಎಂಬ ಯುವತಿಯೊಬ್ಬಳು ತನ್ನನ್ನೇ ತಾನು ವಿವಾಹವಾಗಲು ಮುಂದಾಗಿದ್ದು, ಗೋವಾದಲ್ಲಿ ಹನಿಮೂನ್ ಎಂದು ತಿಳಿಸಿದ್ದಾರೆ.ನಾನು ಎಂದಿಗೂ ಮದುವೆಯಾಗಲು ಬಯಸಲಿಲ್ಲ. ಬದಲಾಗಿ ವಧು ಆಗಲು ಬಯಸಿದ್ದೆ. ಹಾಗಾಗಿ ನಾನೇ ಮದುವೆಯಾಗಲು ನಿರ್ಧರಿಸಿದ್ದೇನೆ. ನನ್ನ ಪೋಷಕರು ನನಗೆ ಬೆಂಬಲ ನೀಡಿದ್ದಾರೆ” ಎಂದು ಕ್ಷಮಾ ಹೇಳಿದ್ದಾಳೆ.
ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ ಕ್ಷಮಾ, ತನ್ನಂತೆಯೇ ಏಕಾಂಗಿಯಾಗಿ ಮದುವೆಯಾಗಲಿಚ್ಚಿಸುವ ಮಹಿಳೆಯನ್ನು ಹುಡುಕಲು ಪ್ರಯತ್ನಿಸಿದೆ, ಆದರೆ ಯಾರೂ ಸಿಗಲಿಲ್ಲ ಹಾಗಾಗಿ ತನ್ನನ್ನೇ ತಾನು ವಿವಾಹವಾಗುತ್ತಿದ್ದೇನೆ ಎಂದು ತಿಳಿಸಿದ್ದಾಳೆ.
ಇನ್ನು ದೇಶದಲ್ಲಿ ತನ್ನನ್ನೇ ತಾನು ವಿವಾಹವಾಗಲಿರುವ ಮೊದಲ ಯುವತಿ ಕ್ಷಮಾ ಆಗಿದ್ದಾಳೆ ಎಂದು ತಿಳಿದು ಬಂದಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist