ವಾರಣಾಸಿಯ ಜ್ಞಾನವಾಪಿ ಮಸೀದಿ (Gyanvapi Mosque) ಸಂಕೀರ್ಣದಲ್ಲಿ ಪತ್ತೆಯಾದ ‘ಶಿವಲಿಂಗ’ದ (Shivling) ಬಗೆಗಿನ ಹೇಳಿಕೆಗಳನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಕ್ಕಾಗಿ ದೆಹಲಿ ವಿಶ್ವವಿದ್ಯಾಲಯದ ಹಿಂದೂ ಕಾಲೇಜಿನ ಸಹ ಪ್ರಾಧ್ಯಾಪಕ ರತನ್ ಲಾಲ್ (Ratan Lal) ಅವರನ್ನು ಶುಕ್ರವಾರ ರಾತ್ರಿ ಬಂಧಿಸಲಾಗಿದೆ. ಈ ಬಗ್ಗೆ ದೆಹಲಿ ಉತ್ತರ ಸೈಬರ್ ಪೊಲೀಸ್ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದು, ಭಾರತೀಯ ದಂಡ ಸಂಹಿತೆ 153ಎ (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸೌಹಾರ್ದತೆ ಕಾಪಾಡಲು ದುಷ್ಪರಿಣಾಮ ಬೀರುವ ಕೃತ್ಯಗಳನ್ನು ನಡೆಸುವುದು) ಮತ್ತು 295ಎ (ಉದ್ದೇಶಪೂರ್ವಕವಾಗಿ ಯಾವುದೇ ವರ್ಗದ ಧರ್ಮವನ್ನು ಅವಮಾನಿಸುವ ಮೂಲಕ ಅವರ ಧಾರ್ಮಿಕ ಭಾವನೆಗಳನ್ನು ಉದ್ರೇಕಿಸುವುದು) ಕಾಯ್ದೆಗಳ ಅಡಿಯಲ್ಲಿ ಲಾಲ್ ಅವರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?