ಬುಧವಾರ, ಮೇ 15, 2024
8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜೈಲಿಗೆ ಹೋಗಿ ಬಂದವರು ರಾಜಾಹುಲಿಯೆ? -ಬಸವನಗೌಡ ಯತ್ನಾಳ್ ಪ್ರಶ್ನೆ.

Twitter
Facebook
LinkedIn
WhatsApp
ಜೈಲಿಗೆ ಹೋಗಿ ಬಂದವರು ರಾಜಾಹುಲಿಯೆ? -ಬಸವನಗೌಡ ಯತ್ನಾಳ್ ಪ್ರಶ್ನೆ.

ವಿಜಯಪುರ:ಜೈಲಿಗೆ ಹೋಗಿ ಬಂದವರನ್ನು ರಾಜಹುಲಿ ಎಂದು ಹೊಗಳಬೇಡಿ. ಯಾರ್ಯಾರು ಜೈಲಿಗೆ ಹೋಗಿದ್ದಾರೆ ಎಂದು ಲಿಸ್ಟ್‌ ತೆಗೆಯಿರಿ. ಹಾಲಿ ಸಿಎಂ ಜೈಲಿಗೆ ಹೋಗಿ ಬಂದಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ ಹೇಳಿದ್ದಾರೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುವುದು ಖಚಿತ. ರಾಜಕೀಯದಲ್ಲಿ ಏನೂ ಬೇಕಾದರೂ ಯಾವಾಗ ಬೇಕಾದರೂ ಆಗುತ್ತದೆ. ಇನ್ನೆರಡು ವರ್ಷ ಸಿಎಂ ಬದಲಾವಣೆ ವಿಚಾರ ಇಲ್ಲ ಎಂದು ವಿಜಯೇಂದ್ರ ಹೇಳಿಕೆ ನೀಡಿದ್ದಾರೆ. ಅವರು ಸಿಎಂ ಮಗ ಆಗಿರುವುದರಿಂದ ಹಾಗೆ ಹೇಳುತ್ತಾರೆ. ನಾನು ಸಿಎಂ ಆಗಿದ್ರೂ ಹೀಗೆ ಹೇಳುತ್ತಿದೆ ಎಂದು ಅವರು ಹೇಳಿದ್ದಾರೆ.

ನಮ್ಮ ಪ್ರಧಾನಿಗಳಿಂದ ಭವಿಷ್ಯದ ಭಾರತ ನಿರ್ಮಾಣವಾಗುತ್ತಿದೆ. ಭ್ರಷ್ಟಾಚಾರಕ್ಕೆ ನಮ್ಮ ಪಕ್ಷ ಯಾವತ್ತು ಬಿಡಲ್ಲ. ಆದರೆ ಎಲ್ಲದಕ್ಕೂ ಕಾಲ ಕೂಡಿ ಬರಬೇಕು. ಕೌರವರ ನಾಶ ಹೇಗಾಯ್ತು ಅಂತ ಗೊತ್ತಲ್ಲ. ದುಷ್ಟರಿಗೆ ಏನು ಶಿಕ್ಷೆಯಾಗುತ್ತದೆ ಗೊತ್ತಾಗುತ್ತದೆ ಎಂದು ಯತ್ನಾಳ್ ಕಿಡಿಕಾರಿದರು. ಇದೇ ವೇಳೆ ಪಂಚಮಸಾಲಿ ಮೀಸಲಾತಿ ಹೋರಾಟ ನಿಂತಿಲ್ಲ. ಆ ಹೋರಾಟದಲ್ಲಿ ಒಬ್ಬ ರಾಜಕಾರಣಿ ನಗ್ನನಾಗಿದ್ದಾನೆ. ಅವನು ತನ್ನ ಉದ್ಧಾರಕ್ಕೆ ಸಮಾಜಕ್ಕೆ ಬಳಸಿಕೊಂಡಿದ್ದಾನೆ ಎಂದು ಬಸವನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು