ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಡೇಟಿಂಗ್ ಆ್ಯಪ್, ಲೀವ್ ಇನ್ ಟುಗೆದರ್ ಹಾವಳಿ- ಕಾಲೇಜುಗಳಲ್ಲಿ ಮಹಿಳಾ ಆಯೋಗದಿಂದ ಸ್ಪೆಷಲ್ ಕ್ಲಾಸ್

Twitter
Facebook
LinkedIn
WhatsApp
ಡೇಟಿಂಗ್ ಆ್ಯಪ್, ಲೀವ್ ಇನ್ ಟುಗೆದರ್ ಹಾವಳಿ- ಕಾಲೇಜುಗಳಲ್ಲಿ ಮಹಿಳಾ ಆಯೋಗದಿಂದ ಸ್ಪೆಷಲ್ ಕ್ಲಾಸ್

ಬೆಂಗಳೂರು: ದೆಹಲಿಯಲ್ಲಿ ಶ್ರದ್ಧಾ ಬೀಭತ್ಸ ಹತ್ಯೆಯ ಬಳಿಕ ಡೇಟಿಂಗ್ ಆಪ್ ಹಾವಳಿ ಹಾಗೂ ಲೀವ್‍ಇನ್ ರಿಲೇಷನ್‍ಶಿಪ್ (Live In Relationship) ವಿಚಾರದಲ್ಲಿ ಯುವ ಜನ ಹಾದಿ ತಪ್ತಾ ಇರೋದು ಗೊತ್ತಾಗುತ್ತಿದೆ. ಕರ್ನಾಟಕದ ಪರಿಸ್ಥಿತಿಯೂ ಇದಕ್ಕೆ ಭಿನ್ನವಾಗಿಲ್ಲ. ಹೀಗಾಗಿ ಮಹಿಳಾ ಆಯೋಗ (Commission for Women) ಫೀಲ್ಡ್ ಗಿಳಿದಿದೆ.

ದೆಹಲಿಯ ಶ್ರದ್ದಾ ವಿಕಾಸ್ ವಾಲ್ಕರ್ ಹತ್ಯೆ ಪ್ರಕರಣ ದೇಶವನ್ನೇ ಬೆಚ್ಚಿಬೀಳಿಸಿದೆ. ಕಿರಾತಕನ ಜೊತೆ ಡೇಟಿಂಗ್ ಆಪ್ ಚಾಟಿಂಗ್, ಲೀವ್ ಇನ್ ರಿಲೇಷನ್‍ನಲ್ಲಿ ಇಲ್ಲದೇ ಇದ್ದಿದ್ದರೆ ಶ್ರದ್ಧಾಳಿಗೆ ಈ ಪರಿಸ್ಥಿತಿ ಬರುತ್ತಾ ಇರಲಿಲ್ವೋನೋ. ಡೇಟಿಂಗ್ ಆಪ್‍ಗಳ ಮೂಲಕ ಮುಖವಾಡ ಧರಿಸಿಕೊಂಡಿರುವ ಇಂತಹ ಕ್ರಿಮಿಗಳ ಕಾಟದಿಂದ, ನರರಾಕ್ಷಸರ ಜೊತೆ ಲೀವ್ ಇನ್ ರಿಲೇಷನ್‍ನಲ್ಲಿರೋದ್ರಿಂದ ಅದೆಷ್ಟೋ ಹುಡ್ಗೀರ ಬದುಕು ಬರ್ಬಾದ್ ಆಗಿದೆ. ಕರ್ನಾಟಕದಲ್ಲಿ ಅದರಲ್ಲೂ ನಗರ ಪ್ರದೇಶದಲ್ಲಿ ಈ ಆಪ್‍ಗಳ ರಿಲೇಷನ್‍ಶಿಪ್‍ನ ವಿಷವರ್ತುಲದಲ್ಲಿ ಹೆಣ್ಣುಮಕ್ಕಳು ಸಿಕ್ಕಿಹಾಕಿಕೊಂಡಿದ್ದಾರೆ. ಹೀಗಾಗಿ ಜಾಗೃತಿಗಾಗಿ ಕರ್ನಾಟಕ ಮಹಿಳಾ ಆಯೋಗ ಈಗ ಫೀಲ್ಡ್ ಗಿಳಿದಿದೆ. 

ಕಾಲೇಜುಗಳಲ್ಲಿ `ಜಾಗೃತಿ’ ಕ್ಲಾಸ್: ರಾಜ್ಯಾದ್ಯಂತ ಕಾಲೇಜುಗಳಲ್ಲಿ ಮಹಿಳಾ ಆಯೋಗದ ಟೀಂಗಳಿಂದ ಸ್ಪೆಷಲ್ ಕ್ಲಾಸ್ ನಡೆಸಲಾಗುತ್ತೆ. ಸೋಷಿಯಲ್ ಮೀಡಿಯಾದ ಬಳಕೆಯ ಬಗ್ಗೆ ಜಾಗೃತಿ ಮೂಡಿಸಲಾಗುತ್ತೆ. ಜೊತೆಗೆ ಸ್ವಾವಲಂಬಿ ಬದುಕಿನ ಬಗ್ಗೆ ತರಗತಿಗಳಲ್ಲಿ ಹೇಳಿಕೊಡಲಾಗುತ್ತೆ. ಇತ್ತೀಚಿನ ದಿನದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಲೀವ್ ಇನ್ ರಿಲೇಷನ್‍ಗಳಿಂದ ಆಗಬಹುದಾದ ತೊಡಕಿನ ಬಗ್ಗೆ ವಿವರಣೆ ನೀಡಲಾಗುತ್ತೆ. ಈ ರೀತಿಯ ಆ್ಯಪ್‍ಗಳಿಂದ ಆಗಲಿರುವ ತೊಂದರೆಯ ಬಗ್ಗೆ ತಜ್ಞರನ್ನು ಕರೆಸಿ ವಿಶೇಷ ತರಗತಿ ನಡೆಸಲಾಗುತ್ತೆ. ಕಾಲೇಜು ಮಾತ್ರವಲ್ಲದೇ ಮಹಿಳಾ ಉದ್ಯೋಗಿಗಳು ಇರುವ ಸಂಸ್ಥೆಯಲ್ಲೂ ಕೂಡ ಜಾಗೃತಿ ತರಗತಿ ನಡೆಸಲಾಗುತ್ತದೆ.

ಈಗಾಗಲೇ ರಾಜ್ಯದಲ್ಲಿ ಲಿವ್ ಇನ್ ರಿಲೇಷನ್ ಶಿಪ್‍ನಿಂದಾಗಿ ಸಾಕಷ್ಟು ಮಹಿಳೆಯರು ತೊಂದರೆ ಅನುಭವಿಸಿದ್ದು ಮಹಿಳಾ ಆಯೋಗದ ಮೆಟ್ಟಿಲೇರಿದ್ದಾರೆ. ಜೊತೆಗೆ ಕಾಲೇಜ್ ಓದುವ ವಿದ್ಯಾರ್ಥಿಗಳು ಈ ಆಪ್‍ಗಳಿಗೆ ಆಡಿಕ್ಟ್ ಆಗಿರೋದ್ರಿಂದ ಇದ್ರಿಂದ ಹೊರಬರುವ ಬಗ್ಗೆ ಕೂಡ ಹೆಚ್ಚಿನ ಜಾಗೃತಿ ಅತ್ಯಗತ್ಯವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ