ಬುಧವಾರ, ಮೇ 22, 2024
ಮನೆಯೊಂದರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮಹಿಳೆಯೊಂದಿಗೆ ನೇಣು ಬಿಗಿದು ಆತ್ಮಹತ್ಯೆ.!-Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!-Rave Party :ಇಂದು ಮತ್ತೊಂದು ವಿಡಿಯೋ ಹರಿಬಿಟ್ಟ ನಟಿ ಹೇಮಾ; ರೇವ್ ಪಾರ್ಟಿಯಲ್ಲಿ ಇದ್ದಿದ್ದು ನಿಜಾನಾ.?-ಬ್ರಹ್ಮ ಅಡ್ಡಬಂದರೂ ರಘುಪತಿ ಭಟ್ ನೈಋತ್ಯ ಪಧವೀಧರ ಕ್ಷೇತ್ರದಿಂದ ಗೆಲುವು ಸಾಧಿಸುತ್ತಾರೆ; ಕೆ.ಎಸ್ ಈಶ್ವರಪ್ಪ-2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶ ಇಲ್ಲ

Twitter
Facebook
LinkedIn
WhatsApp
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶ ಇಲ್ಲ

ಮಂಗಳೂರು (ಆ.04): ದಕ್ಷಿಣ ಕನ್ನಡ ಜಿಲ್ಲೆಗೆ ಮತ್ತೊಂದು ಹೊಸ ನಿಯಮ ಜಾರಿಯಾಗಿದ್ದು, ನಾಳೆಯಿಂದ (ಶುಕ್ರವಾರ) ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶ ಇಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಗೆ ಈ ನಿಯಮ ಅನ್ವಯವಾಗಲಿದ್ದು, ಹದಿನೆಂಟು ವರ್ಷದ ಕೆಳಗಿನ ಮಕ್ಕಳು, ಹಿರಿಯ ನಾಗರಿಕರು ಮತ್ತು ಮಹಿಳೆಯರಿಗೆ ರಿಯಾಯಿತಿ ನೀಡಲಾಗಿದೆ.ಸಂಜೆ 6:00 ನಂತರ ಹಿಂಬದಿ ಸವಾರಿಯರಿಗೆ ಅವಕಾಶ ಇಲ್ಲ ಎಂದು ಪೊಲೀಸ್ ಮುಖ್ಯಸ್ಥರು ಸ್ಪಷ್ಟಪಡಿಸಿದ್ದಾರೆ.

ಮುಖ್ಯವಾಗಿ ಪುರುಷ ಹಿಂಬದಿ ಸವಾರರಿಗೆ ನಿಯಮ ಅನ್ವಯವಾಗಲಿದ್ದು, ಕೆಲವು ಬಾರಿ ಹಿಂಬದಿ ಸವಾರರು ಸಮಸ್ಯೆ ಮಾಡ್ತಾರೆ. ಒಂದು ವಾರ ಈ ನಿಯಮ ಜಿಲ್ಲೆಯಲ್ಲಿ ಅನುಷ್ಠಾನ ಮಾಡಲಾಗುತ್ತದೆ. ಮಾತ್ರವಲ್ಲದೇ ಬೇರೆ ರಾಜ್ಯದಲ್ಲೂ ಈ ನಿಯಮ ಜಾರಿಗೆ ಮಾಡಿದ್ದರು. ಆಗ ಎಲ್ಲಾ ಪುರುಷ ಸವಾರರಿಗೆ ತಡೆ ಮಾಡಿದ್ದರು. ಇಲ್ಲಿ ಮಹಿಳೆಯರು, ಹಿರಿಯ ನಾಗರಿಕರು, ಮಕ್ಕಳಿಗೆ ರಿಯಾಯಿತಿ ನೀಡಲಾಗಿದೆ ಎಂದು ಅಲೋಕ್ ಕುಮಾರ್ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.! Twitter Facebook LinkedIn WhatsApp ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಅಂಕಣ