ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ

Twitter
Facebook
LinkedIn
WhatsApp
ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ

ಬೆಂಗಳೂರು: ಎಷ್ಟೇ ದೊಡ್ಡ ನಾಯಕನಾದರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ ನಂತರ ನಾಯಕತ್ವ ಕೇಳಿ, ಇಲ್ಲದೆ ಹೋದರೆ ಜಾಗ ಖಾಲಿ ಮಾಡಿ ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸದೆ ಅಥವಾ ಚುನಾವಣೆಗಳನ್ನು ಗೆಲ್ಲದೆ ಎಂಎಲ್ಸಿ ಅಥವಾ ಇತರ ಪಟ್ಟಗಳನ್ನು ಕೇಳುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಯಾವುದೇ ಮುಲಾಜಿ ಇಲ್ಲದೆ ಯಾವುದೇ ನಾಯಕನಿಗೆ ನಾವು ಮಣೆ ಹಾಕುವುದಿಲ್ಲ ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ.

ಪಕ್ಷ ಬೆಳವಣಿಗೆ ಆಗಬೇಕಾದರೆ ಬಿಳಿ ಅಂಗಿ ಹಾಕಿಕೊಂಡು ಬಂದು ನಾಯಕರ ಮುಂದೆ ಸುತ್ತಿದರೆ ಸಾಲದು ಪಕ್ಷ ಬೆಳವಣಿಗೆಗೆ, ಪಕ್ಷದ ಗೆಲುವಿಗೆ ಕೊಡುಗೆ ನೀಡಿರಬೇಕು ಎಂದು ಅವರು ಸ್ಪಷ್ಟವಾಗಿ ಪಕ್ಷದ ನಾಯಕರಿಗೆ ಹೇಳಿದ್ದಾರೆ.

ಕರ್ನಾಟಕವನ್ನು ಡ್ರಗ್ಸ್ ಮುಕ್ತ ರಾಜ್ಯವಾಗಿಸಲು ಮುಖ್ಯಮಂತ್ರಿ ಮತ್ತು ನಾನು ಪಣತೊಟ್ಟಿದ್ದೇವೆ: ಜಿ ಪರಮೇಶ್ವರ್

 ರವಿವಾರ ರಾತ್ರಿ ನಗರದ ಹೊರವಲುಯದಲ್ಲರವ ಫಾರ್ಮ್ ಹೌಸೊಂದರಲ್ಲಿ ರೇವ್ ಪಾರ್ಟಿ (rave party) ಆಯೋಜಿಸಲಾಗಿತ್ತು ಮತ್ತು ಅದರಲ್ಲಿ ತೆಲುಗು ನಟ ನಟಿಯರು ಸೇರಿದಂತೆ ಕೆಲ ಸೆಲಿಬ್ರಿಟಿಗಳು ಕೂಡ ಭಾಗಿಯಾಗಿದ್ದರು. ಪ್ರಕರಣದ ಬಗ್ಗೆ ಇಂದು ನಗರದಲ್ಲಿ ಬ್ರೀಫ್ ಮಾಡಿದ  ಗೃಹ ಸಚಿವ ಜಿ ಪರಮೇಶ್ವರ್  ಅವರು, ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ ಸೆಲಿಬ್ರಿಟಿಗಳ ಮಾಹಿತಿಯನ್ನು ರೇಡ್ ಮಾಡಿದ ಪೊಲೀಸರು ಕಲೆ ಹಾಕುತ್ತಿದ್ದಾರೆ, ಪಾರ್ಟಿ ನಡೆಯುತ್ತಿದ್ದ ಸ್ಥಳದಲ್ಲಿ ಅಲ್ಲ ಪ್ರಮಾಣದ ಡ್ರಗ್ಸ್ (drugs) ಕೂಡ ಪತ್ತೆಯಾಗಿವೆ, ಅವು ಎಲ್ಲಿಂದ ಬಂದವು ಅನ್ನೋದರ ತನಿಖೆಯಾಗಬೇಕಿದೆ ಎಂದರು.

ಕರ್ನಾಟಕವನ್ನು ಡ್ರಗ್ಸ್ ಮುಕ್ತ ರಾಜ್ಯವಾಗಿಸಲು ಮುಖ್ಯಮಂತ್ರಿ ಮತ್ತು ತಾವು ಪಣತೊಟ್ಟಿರುವುದಾಗಿ ಹೇಳಿದ ಪರಮೇಶ್ವರ್ ರಾಜ್ಯದಲ್ಲಿ ಡ್ರಗ್ಸ್ ಹಾವಳಿ ಗಣನೀಯವಾಗಿ ಕಡಿಮೆಯಾಗಿದೆ ಮತ್ತು ಹೊರರಾಜ್ಯಗಳಿಂದ ಬರುವ ಮಾದಕ ವಸ್ತುಗಳನ್ನು ಬರಾಮತ್ತು ಮಾಡಿಕೊಂಡು ನಾಶಪಡಿಸುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದಾರೆ. ಪೊಲೀಸ್ ವ್ಯವಸ್ಥೆಯಲ್ಲಿ ಡ್ರಗ್ಸ್ ಮಾರಾಟ, ಪೂರೈಕೆಯನ್ನು ತಡೆಯಲು ಒಂದು ಪ್ರತ್ಯೇಕ ವಿಭಾಗ ಸ್ಥಾಪಿಸಲಾಗಿದೆ ಎಂದು ಪರಮೇಶ್ವರ್ ಹೇಳಿದರು. ಸಾವಿರಾರು ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶಪಡಿಸಲಾಗಿದೆ ಮತ್ತು ಬೆಂಗಳೂರಲ್ಲಿ ಬೀಡು ಬಿಟ್ಟಿದ್ದ ಹಲವಾರು ಡ್ರಗ್ ಪೆಡ್ಲರ್ ಗಳನ್ನು ವಶಕ್ಕೆ ಪಡೆದು ಡಿಪೋರ್ಟ್ ಮಾಡಲಾಗಿದೆ ಎಂದು ಪರಮೇಶ್ವರ್ ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist