ಗುರುವಾರ, ಮೇ 2, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜಾನುವಾರು ಸಂರಕ್ಷಣೆ ಕಾಯಿದೆ ಜಾರಿಗೆ ತಂದ ಅಸ್ಸಾಂ ಸರ್ಕಾರ - ಅಸ್ತಿ ಮುಟ್ಟುಗೋಲಿಗೂ ಅವಕಾಶ.!

Twitter
Facebook
LinkedIn
WhatsApp
ಜಾನುವಾರು ಸಂರಕ್ಷಣೆ ಕಾಯಿದೆ ಜಾರಿಗೆ ತಂದ ಅಸ್ಸಾಂ ಸರ್ಕಾರ – ಅಸ್ತಿ ಮುಟ್ಟುಗೋಲಿಗೂ ಅವಕಾಶ.!

ಅಸ್ಸಾಂ: ಗೋಹತ್ಯೆ ಮತ್ತು ಗೋ ಕಳ್ಳಸಾಗಾಣಿಕೆಯನ್ನು ಕೊನೆಗೊಳಿಸುವ ಉದ್ದೇಶದಿಂದ, ಅಸ್ಸಾಂ ಸರ್ಕಾರವು ತನ್ನ ಜಾನುವಾರು ಸಂರಕ್ಷಣಾ ಕಾಯ್ದೆಗೆ ಹಲವಾರು ಪ್ರಮುಖ ಬದಲಾವಣೆಗಗಾಗಿ ತಿದ್ದುಪಡಿಗಳನ್ನು ಜಾರಿಗೆ ತಂದಿದೆ. ಅಸ್ಸಾಂ ಜಾನುವಾರು ಸಂರಕ್ಷಣಾ ಕಾಯ್ದೆ 2021 ಅನ್ನು ಮಂಡಿಸಿದ ನಾಲ್ಕು ತಿಂಗಳ ನಂತರ ಗುರುವಾರ ಅಸ್ಸಾಂ ಶಾಸಕಾಂಗ ಸಭೆಯು ಈ ಮಸೂದೆಯನ್ನು ಅಂಗೀಕರಿಸಿತು.

“ರಾಜ್ಯದಲ್ಲಿ ಜಾನುವಾರುಗಳ ರಕ್ಷಣೆಯನ್ನು ಬಲಪಡಿಸುವ ಉದ್ದೇಶದಿಂದ, ನಾವು ಜಾನುವಾರು ಸಂರಕ್ಷಣೆ ಕಾಯಿದೆ 2021 ಗೆ ತಿದ್ದುಪಡಿಯನ್ನು ತಂದಿದ್ದೇವೆ. ಹೊಸ ಸೇರ್ಪಡೆಗಳಿಂದ ಕೃಷಿ ಉದ್ದೇಶಗಳಿಗಾಗಿ ಜಾನುವಾರುಗಳ ಸಾಗಣೆಯನ್ನು ಸುಲಭಗೊಳಿಸುತ್ತದೆ ಮತ್ತು ಜಾನುವಾರು ಕಳ್ಳಸಾಗಣೆದಾರರಿಗೆ ಕಠಿಣ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ” ಎಂದು ಮುಖ್ಯಮಂತ್ರಿ ಹಿಮಾಂತ ಬಿಸ್ವ ಶರ್ಮಾ ತಮ್ಮ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

ಕಾಯ್ದೆಗೆ ಹೊಸ ಸೆಕ್ಷನ್ ಸೇರಿಸಲಾಗಿದ್ದು, ಇದರ ಅನ್ವಯ ತನಿಖಾಧಿಕಾರಿಗೆ ಗೋ ಕಳ್ಳರ ಅಕ್ರಮ ಸಾಗಾಣಿಕೆದಾರ ಆರೋಪಿಯ ಮನೆ ಪ್ರವೇಶಿಸಿ, ತಪಾಸಣೆ ಮತ್ತು ಶೋಧ ನಡೆಸಲು ಮತ್ತು ಆರೋಪಿಯನ್ನು ಬಂಧಿಸಲು ಅವಕಾಶ ನೀಡಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು