ಖುಷಿ’ ಸಿನಿಮಾ ಚಿತ್ರೀಕರಣದ ಸಂದರ್ಭದಲ್ಲಿ ಅವಘಡ ಉಂಟಾಗಿ ಖ್ಯಾತ ನಟಿ ಸಮಂತಾ ರುತ್ ಪ್ರಭು ಹಾಗೂ ನಟ ವಿಜಯ್ ದೇವರಕೊಂಡ ಗಾಯಗೊಂಡಿದ್ದಾರೆ. ಸಿನಿಮಾ ಚಿತ್ರೀಕರಣ ಕಾಶ್ಮೀರದಲ್ಲಿ ಭರದಿಂದ ನಡೆಯುತ್ತಿದೆ.
ಚಿತ್ರೀಕರಣದ ಸಂದರ್ಭದಲ್ಲಿ ಕಾರ್ ಪಲ್ಟಿಯಾಗಿದ್ದು ಕಾರ್ ನಲ್ಲಿದ್ದ ವಿಜಯ್ ದೇವರಕೊಂಡ ಮತ್ತು ಸಮಂತಾ ಗಾಯಗೊಂಡಿದ್ದಾರೆ.ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.
ಕಾರ್ ಚೇಸಿಂಗ್ ಆಕ್ಷನ್ ದೃಶ್ಯದ ಚಿತ್ರೀಕರಣ ಜಮ್ಮು ಮತ್ತು ಕಾಶ್ಮೀರದ ಪಹಲ್ ಗಂನಲ್ಲಿ ನಡೆಯುವ ವೇಳೆ ನಿಯಂತ್ರಣ ತಪ್ಪಿದ ಕಾರ್ ಕೊಳಕ್ಕೆ ಬಿದ್ದಿದೆ. ಚಿತ್ರೀಕರಣದ ಸಂದರ್ಭದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದ ಕಾರಣ ಯಾವುದೇ ದೊಡ್ಡ ಮಟ್ಟದ ಅಪಾಯ ಉಂಟಾಗಿಲ್ಲ. ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಅವರು ಹೋಟೆಲ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ
ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?