ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗೋಧಿ ರಪ್ತು ನಿಷೇಧಿಸಿದ ಭಾರತ: ನಿರ್ಧಾರ ಮರುಪರಿಶೀಲಿಸುವಂತೆ ಮನವಿ ಮಾಡಿದ IMF ಮುಖ್ಯಸ್ಥೆ

Twitter
Facebook
LinkedIn
WhatsApp
ಗೋಧಿ ರಪ್ತು ನಿಷೇಧಿಸಿದ ಭಾರತ: ನಿರ್ಧಾರ ಮರುಪರಿಶೀಲಿಸುವಂತೆ ಮನವಿ ಮಾಡಿದ IMF  ಮುಖ್ಯಸ್ಥೆ

ನವದೆಹಲಿ: ರಾಷ್ಟ್ರದಲ್ಲಿ ಆಹಾರ ಭದ್ರತೆಯನ್ನು ಖಾತ್ರಿಪಡಿಸುವ ಪ್ರಯತ್ನದಲ್ಲಿ ಭಾರತವು ಈ ತಿಂಗಳ ಆರಂಭದಲ್ಲಿ ವಿದೇಶಕ್ಕೆ ಗೋಧಿ ರಫ್ತನ್ನು ನಿಷೇಧಿಸಿತು. ಆದರೆ ಭಾರತ ಗೋಧಿ ರಫ್ತು (export of wheat) ಮೇಲಿನ ತನ್ನ ನಿಷೇಧವನ್ನು ಆದಷ್ಟು ಬೇಗ ಮರುಪರಿಶೀಲಿಸುವಂತೆ ಅಂತಾರಾಷ್ಟ್ರೀಯ ಹಣಕಾಸು ನಿಧಿ (IMF) ಮುಖ್ಯಸ್ಥೆ ಕ್ರಿಸ್ಟಲಿನಾ ಜಾರ್ಜಿವಾ ಅವರು ಭಾರತವನ್ನು ಒತ್ತಾಯಿಸಿದ್ದಾರೆ.

ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯಲ್ಲಿ ಮಾತನಾಡಿದ ಜಾರ್ಜಿವಾ, ರಫ್ತುಗಳನ್ನು ನಿರ್ಬಂಧಿಸುವುದು ಇತರ ರಾಷ್ಟ್ರಗಳನ್ನು ಅದೇ ರೀತಿ ಮಾಡಲು ಪ್ರೇರೇಪಿಸಬಹುದು. ಇದು ಜಾಗತಿಕ ಸಮುದಾಯವನ್ನು ಬಿಕ್ಕಟ್ಟಿಗೆ ಸಿಲುಕಿಸುತ್ತದೆ ಎಂದು ಕ್ರಿಸ್ಟಲಿನಾ ಜಾರ್ಜಿವಾ (Kristalina Georgieva) ಒತ್ತಿ ಹೇಳಿದರು.

ಭಾರತ ಗೋಧಿ ಮೇಲಿನ ರಫ್ತು ನಿಷೇಧವನ್ನು ತೆಗೆದು ಹಾಕಿದರೆ ಅದು ಎಷ್ಟರ ಮಟ್ಟಿಗೆ ಸಹಾಯ ಮಾಡುತ್ತದೆ ಎಂದು ಕೇಳಿದಾಗ, ರಷ್ಯಾ-ಉಕ್ರೇನ್ ಯುದ್ಧದಿಂದಾಗಿ (Russia-Ukraine war) ಇಡೀ ವಿಶ್ವಕ್ಕೆ ಗೋಧಿ ಪೂರೈಕೆಯ ಕೊರತೆ ತೀವ್ರ ಪರಿಣಾಮ ಬೀರಿದೆ. ಹೀಗಿರುವಾಗ ಭಾರತವು ಎಷ್ಟು ರಫ್ತು ಮಾಡಬಹುದು ಮತ್ತು ಅದು ತನ್ನ ರಫ್ತುಗಳನ್ನು ಎಲ್ಲಿ ನಿರ್ದೇಶಿಸುತ್ತದೆ ಎಂಬುದರ ಆಧಾರದ ಮೇಲೆ ಅದನ್ನು ನಿರ್ಧರಿಸಬಹುದು ಎಂದು ಜಾರ್ಜಿವಾ ಹೇಳಿದರು. ವಿಶೇಷವಾಗಿ ಗೋಧಿಯ ಕೊರತೆಯಿಂದ ತೀವ್ರವಾಗಿ ಬಾಧಿತವಾಗಿರುವ ಈಜಿಪ್ಟ್ ಅಥವಾ ಲೆಬನಾನ್‌ನಂತಹ ದೇಶಗಳಿಗೆ ರಫ್ತುಗಳು ಹೋದರೆ ಗಮನಾರ್ಹ ಪರಿಣಾಮ ಆಗಲಿದೆ. ಹೆಚ್ಚುತ್ತಿರುವ ಹಸಿವು ಮಾತ್ರವಲ್ಲದೆ ಸಾಮಾಜಿಕ ಅಶಾಂತಿಯ ಅಪಾಯವಿರುವ ದೇಶಗಳಲ್ಲಿ ಇವು ಸೇರಿವೆ. ಇದು ಜಾಗತಿಕ ಸ್ಥಿರತೆಯ ಮೇಲೆ ಪರಿಣಾಮ ಬೀರಬಹುದು ಎಂದು ಅವರು ಹೇಳಿದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ