ಸೋಮವಾರ, ಮೇ 6, 2024
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತೂಕ ಇಳಿಸಲು ಸಹಾಯವಾಗುವ ಗ್ರೇಪ್ ಫ್ರೂಟ್ ಬಗ್ಗೆ ನಿಮಗೆಷ್ಟು ಗೊತ್ತು?

Twitter
Facebook
LinkedIn
WhatsApp
ತೂಕ ಇಳಿಸಲು ಸಹಾಯವಾಗುವ ಗ್ರೇಪ್ ಫ್ರೂಟ್ ಬಗ್ಗೆ ನಿಮಗೆಷ್ಟು ಗೊತ್ತು?

ಇಂದು ಅತಿಯಾದ ತೂಕ ಎಲ್ಲರನ್ನು ಕಾಡುತ್ತಿದೆ. ಸಣ್ಣ ವಯಸ್ಸಿನಿಂದ ಹಿಡಿದು ಹಿರಿಯರ ತನಕ ಈ ಅತಿಯಾದ ತೂಕ ಒಂದು ದೊಡ್ಡ ಸಮಸ್ಯೆಯಾಗಿ ಕಂಡುಬರುತ್ತಿದೆ.
ಈ ನೆಲೆಯಲ್ಲಿ ಹಲವಾರು ಹಣ್ಣುಗಳು ತೂಕ ಇಳಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಅಂತಹ ಹಣ್ಣುಗಳಲ್ಲಿ ಒಂದು ಗ್ರೇಪ್ ಹಣ್ಣು.

ಇದು ಹೆಚ್ಚಾಗಿ ಚೀನಾ, ವಿಯೆಟ್ನಾಂ, ಅಮೆರಿಕಾ ಮೆಕ್ಸಿಕೋ, ದಕ್ಷಿಣ ಆಫ್ರಿಕಾಗಳಲ್ಲಿ ಕಂಡುಬರುತ್ತದೆ. ಸುಮಾರು 90 ಶೇಕಡಾ ಈ ಹಣ್ಣುಗಳಲ್ಲಿ ನೀರಿನ ಅಂಶವಿದೆ. ಎಂಟು ಶೇಕಡ ಕಾರ್ಬೋಹೈಡ್ರೇಟ್, ಒಂದು ಶೇಕಡ ಪ್ರೋಟೀನ್ ಇದೆ.

ವಿಟಮಿನ್-ಸಿ ಈ ಹಣ್ಣುಗಳಲ್ಲಿ ಅಧಿಕವಾಗಿರುತ್ತದೆ. ಇದು ತೂಕವನ್ನು ಇಳಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ. ಕಡಿಮೆ ಕ್ಯಾಲೋರಿ ಯನ್ನು ಹೊಂದಿರುವ ಈ ಹಣ್ಣು ತೂಕ ಇಳಿಸುವುದರಲ್ಲಿ ಮಹತ್ವದ ಪಾತ್ರವಹಿಸುತ್ತದೆ ಎನ್ನಲಾಗಿದೆ.

ಇದು ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ದೇಹದಿಂದ ಹೊರ ತೆಗೆಯುವಲ್ಲಿ ಮಹತ್ವದ ಪಾತ್ರವಹಿಸುತ್ತದೆ. ದೇಹದ ರೋಗನಿರೋಧಕ ಶಕ್ತಿಯನ್ನು ವರ್ಧಿಸುತ್ತದೆ. ರಕ್ತದ ಒತ್ತಡವನ್ನು ಕಡಿಮೆ ಮಾಡುವಲ್ಲಿ ಇದು ಸಹಕಾರಿ. ಜ್ಯೂಸಿನ ಮೂಲಕ ಈ ಹಣ್ಣನ್ನು ಬಹಳ ಸುಲಭವಾಗಿ ಉಪಯೋಗಿಸಬಹುದು. ಈ ರೀತಿ ಅದ್ಭುತ ಗುಣಗಳಿರುವ ಈ ಹಣ್ಣು ಅಮೆರಿಕದಲ್ಲಿ ಹೆಚ್ಚಾಗಿ ತೂಕ ಕಡಿಮೆ ಮಾಡುವುದರಲ್ಲಿ ಉಪಯೋಗಿಸಲಾಗುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು