ಬುಧವಾರ, ಮೇ 15, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತಾಯಿ ಮಗಳು ಬಾವಿಗೆ ಹಾರಿ ಆತ್ಮಹತ್ಯೆ

Twitter
Facebook
LinkedIn
WhatsApp
ತಾಯಿ ಮಗಳು ಬಾವಿಗೆ ಹಾರಿ ಆತ್ಮಹತ್ಯೆ
 

ಅಥಣಿ: ತಾಯಿ ಮಗಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಾಳಿಗೇರಿ ಗ್ರಾಮದಲ್ಲಿ ನಡೆದಿದೆ.

ಸವಿತಾ ಮದಗೋಂಡ ಬೆಳಗಲಿ (24) ,ಪವಿತ್ರಾ ಮದಗೋಂಡ ಬೆಳಗಲಿ (8) ಮೃತ ತಾಯಿ-ಮಗಳಾಗಿದ್ದಾರೆ. ಅಥಣಿ ತಾಲೂಕಿನ ಬಾಳಿಗೇರಿ ಗ್ರಾಮದ ಬಳಿ ಇರುವ ತೋಟದ ಬಾವಿಯಲ್ಲಿ ಇವರ ಮೃತದೇಹ ಪತ್ತೆಯಾಗಿದೆ.

 

ಕೌಟುಂಬಿಕ ಕಲಹದಿಂದ ಮನನೊಂದು ಸವಿತಾ ತನ್ನ ಮಗಳ ಜೊತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ