ಬೆಂಗಳೂರು (ಜೂ.05): ನರೇಂದ್ರ ಮೋದಿ ಸರ್ಕಾರದ ಎಂಟು ವರ್ಷಗಳ ಸಾಧನೆ ಎಂದರೆ ಕೃಷಿ ಕ್ಷೇತ್ರದ ಕೊಲೆ. ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಹೇಳಿ ರೈತರ ಸಾಲವನ್ನು ದ್ವಿಗುಣಗೊಳಿಸಿದ್ದಾರೆ. ಕೃಷಿ ಕ್ಷೇತ್ರವನ್ನು ಸಂಪೂರ್ಣ ಹಾಳುಗೆಡವಿ ಅದನ್ನು ಕಾರ್ಪೊರೇಟ್ ಬಂಡವಾಳ ಶಾಹಿಗಳ ಕಾಲ ಕೆಳಕ್ಕೆ ತಳ್ಳಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕಳೆದ 8 ವರ್ಷಗಳಲ್ಲಿ ಮೋದಿಯವರು ಹೇಳಿದ ಸುಳ್ಳುಗಳಿಗೆ ಲೆಕ್ಕವೇ ಇಲ್ಲ. ಅವುಗಳಲ್ಲಿ ರೈತರ ಆದಾಯ ದ್ವಿಗುಣಗೊಳಿಸುವುದೂ ಒಂದು. ನ್ಯಾಷನಲ್ ಸ್ಯಾಂಪಲ್ ಸರ್ವೆಯವರ ಪ್ರಕಾರ 2015-16ರಲ್ಲಿ ಪ್ರತಿ ರೈತ ಕುಟುಂಬದ ವಾರ್ಷಿಕ ಆದಾಯ 96,703 ರು.ಗಳಷ್ಟಿತ್ತು. 2022ಕ್ಕೆ ಇದು ದ್ವಿಗುಣಗೊಳ್ಳಬೇಕಾದರೆ ಸರಾಸರಿ ಕುಟುಂಬದ ಆದಾಯ 1.92 ಲಕ್ಷ ರು.ಗೆ ಏರಿಕೆಯಾಗಬೇಕಿತ್ತು
ಎಂದು ಅವರು ಹೇಳಿದ್ದಾರೆ.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?