ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜನವರಿ 21 ರಂದು ಸಿದ್ಧಗಂಗಾ ಶ್ರೀ‌ಗಳ ಸ್ಮರಣಾರ್ಥ ರಾಜ್ಯಾದ್ಯಂತ ದಾಸೋಹ ದಿನ ಆಚರಣೆ

Twitter
Facebook
LinkedIn
WhatsApp
ಜನವರಿ 21 ರಂದು ಸಿದ್ಧಗಂಗಾ ಶ್ರೀ‌ಗಳ ಸ್ಮರಣಾರ್ಥ ರಾಜ್ಯಾದ್ಯಂತ ದಾಸೋಹ ದಿನ ಆಚರಣೆ

ಬೆಂಗಳೂರು: ನಡೆದಾಡುವ ದೇವರು ಎಂದೇ ಪ್ರಸಿದ್ಧಿ ಪಡೆದಿದ್ದ ತುಮಕೂರು ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಸ್ಮರಣಾರ್ಥ ಜ. 21 ನ್ನು ರಾಜ್ಯಾದ್ಯಂತ ‘ ದಾಸೋಹ ದಿನ’ ವಾಗಿ ಆಚರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಶ್ರೀ ಸಿದ್ದಗಂಗಾ ಶ್ರೀ‌ಗಳು ಲಿಂಗೈಕ್ಯರಾದ ಜನವರಿ 21 ರ ನೆನಪಿಗಾಗಿ, ಅವರ ಸಮಾಜಮುಖಿ ಕಾರ್ಯಕ್ಕೆ ಗೌರವ ಸಲ್ಲಿಸುವ ಸಲುವಾಗಿ ರಾಜ್ಯ ಸರ್ಕಾರ ಈ ಮಹತ್ವದ ನಿರ್ಣಯ ಪ್ರಕಟಿಸಿದೆ.
ಈ ಸಂಬಂಧ ರೂಪುರೇಷೆ ಸಿದ್ಧಪಡಿಸುವಂತೆಯೂ ಸರ್ಕಾರ ಸೂಚಿಸಿದೆ. ದಾಸೋಹ ದಿನವನ್ನು ಅರ್ಥಪೂರ್ಣ‌ವಾಗಿ ಆಚರಿಸಲು ಸಂಬಂಧಪಟ್ಟ ಇಲಾಖೆಗಳು ಸಿದ್ಧತೆ ಮಾಡಿಕೊಂಡು, ಇದರ ಸಮರ್ಪಕ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರ ತನ್ನ ಸುತ್ತೋಲೆ‌ಯಲ್ಲಿ ತಿಳಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು