ಸೋಮವಾರ, ಮೇ 13, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚಿಕ್ಕಮಂಗಳೂರಿನಲ್ಲಿ ಅಪ್ರಾಪ್ತ ಬಾಲಕನನ್ನು ಮದುವೆಯಾದ 2೦ ರ‌ ಯುವತಿ!

Twitter
Facebook
LinkedIn
WhatsApp
ಚಿಕ್ಕಮಂಗಳೂರಿನಲ್ಲಿ ಅಪ್ರಾಪ್ತ ಬಾಲಕನನ್ನು ಮದುವೆಯಾದ 2೦ ರ‌ ಯುವತಿ!

ಚಿಕ್ಕಮಗಳೂರು: ಯುವತಿ ಅಪ್ರಾಪ್ತನನ್ನು ಮದುವೆಯಾದ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಬಿಸಿಲೇಹಳ್ಳಿ ಗ್ರಾಮದ್ಲಲಿ ನಡೆದಿದೆ. ಮೂಲತಃ ಬೆಂಗಳೂರು ಮೂಲದ 20 ವರ್ಷದ ಯುವತಿ ಮಡಿಕೇರಿಯ ವಿರಾಜಪೇಟೆಯಲ್ಲಿ ನರ್ಸಿಂಗ್ ಮಾಡುತ್ತಿದ್ದಳು. ಆಗ ಕಡೂರು ತಾಲೂಕಿನ ಬ್ರಹ್ಮಸಮುದ್ರ ಗ್ರಾಮದ 17 ವರ್ಷದ ಹುಡುಗನೊಂದಿಗೆ ಸಾಮಾಜಿಕ ಜಾಲತಾಣದ ಮೂಲಕ ಸ್ನೇಹವಾಗಿತ್ತು. ಇಬ್ಬರ ಸ್ನೇಹ ಪ್ರೀತಿಗೆ ವೇದಿಕೆಯಾಗಿತ್ತು. ಹುಡುಗ ಕೂಡ ನನಗೆ 21 ವರ್ಷ ಎಂದು ಹೇಳಿಕೊಂಡಿದ್ದನು. ಇಬ್ಬರೂ ವಿವಾಹವಾಗಲು ನಿರ್ಧರಿಸಿದ್ದರು.

ಹುಡುಗಿ ಮನೆಯವರಿಗೆ ವಿಷಯ ತಿಳಿಸಿದಾಗ ಆಕೆಯ ಪೋಷಕರು ಮನೆಗೆ ಬರಬೇಡ ಎಂದಿದ್ದಾರೆ. ಆದರೆ ಹುಡುಗನಿಗೆ ಅಪ್ಪ ಇಲ್ಲ. ಅಮ್ಮ ಮಾತ್ರ ಇದ್ದಾರೆ. ಆಗ ಹುಡುಗನ ತಾಯಿ ಸಂಬಂಧಿಕರ ಜೊತೆ ಸೇರಿ ಬ್ರಹ್ಮಸಮುದ್ರ ಗ್ರಾಮದ ಅಂತರಘಟ್ಟಮ್ಮನ ದೇವಸ್ಥಾನದಲ್ಲಿ ಜೂನ್ 16ರಂದು ಮದುವೆ ಮಾಡಿದ್ದರು.

ಈ ಬಗ್ಗೆ ಮಕ್ಕಳ ಸಹಾಯವಾಣಿಗೆ ಜೂನ್ 23 ರಂದು ಮಾಹಿತಿ ದೊರೆತಿದೆ. ಸಖರಾಯಪಟ್ಟಣ ಪೊಲೀಸರೊಡನೆ ಅಂಗನವಾಡಿ ಮೇಲ್ವಿಚಾರಕಿ ಜಾಕೀರ್ ತಾಜ್, ಮಕ್ಕಳ ಸಹಾಯವಾಣಿ ಸಿಬ್ಬಂದಿ ಮೇಘರಾಜ್ ಮತ್ತು ಬಿಸಿಲೇಹಳ್ಳಿ ಗ್ರಾಮಪಂಚಾಯಿತಿ ಕಾರ್ಯದರ್ಶಿ ಇಂದ್ರಮ್ಮ ಸ್ಥಳಕ್ಕೆ ಭೇಟಿ ನೀಡಿ ಯುವತಿಯನ್ನ ವಶಕ್ಕೆ ಪಡೆದಿದ್ದಾರೆ. ಯುವತಿ ವಿರುದ್ಧ ಬಾಲ್ಯ ವಿವಾಹ ನಿಷೇಧ ಕಾಯ್ದೆ ಮತ್ತು ಕೊರೊನಾ ನಿಯಮ ಉಲ್ಲಂಘನೆ ಪ್ರಕರಣದಡಿ ಕೇಸ್ ದಾಖಲಿಸಿದ್ದಾ

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು