ಭಾನುವಾರ, ಜೂನ್ 2, 2024
ಬೆಳ್ತಂಗಡಿ: ಬೈಕಿಗೆ ಡಿಕ್ಕಿ ಹೊಡೆದ ಲಾರಿ; ಬೈಕ್ ಸವಾರ ಸಾವು.!-ಇಂಗ್ಲೆಂಡ್ನಿಂದ 1 ಲಕ್ಷ ಕಿಲೋಗ್ರಾಂಗಳಷ್ಟು ಚಿನ್ನ ಭಾರತಕ್ಕೆ ಮರಳಿ ತಂದ ಭಾರತ; ಖಜಾನೆಗೆ ರವಾನಿಸಿದ ಆರ್ಬಿಐ.!-ರಾಹುಲ್ ಗಾಂಧಿ ಪ್ರಧಾನಿ ಹುದ್ದೆಗೆ ಸೂಕ್ತ ಅಭ್ಯರ್ಥಿ: ಮಲ್ಲಿಕಾರ್ಜುನ ಖರ್ಗೆ-ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಇಳಿಕೆ..!-ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಸಲು ಜೂನ್ 12 ರವರೆಗೆ ಅವಕಾಶ ನೀಡಿದ ಹೈಕೋರ್ಟ್-ಸುಮಲತಾ ಅಂಬರೀಶ್ ಗೆ ವಿಧಾನ ಪರಿಷತ್‌ ಟಿಕೆಟ್ ಬಹುತೇಕ ಫಿಕ್ಸ್?-Pears: ಪಿಯರ್ಸ್ ಹಣ್ಣು ಮಾರುಕಟ್ಟೆಯಲ್ಲಿ ಎಷ್ಟು ಫೇಮಸೋ ಅಷ್ಟೇ ಆರೋಗ್ಯಕ್ಕೂ; ಇಲ್ಲಿದೆ ಮಾಹಿತಿ-ಗೃಹ ಸಚಿವ ಅಮಿತ್‌ ಶಾ ಪತ್ನಿ ಸೋನಲ್‌ ಶಾ ಜೊತೆಗೆ ತಿರುಪತಿ ದೇವಸ್ಥಾನಕ್ಕೆ ಭೇಟಿ-ಗುದನಾಳದಲ್ಲಿ ಬರೋಬ್ಬರಿ 1kg ಚಿನ್ನ ಬಚ್ಚಿಟ್ಟ ಗಗನಸಖಿ!-ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಸೂಚನೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್, ಕುಮಾರಸ್ವಾಮಿ ಭೇಟಿ

Twitter
Facebook
LinkedIn
WhatsApp
ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್, ಕುಮಾರಸ್ವಾಮಿ ಭೇಟಿ

ಹೈದರಾಬಾದ್:  2024 ರ ಸಾರ್ವತ್ರಿಕ ಚುನಾವಣೆಗೆ ಪೂರ್ವಭಾವಿಯಾಗಿ ಹೊಸ ರಾಜಕೀಯ ಸಮೀಕರಣಗಳು ಹೊರಹೊಮ್ಮುತ್ತಿದ್ದಂತೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಜನತಾದಳ ಜಾತ್ಯತೀತ (ಜೆಡಿಎಸ್) ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಇಂದು ಹೈದರಾಬಾದ್‌ನಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ (ಕೆಸಿಆರ್) ಅವರನ್ನು ಭೇಟಿಯಾಗಿ ಕುತೂಹಲ ಮೂಡಿಸಿದರು.

ಭೇಟಿ ವೇಳೆ ಪ್ರಸ್ತುತ ದೇಶದಲ್ಲಿನ ರಾಜಕೀಯ ಪರಿಸ್ಥಿತಿ ಮತ್ತು ಕೆಸಿಆರ್ ರಾಷ್ಟ್ರೀಯ ಮಟ್ಟದ ಪಕ್ಷವನ್ನು ಪ್ರಾರಂಭಿಸುವ ಯೋಜನೆ ಕುರಿತು ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ತೆಲಂಗಾಣ ಅಭಿವೃದ್ಧಿ, ರಾಷ್ಟ್ರೀಯ ರಾಜಕೀಯದಲ್ಲಿ ಪ್ರಾದೇಶಿಕ ಪಕ್ಷಗಳ ಪಾತ್ರ, ಪ್ರತಿಪಕ್ಷಗಳ ಒಗ್ಗಟ್ಟು ಗಟ್ಟಿಗೊಳಿಸುವಲ್ಲಿ ಕೆಸಿಆರ್ ಅವರು ವಹಿಸುತ್ತಿರುವ ಪ್ರಮುಖ ಪಾತ್ರ ಮತ್ತು ಇತರ ರಾಜಕೀಯ ಪಕ್ಷಗಳ ಪಾತ್ರದ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ.

ರಾಷ್ಟ್ರ ರಾಜಕಾರಣಕ್ಕೆ ಪರಿಣಾಮಕಾರಿ ತಿರುವು ನೀಡಿ, ರಾಷ್ಟ್ರೀಯ ಪಕ್ಷಗಳಿಗೆ ಹೊರತಾದ ರೈತ, ಕಾರ್ಮಿಕ, ದೀನದಲಿತ & ಒಟ್ಟಾರೆ ಶ್ರೀಸಾಮಾನ್ಯನ ಪರವಾದ ದನಿಯುಳ್ಳ ʼಪರ್ಯಾಯ ರಾಜಕೀಯʼ ಕೂಟ ರಚಿಸುವ ತಮ್ಮ ಮನದಿಂಗಿತವನ್ನು ನನ್ನೊಂದಿಗೆ ಮುಕ್ತವಾಗಿ ಹಂಚಿಕೊಂಡರು.

ತೆಲಂಗಾಣ ರಾಷ್ಟ್ರೀಯ ಸಮಿತಿ (ಟಿಆರ್‌ಎಸ್) ಮುಖ್ಯಸ್ಥ ಕೆಸಿಆರ್ ಈ ಹಿಂದೆ ಬೆಂಗಳೂರಿಗೆ ತೆರಳಿ ಕುಮಾರಸ್ವಾಮಿ ಮತ್ತು ಅವರ ತಂದೆ , ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರನ್ನು ಭೇಟಿ ಮಾಡಿದ್ದರು. ಬಿಜೆಪಿ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸಲು ವಿರೋಧ ಪಕ್ಷಗಳು ಸಭೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಉಭಯ ನಾಯಕರ ನಡುವೆ ಸಭೆ ನಡೆದಿದೆ.

ಅಕ್ಟೋಬರ್ 5 ರಂದು ಆಚರಿಸಲಾಗುವ ದಸರಾ ಆಸುಪಾಸಿನಲ್ಲಿ ಹೊಸ ಪಕ್ಷವನ್ನು ಪ್ರಾರಂಭಿಸುವ ನಿರೀಕ್ಷೆಯಿದೆ. ಕಳೆದ ತಿಂಗಳ ಕೊನೆಯಲ್ಲಿ, ಕೆಸಿಆರ್ ಅವರು ಜನತಾ ದಳ ಯುನೈಟೆಡ್ (ಜೆಡಿಯು) ನಾಯಕ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಪಾಟ್ನಾದಲ್ಲಿ ಭೇಟಿ ಮಾಡಿ ಬಿಜೆಪಿ ವಿರುದ್ಧ ವಿಪಕ್ಷಗಳ ಒಗ್ಗಟ್ಟಿನ ಕುರಿತು ಮಾತುಕತೆ ನಡೆಸಿದ್ದರು.

ನಿತೀಶ್ ಕುಮಾರ್ ಅವರೊಂದಿಗೆ ಪಾಟ್ನಾದಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ತೆಲಂಗಾಣ ಮುಖ್ಯಮಂತ್ರಿ, ನಾವು ದೇಶದ ಎಲ್ಲಾ ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಪ್ರಯತ್ನಿಸುತ್ತೇವೆ ಎಂದು ಹೇಳಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ತಪ್ಪಿದ ಅನಾಹುತ

ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ತಪ್ಪಿದ ಅನಾಹುತ

ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ತಪ್ಪಿದ ಅನಾಹುತ Twitter Facebook LinkedIn WhatsApp ಬಂಟ್ವಾಳ: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ರಾ.ಹೆ.75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ಮೇ.31ರ ಶುಕ್ರವಾರ ಬೆಳಗ್ಗೆ ನಡೆದಿದೆ.

ಬೆಳ್ತಂಗಡಿ: ಮನೆಯೊಳಗೆ ಮಂಚದಡಿಯಲ್ಲಿತ್ತು12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ..!

ಬೆಳ್ತಂಗಡಿ: ಮನೆಯೊಳಗೆ ಮಂಚದಡಿಯಲ್ಲಿತ್ತು12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ..!

ಬೆಳ್ತಂಗಡಿ: ಮನೆಯೊಳಗೆ ಮಂಚದಡಿಯಲ್ಲಿತ್ತು12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ..! Twitter Facebook LinkedIn WhatsApp ಮಂಗಳೂರು, ಮೇ 28: ಮನೆಯೊಳಗೆ ಬಂದ 12 ಅಡಿ ಉದ್ದದ ಬೃಹತ್ ಗಾತ್ರ ಕಾಳಿಂಗ ಸರ್ಪವೊಂದನ್ನು (King

ಅಂಕಣ