ಸೋಮವಾರ, ಮೇ 6, 2024
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜೂನ್ 3ಕ್ಕೆ ಕೇರಳಕ್ಕೆ ಅಪ್ಪಳಿಸಲಿದೆ ಮಾನ್ಸೂನ್.

Twitter
Facebook
LinkedIn
WhatsApp
ಜೂನ್ 3ಕ್ಕೆ ಕೇರಳಕ್ಕೆ ಅಪ್ಪಳಿಸಲಿದೆ ಮಾನ್ಸೂನ್.

ಕೊಚಿನ್: ಜೂನ್3ರಂದು ಕೇರಳಕ್ಕೆ ಮಾನ್ಸೂನ್ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ. ಉಪಗ್ರಹ ಆಧಾರಿತ ಚಿತ್ರದಿಂದ ತೀರ್ಮಾನಕ್ಕೆ ಬರಲಾಗಿದೆ ಎಂದು ವರದಿ ತಿಳಿಸಿದೆ.
ಈ ಮೊದಲು ಮೇ 31 ಅಥವಾ ಜೂನ್ ಒಂದಕ್ಕೆ ಮಾನ್ಸೂನ್ ಕೇಳಕ್ಕೆ ಅಪ್ಪಳಿಸುತ್ತದೆ ಎಂದು ಅಂದಾಜಿಸಲಾಗಿತ್ತು. ಈ ಮೊದಲು ಯಶ್ ಚಂಡಮಾರುತ ಈ ಪ್ರದೇಶಗಳಲ್ಲಿ ವಿಪರೀತ ಮಳೆಯನ್ನು ಸುರಿಸಿದ್ದು, ಈಗ ಮಾನ್ಸೂನ್ ನಿರೀಕ್ಷೆಯಲ್ಲಿ ಕೇರಳ ಇದೆ. ಈ ಬಾರಿ ವಿಪರೀತ ಮಳೆ ಸಾಧ್ಯವಿಲ್ಲ ಎಂಬುದು ಹವಾಮಾನ ಇಲಾಖೆಯ ಅಂದಾಜ್ ಆಗಿದೆ.
ಆದರೆ ಕಳೆದ ಎರಡು ವರ್ಷಗಳಿಂದ ಜುಲೈ ತಿಂಗಳಲ್ಲಿ ವಿಪರೀತ ಮಳೆ ಸುರಿದು ಬಹಳಷ್ಟು ನಷ್ಟವುಂಟಾಗಿತ್ತು. ಅದರಲ್ಲೂ ಕೇರಳ ಮತ್ತು ಕರ್ನಾಟಕದಲ್ಲಿ ವಿಪರೀತ ತೊಂದರೆಗೆ ಜನರು ಸಿಲುಕಿದ್ದರು. ಈ ಬಾರಿ ಏನಾಗುತ್ತದೆ ಎಂಬುದನ್ನು ಕಾದುನೋಡಬೇಕಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ? Twitter Facebook LinkedIn WhatsApp ನವದೆಹಲಿ; ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ಆರಂಭವಾಗುವ ಮುನ್ಸೂಚನೆ ಲಭಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಂದು ಅಮಾಸ್ ಮೇಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು