ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಮಹಿಳಾ ವೈಯುಕ್ತಿಕ ಶ್ರೇಯಾಂಕ ವಿಭಾಗದಲ್ಲಿ 9ನೇ ಸ್ಥಾನ ಪಡೆದ ದೀಪಿಕಾ
ಮಹಿಳಾ ವೈಯುಕ್ತಿಕ ಶ್ರೇಯಾಂಕ ವಿಭಾಗದಲ್ಲಿ 9ನೇ ಸ್ಥಾನ ಪಡೆದ ದಾರೆ.
ಭಾರತದ ತಾರಾ ಆರ್ಚರ್ ಪಟು, ವಿಶ್ವದ ನಂ.1 ಆರ್ಚರ್ ದೀಪಿಕಾ ಕುಮಾರಿ ರ್ಯಾಂಕಿಂಗ್ ಸುತ್ತಿನಲ್ಲಿ 663 ಅಂಕಗಳನ್ನು ಕಲೆಹಾಕುವ ಮೂಲಕ 9ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಅಧಿಕೃತವಾಗಿ ಚಾಲನೆ ನೀಡುವ ಮುನ್ನ ನಡೆದ ಸ್ಪರ್ಧೆಯಲ್ಲಿ ದೀಪಿಕಾ ಉತ್ತಮ ಪ್ರದರ್ಶನ ತೋರುವ ಮೂಲಕ ಎಲಿಮಿನೇಟರ್ ಹಂತಕ್ಕೆ ಲಗ್ಗೆಯಿಟ್ಟಿದ್ದಾರೆ
ಸಾಕಷ್ಟು ನಿರೀಕ್ಷೆಯೊಂದಿಗೆ ಕಣಕ್ಕಿಳಿದಿರುವ ದೀಪಿಕಾ ಮೊದಲ ಸುತ್ತಿನಲ್ಲಿ 56 ಅಂಕ ಗಳಿಸಿದರು. ನಂತರ ಎರಡನೇ ಸುತ್ತಿನಲ್ಲಿ 55 ಅಂಕಗಳನ್ನು ಗಳಿಸುವ ಮೂಲಕ ಟಾಪ್ 10 ಹಂತಕ್ಕೆ ಲಗ್ಗೆಯಿಟ್ಟರು. ಆದರೆ ನಾಲ್ಕನೇ ಸುತ್ತಿನಲ್ಲಿ ಕೇವಲ 51 ಅಂಕಗಳಿಸಿದ ದೀಪಿಕಾ 14ನೇ ಸ್ಥಾನಕ್ಕೆ ಜಾರಿದರು. ಆದರೆ ಐದನೇ ಸುತ್ತಿನಲ್ಲಿ 59 ಅಂಕಗಳನ್ನು ಗಳಿಸಿ ದಿಢೀರ್ ಕಮ್ಬ್ಯಾಕ್ ಮಾಡುವಲ್ಲಿ ದೀಪಿಕಾ ಯಶಸ್ವಿಯಾದರು.ವರ್ಷದ ದೀಪಿಕಾ ದ್ವಿತಿಯಾರ್ಧದ ಮೊದಲ ಸುತ್ತಿನಲ್ಲಿ 55 ಅಂಕಗಳನ್ನು ಗಳಿಸಿ 4ನೇ ಹಂತಕ್ಕೆ ಲಗ್ಗೆಯಿಟ್ಟರು.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?