ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಟೇಬಲ್ ಟೆನಿಸ್ ತಂಡಕ್ಕೆ ಚಿನ್ನ, ವೇಯ್ಟ್ ಲಿಫ್ಟಿಂಗ್‌ ನಲ್ಲಿ ಬೆಳ್ಳಿ ಗೆದ್ದ ವಿಕಾಸ್; ಒಟ್ಟಾರೆ 12 ಪದಕ!

Twitter
Facebook
LinkedIn
WhatsApp
ಟೇಬಲ್ ಟೆನಿಸ್ ತಂಡಕ್ಕೆ ಚಿನ್ನ, ವೇಯ್ಟ್ ಲಿಫ್ಟಿಂಗ್‌ ನಲ್ಲಿ ಬೆಳ್ಳಿ ಗೆದ್ದ ವಿಕಾಸ್; ಒಟ್ಟಾರೆ 12 ಪದಕ!

ಬರ್ಮಿಂಗ್‌ ಹ್ಯಾಂ: ಕಾಮನ್‌ವೆಲ್ತ್ ಗೇಮ್ಸ್‌ 2022ರಲ್ಲಿ ಭಾರತದ ಪದಕ ಬೇಟೆ ಮುಂದೂವರೆದಿದ್ದು ಟೇಬಲ್ ಟೆನಿಸ್ ನಲ್ಲಿ ಭಾರತ ಪುರುಷರ ತಂಡ ಚಿನ್ನದ ಪದಕ ಗೆದ್ದಿದ್ದರೆ ವೇಯ್ಟ್ ಲಿಫ್ಟಿಂಗ್ ನಲ್ಲಿ ವಿಕಾಸ್ ಠಾಕೂರ್ ಬೆಳ್ಳಿ ಪದಕ ಗೆದ್ದಿದ್ದಾರೆ. ಇದರೊಂದಿಗೆ ಭಾರತ ಒಟ್ಟಾರೆ 12 ಪದಕ ಗೆದ್ದಿದೆ.

ಪುರುಷರ ಟೇಬಲ್ ಟೆನಿಸ್ ನ ಅಂತಿಮ ಪಂದ್ಯದಲ್ಲಿ ಭಾರತ 3-1 ರಿಂದ  ಸಿಂಗಾಪುರವನ್ನು ಸೋಲಿಸಿತು. ಭಾರತದ ಪರ ಹರ್ಮೀತ್ ದೇಸಾಯಿ ಮತ್ತು ಜಿ ಸತ್ಯನ್ ಡಬಲ್ಸ್ ಪಂದ್ಯದಲ್ಲಿ ಗೆಲುವನ್ನು ದಾಖಲಿಸುವ ಮೂಲಕ ಭಾರತಕ್ಕೆ ಉತ್ತಮ ಆರಂಭ ನೀಡಿದರು. ಇದೇ ವೇಳೆ ಚೆವ್ ಝೆ ಯು ಕ್ಲಾರೆನ್ಸ್ ಮುಂದಿನ ಪಂದ್ಯ ಗೆದ್ದು ಸಿಂಗಾಪುರವನ್ನು 1-1 ರಲ್ಲಿ ಸಮಬಲಗೊಳಿಸಿದರು. ನಂತರದ ಪಂದ್ಯಗಳಲ್ಲಿ ಜಿ.ಸತ್ಯನ್ ಮತ್ತು ಹರ್ಮೀತ್ ದೇಸಾಯಿ ತಮ್ಮ ಪಂದ್ಯಗಳನ್ನು ಗೆಲ್ಲುವ ಮೂಲಕ ಭಾರತಕ್ಕೆ ಚಿನ್ನವನ್ನು ಖಚಿತಪಡಿಸಿದರು.

ವೇಟ್‌ಲಿಫ್ಟಿಂಗ್‌ ನ ಪುರುಷರ 96 ಕೆಜಿ ವಿಭಾಗದಲ್ಲಿ ವಿಕಾಸ್ ಠಾಕೂರ್ ಬೆಳ್ಳಿ ಪದಕವನ್ನು ಗೆದ್ದರು. ವಿಕಾಸ್‌ ಠಾಕೂರ್‌ ಒಟ್ಟಾರೆ 346 ಕೆಜಿ ಭಾರ ಎತ್ತುವ ಮೂಲಕ ಬೆಳ್ಳಿ ಪದಕ ಜಯಿಸಿದರು. ಸ್ನ್ಯಾಚ್‌ ವಿಭಾಗದಲ್ಲಿ ಗರಿಷ್ಠ 155 ಕೆಜಿ ಭಾರ ಎತ್ತಿದರೆ, ಕ್ಲೀನ್‌ ಆಂಡ್‌ ಜರ್ಕ್‌ನಲ್ಲಿ ಗರಿಷ್ಠ 191 ಕೆಜಿ ಭಾರ ಎತ್ತುವ ಮೂಲಕ ಪದಕ ಗೆದ್ದರು.

ಕಾಮನ್ವೆಲ್ತ್ ಗೇಮ್ಸ್ ನ ಐದನೇ ದಿನವಾದ ಇಂದು ಅಪರೂಪದ ಕ್ರೀಡೆಯಾದ ಲಾನ್ ಬೌಲ್ಸ್  ನಲ್ಲಿ ಭಾರತದ ಮಹಿಳೆಯರ ತಂಡ ಮೊದಲ ಬಾರಿ ಚಿನ್ನ ಗೆಲ್ಲುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ. ಇಂದು ನಡೆದ ಲಾನ್‌ ಬೌಲ್ಸ್ ಪಂದ್ಯದ ಫೈನಲ್‌ನಲ್ಲಿ ಭಾರತದ ವನಿತಾ ತಂಡ ದಕ್ಷಿಣ ಆಫ್ರಿಕಾವನ್ನು 17-10 ಅಂತರದಿಂದ ಮಣಿಸಿ ಐತಿಹಾಸಿಕ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದೆ. Iಕ್ರೀಡಾಕೂಟದಲ್ಲಿ ಭಾರತಕ್ಕೆ ಒಟ್ಟಾರೆ 12 ಪದಕಗಳು ಬಂದಿದ್ದು 5 ಚಿನ್ನ, 4 ಬೆಳ್ಳಿ ಹಾಗೂ ಮೂರು ಕಂಚಿನ ಪದಕ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist