ಭಾನುವಾರ, ಮೇ 12, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

‘ಜನರ ಬಳಿ ದುಡ್ಡಿಲ್ಲ, ಅವರು ಪನೀರ್​​ಗೆ ಜಿಎಸ್​ಟಿ ತುಂಬುತ್ತಿದ್ದಾರೆ’; ಸಿನಿಮಾ ಸೋಲಿಗೆ ಕಾರಣ ನೀಡಿದ ನಿರ್ದೇಶಕ ಅನುರಾಗ್ ಕಶ್ಯಪ್

Twitter
Facebook
LinkedIn
WhatsApp
‘ಜನರ ಬಳಿ ದುಡ್ಡಿಲ್ಲ, ಅವರು ಪನೀರ್​​ಗೆ ಜಿಎಸ್​ಟಿ ತುಂಬುತ್ತಿದ್ದಾರೆ’; ಸಿನಿಮಾ ಸೋಲಿಗೆ ಕಾರಣ ನೀಡಿದ ನಿರ್ದೇಶಕ ಅನುರಾಗ್ ಕಶ್ಯಪ್

ಅನುರಾಗ್ ಕಶ್ಯಪ್ ನಿರ್ದೇಶನ, ನಿರ್ಮಾಣ ಮಾಡಿರುವ ‘ದೋಬಾರಾ’ ಸಿನಿಮಾ ಈ ವಾರ ರಿಲೀಸ್ ಆಗುತ್ತಿದೆ. ಈ ಚಿತ್ರದ ಪ್ರಚಾರದಲ್ಲಿ ಅವರು ತೊಡಗಿಕೊಂಡಿದ್ದಾರೆ. ಈ ವೇಳೆ ಬಾಲಿವುಡ್ ಸಿನಿಮಾಗಳು ಏಕೆ ಸೋಲುತ್ತಿವೆ ಎಂದು ಅವರಿಗೆ ಪ್ರಶ್ನೆ ಮಾಡಲಾಯಿತು. ಇದಕ್ಕೆ ಉತ್ತರಿಸುವಾಗ ಅವರು ತಮ್ಮದೇ ವಾದ ಮುಂದಿಟ್ಟಿದ್ದಾರೆ. ಬಾಲಿವುಡ್ ಮಾತ್ರವಲ್ಲ ದಕ್ಷಿಣ ಭಾರತದ ಸಿನಿಮಾಗಳೂ ಯಶಸ್ಸು ಕಾಣುತ್ತಿಲ್ಲ ಎಂದಿದ್ದಾರೆ ಅವರು.

‘ದಕ್ಷಿಣದ ಸಿನಿಮಾಗಳು ಒಳ್ಳೆಯ ಕಲೆಕ್ಷನ್ ಮಾಡುತ್ತಿವೆ ಎಂದು ಹೇಗೆ ಹೇಳುತ್ತೀರಿ? ಕನ್ನಡ ಹಾಗೂ ತಮಿಳಿನಲ್ಲಿ ತಲಾ ಒಂದು ಚಿತ್ರ, ಹಿಂದಿ ಹಾಗೂ ತೆಲುಗಿನಲ್ಲಿ ತಲಾ ಎರಡು ಚಿತ್ರ ಗೆದ್ದಿವೆ. ಕಳೆದ ಕೆಲವು ವಾರಗಳಲ್ಲಿ ಬಿಡುಗಡೆಯಾದ ತಮಿಳು, ತೆಲುಗು ಮತ್ತು ಕನ್ನಡ ಚಿತ್ರಗಳ ಹೆಸರನ್ನು ಹೇಳಲು ಸಾಧ್ಯವೇ? ಅದು ಆಗುವುದಿಲ್ಲ. ಅದಕ್ಕೆ ಕಾರಣ ಅಲ್ಲಿಯೂ ಚಿತ್ರಗಳು ಒಳ್ಳೆಯ ಗಳಿಕೆ ಮಾಡುತ್ತಿಲ್ಲ’ ಎಂದಿದ್ದಾರೆ ಅನುರಾಗ್ ಕಶ್ಯಪ್.

‘ಜನರ ಬಳಿ ಹಣ ಇಲ್ಲ. ಜನರು ಪನೀರ್ ಹಾಗೂ ಇತರ ಆಹಾರ ಪದಾರ್ಥಗಳ ಮೇಲೆ ಜಿಎಸ್​ಟಿ ಪಾವತಿ ಮಾಡುತ್ತಿದ್ದಾರೆ. ಬೈಕಾಟ್ ವಿಚಾರ ನಿಜವಾದ ಸಮಸ್ಯೆಯಿಂದ ವಿಚಲಿತರಾಗುವಂತೆ ಮಾಡುತ್ತದೆ. ಈಗಿನ ದಿನಗಳಲ್ಲಿ ಸಿನಿಮಾ ಚೆನ್ನಾಗಿದೆ ಎಂಬ ಖಚಿತತೆ ಇದ್ದರೆ ಮಾತ್ರ ಜನರು ಥಿಯೇಟರ್​ಗೆ ಹೋಗುತ್ತಾರೆ. ಇಲ್ಲದಿದ್ದರೆ ಬಹುನಿರೀಕ್ಷಿತ ಸಿನಿಮಾ ಎಂದಾಗ ಮಾತ್ರ ಅದನ್ನು ನೋಡ ಬಯಸುತ್ತಾರೆ. ಉದಾಹರಣೆಗೆ ‘ಆರ್‌ಆರ್‌ಆರ್’, ‘ಬಾಹುಬಲಿ’ ಅಂತಹ ಚಿತ್ರಗಳನ್ನು ಜನರು ನೋಡ ಬಯಸಿದ್ದರು. ‘ಕೆಜಿಎಫ್’ ತೆರೆಕಂಡ ಬಳಿಕ ಕೆಜಿಎಫ್​ನ ಎರಡನೇ ಚಾಪ್ಟರ್​ಗಾಗಿ ಪ್ರೇಕ್ಷಕರು ಕಾದಿದ್ದರು’ ಎಂದಿದ್ದಾರೆ ಅನುರಾಗ್ ಕಶ್ಯಪ್.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ