ಕೋಮುವಾದಿ ಪಕ್ಷ ಅಭ್ಯರ್ಥಿ ಸೋಲಿಸಬೇಕೆಂದು ಜ್ಯಾತ್ಯಾತೀಯದಲ್ಲಿ ನಂಬಿಕೆ ಇರುವವರು ಆತ್ಮ ಸಾಕ್ಷಿಯಿಂದ ಮತ ಹಾಕುತ್ತಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಈ ಹಿಂದೆ ದೇವೆಗೌಡರು ಚುನಾವಣೆಗೆ ನಿಂತಾಗ ನಾವು ಸಹಕರಿಸಿದ್ದೇವೂ. ಅವರು ಸಹ ಈಗ ಸಹಕರಿಸಬೇಕಿತ್ತು. ದೇವೆಗೌಡರ ಗೆಲ್ಲಬೇಕು ಎಂಬ ಇಚ್ಛೆ ಅವಗಾ ನಮ್ಮದಿತ್ತು. ಅದೇ ರೀತಿ ಅವರು ನಮ್ಮ ಅಭ್ಯರ್ಥಿ ಗೆಲುವಿಗೆ ಸಹಕರಿಸಬೇಕಿತ್ತು. ಈಗ ಒಂದೇ ಕಲ್ಲಲ್ಲಿ ಎರಡು ಹಕ್ಕಿ ಹೊಡೆದು ಅಂದೇನು ಎಂದು ಪ್ರಶ್ನಿಸಿದರು.
ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,
ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?