ಬುಧವಾರ, ಮೇ 15, 2024
ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತುಮಕೂರು: ಗಿಳಿ ಹುಡುಕಿಕೊಟ್ಟವರಿಗೆ ಸಿಕ್ಕಿತು 85 ಸಾವಿರ ಉಡುಗೊರೆ!

Twitter
Facebook
LinkedIn
WhatsApp
ತುಮಕೂರು: ಗಿಳಿ ಹುಡುಕಿಕೊಟ್ಟವರಿಗೆ ಸಿಕ್ಕಿತು 85 ಸಾವಿರ ಉಡುಗೊರೆ!

ತುಮಕೂರು: ಪ್ರೀತಿಯ ಮುದ್ದಿನ ‘ರುಸ್ತುಮ್’, ಬೂದು ಆಫ್ರಿಕನ್ ಗಂಡು ಗಿಳಿ, ಒಂದು ವಾರದ ನಂತರ ಅದರ ಸ್ತ್ರೀ ಸಂಗಾತಿಯಾದ ‘ರಿಯೊ’ ನೊಂದಿಗೆ ಮತ್ತೆ ಸೇರಿಕೊಂಡಿದ್ದರಿಂದ ಅರ್ಜುನ್ ಕುಟುಂಬದ ಸಂತೋಷಕ್ಕೆ ಮಿತಿಯೇ ಇರಲಿಲ್ಲ.

ಸುಮಾರು ಒಂದು ವಾರದ ಹಿಂದೆ ಗಿಳಿ ನಾಪತ್ತೆಯಾಗಿತ್ತು. ಮನೆಯಿಂದ ಹಾರಿ ಹೋದ ರುಸ್ತುಂ ತುಮಕೂರು ಹೊರವಲಯದ ಬಂಡೆಪಾಳ್ಯ ನಿವಾಸಿ ಶ್ರೀನಿವಾಸ್ ಎಂಬುವರಿಗೆ ಸಿಕ್ಕಿತ್ತು. ಗಿಳಿ ಬಗ್ಗೆ ಅರಿವಿಲ್ಲದ ಅವರು ಇದನ್ನ ಮನೆಯಲ್ಲೇ ಸಾಕಿಕೊಂಡಿದ್ದರು. ನಿನ್ನೆ ದಿಢೀರ್ ಅಂತ ಜಾಹೀರಾತು ಕಂಡ ತಕ್ಷಣ ಅರ್ಜುನ್ಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ವಿಷಯ ತಿಳಿದ ಕೂಡಲೇ ಇಡೀ ಕುಟುಂಬ ಓಡೋಡಿ ಬಂದು ಪ್ರೀತಿಯ ಗಿಳಿಯನ್ನು ಕಂಡು ಭಾವುಕವಾಗಿದೆ. ಮಾತ್ರವಲ್ಲದೆ ಗಿಳಿ ಹುಡುಕಿಕೊಟ್ಟವರಿಗೆ 85,000 ಬಹುಮಾನವನ್ನೂ ನೀಡಿದ್ದಾರೆ.

 

 

ಈ ರುಸ್ತುಮ್ ಜುಲೈ 19 ರಂದು ಪುರ್ ಎಂದು ಹಾರಿ ಹೋಗಿತ್ತು. ತುಮಕೂರಿನ ಜಯನಗರ ಬಡಾವಣೆಯ ಅರ್ಜುನ್ ಎಂಬುವರ ಆಫ್ರಿಕನ್ ಗ್ರೇ ತಳಿಯ ಗಿಳಿ ಕಾಣೆಯಾಗಿತ್ತು.ಇಡೀ ಕುಟುಂಬವೇ ಗಿಳಿಗಾಗಿ ಬೀದಿ ಬೀದಿ ಅಲೆದಿತ್ತು. ಆತಂಕಗೊಂಡ ಅರ್ಜುನ್ ಗಿಣಿ ಪತ್ತೆಗೆ 1.45 ಲಕ್ಷ ರೂ. ಖರ್ಚು ಮಾಡಿ ಡ್ರೋಣ್ ಕ್ಯಾಮೆರಾ ಮೂಲಕ ಹುಡುಕಾಟ ನಡೆಸಿದ್ದರು.

ಮಾಧ್ಯಮದಲ್ಲಿನ ಭಾರೀ ಪ್ರಚಾರವು ಮಾಲೀಕ ಮತ್ತು ರಕ್ಷಕನನ್ನು ಸಂಪರ್ಕಿಸಲು ಸಹಾಯ ಮಾಡಿತು. ಈಗ, ರುಸ್ತುಮ್ ಮತ್ತು ರಿಯೊ ಎರಡನ್ನೂ ಗುಜರಾತ್‌ನ ಕೆವಾಡಿಯಾದಲ್ಲಿರುವ ಜಿಯೋಡೆಸಿಕ್ ಏವಿಯರಿ ಡೋಮ್‌ಗೆ ಸ್ಥಳಾಂತರಗೊಳ್ಳಲಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ