ಬುಧವಾರ, ಮೇ 8, 2024
ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಸಿಕ್ಕಾಪಟ್ಟೆ ಟ್ರೋಲ್!!-ಹರಿಯಾಣ ಸರ್ಕಾರ ಬೆಂಬಲಿಸುತ್ತಿದ್ದ ಮೂವರು ಶಾಸಕರು ಕಾಂಗ್ರೆಸ್ ಸೇರ್ಪಡೆ..!-ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜೂನ್ 21ರಿಂದ ವಿಶ್ವ ಪ್ರಸಿದ್ಧ ಪ್ರವಾಸಿ ಸ್ಥಳ ಹಂಪಿ ಪ್ರವಾಸಿಗರಿಗೆ ತೆರವು.

Twitter
Facebook
LinkedIn
WhatsApp
ಜೂನ್ 21ರಿಂದ ವಿಶ್ವ ಪ್ರಸಿದ್ಧ ಪ್ರವಾಸಿ ಸ್ಥಳ ಹಂಪಿ ಪ್ರವಾಸಿಗರಿಗೆ ತೆರವು.

ಬಳ್ಳಾರಿ: ವಿಶ್ವ ಪ್ರಸಿದ್ಧ ಪ್ರವಾಸಿ ಸ್ಥಳ ಹಂಪಿಯನ್ನು ಜೂನ್ 21ರಿಂದ ಪ್ರವಾಸಿಗರಿಗೆ ಮುಕ್ತ ಮಾಡಲು ಸರ್ಕಾರ ನಿರ್ಧರಿಸಿದೆ.

ಲಾಕ್ ಡೌನ್ ಹಿನ್ನೆಲೆಯಲ್ಲಿ ಹಂಪಿಯನ್ನು ಪ್ರವಾಸಿಗರು ಬರದಂತೆ ನಿರ್ಬಂಧಿಸಲಾಗಿತ್ತು.
ಇದರಿಂದ ಪ್ರವಾಸೋದ್ಯಮ ಇಲಾಖೆಯ ಆದಾಯಕ್ಕೆ ತೊಂದರೆ ಬಂದಿತ್ತು‌. ಈಗ ಮುಕ್ತ ಮಾಡುತ್ತಿರುವುದು ಪ್ರವಾಸಿಗರಲ್ಲಿ ಹಾಗೂ ಪ್ರವಾಸವನ್ನು ನೆಚ್ಚಿಕೊಂಡು ಬದುಕುತ್ತಿರುವ ಸಂಸ್ಥೆ ಮತ್ತು ಕಾರ್ಮಿಕರಲ್ಲಿ ಉತ್ಸಾಹ ವನ್ನು ತಂದಿದೆ.

ಈ ಹಿನ್ನೆಲೆಯಲ್ಲಿ ವರ್ಷವಿಡಿ ವಿದೇಶಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಹಂಪಿ ಈ ಬಾರಿ ಬಾರಿ ತೊಂದರೆಗೆ ಒಳಗಾಗಿದ್ದು ಜೂನ್ 21ರಿಂದ ಮುಕ್ತ ಮಾಡುವ ಸರ್ಕಾರದ ತೀರ್ಮಾನದಿಂದ ಪ್ರವಾಸಿ ಸಂಸ್ಥೆಗಳು ಹರ್ಷವನ್ನು ವ್ಯಕ್ತಪಡಿಸಿವೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು