ಸೋಮವಾರ, ಮೇ 6, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗ್ಲಾಮರಸ್ ಗೊಂಬೆ ನುಸ್ರತ್ ಜಹಾನ್ ಮದುವೆಯಲ್ಲಿ ಹೊಸದೊಂದು ತಿರುವು!!

Twitter
Facebook
LinkedIn
WhatsApp
ಚೆಂದುಳ್ಳಿ ಚೆಲುವೆ, ಸಂಸದೆ ನುಸ್ರತ್ ಜಹಾನ್ ಸಂಸಾರದಲ್ಲಿ ಬಿರುಗಾಳಿ!!

ಕಲ್ಕತ್ತಾ:ನಟಿ, ಟಿಎಂಸಿ ಸಂಸದೆ ನುಸ್ರತ್ ಜಹಾನ್ ಮದುವೆ ಬೀದಿ ರಂಪಾಟವಾಗಿ ಬದಲಾಗಿಬಿಟ್ಟಿದೆ. ನಿಖಿಲ್ ಜೈನ್ ಎಂಬುವರನ್ನು ಟರ್ಕಿಯಲ್ಲಿ ಮದುವೆಯಾಗಿದ್ದ ಈ ನಟಿ ಕಮ್ ಸಂಸದೆ ಆ ಮದುವೆ ಕಾನೂನುಬದ್ಧವಲ್ಲ ಎಂದಿದ್ದಾರೆ. ಜೊತೆಗೆ ನಿಖಿಲ್ ವಿರುದ್ಧ ಸಾಲು-ಸಾಲು ಆರೋಪಗಳನ್ನು ಮಾಡಿದ್ದಾರೆ.

ಆದರೆ ಈ ಆರೋಪಗಳನ್ನು ಅಲ್ಲಗಳೆದಿರುವ ನಿಖಿಲ್ ಜೈನ್, ಶ್ರೀಮಂತನಾದ ನನ್ನನ್ನು ಹಣಕ್ಕಾಗಿ ನುಸ್ರತ್ ಜಹಾನ್ ಬಳಸಿಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಇದನ್ನು ಅಲ್ಲಗಳೆದಿರುವ ನುಸ್ರತ್, ನನ್ನ ಒಡೆವೆಯವನ್ನು ಬಲವಂತದಿಂದ ನಿಖಿಲ್ ತಮ್ಮ ಬಳಿ ಇರಿಸಿಕೊಂಡಿದ್ದಾನೆ. ನನ್ನ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ತೆಗೆದುಕೊಂಡಿದ್ದಾನೆ ಎಂದಿದ್ದಾರೆ.

ಒಟ್ಟಿನಲ್ಲಿ ಗ್ಲಾಮರಸ್ ಗೊಂಬೆ ನುಸೃತ್ ವಿವಾಹ ಹೊಸದೊಂದು ತಿರುವನ್ನು ಪಡೆದುಕೊಂಡಿದ್ದು ಇನ್ನೇನು ಆಗುತ್ತದೆ ಎಂದು ಕಾದು ನೋಡಬೇಕು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು