ಮಂಗಳವಾರ, ಮೇ 7, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೆಹಲಿ ಗಡಿಗಳಲ್ಲಿ ಹುತಾತ್ಮರಾದ ರೈತರಿಗೆ ತಲಾ 3 ಲಕ್ಷ ಪರಿಹಾರ ಘೋಷಿಸಿದ ತೆಲಂಗಾಣ .

Twitter
Facebook
LinkedIn
WhatsApp
ದೆಹಲಿ ಗಡಿಗಳಲ್ಲಿ ಹುತಾತ್ಮರಾದ ರೈತರಿಗೆ ತಲಾ 3 ಲಕ್ಷ ಪರಿಹಾರ ಘೋಷಿಸಿದ ತೆಲಂಗಾಣ .

ತೆಲಂಗಾಣ : ರೈತ ಹೋರಾಟದಲ್ಲಿ ಹುತಾತ್ಮರಾದ 750ಕ್ಕೂ ಹೆಚ್ಚು ರೈತರಿಗೆ ತೆಲಂಗಾಣ ಸರ್ಕಾರ ತಲಾ 3 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಶನಿವಾರ ಈ ಘೋಷಣೆ ಮಾಡಿದ್ದಾರೆ. ರೈತ ಹೋರಾಟಕ್ಕೆ ನವೆಂಬರ್‌ 26 ರಂದು ಒಂದು ವರ್ಷ ತುಂಬಲಿದೆ.

ವಿವಾದಿತ ಕೃಷಿ ಕಾನೂನುಗಳ ರದ್ದತಿ ಮತ್ತು ಕನಿಷ್ಟ ಬೆಂಬಲ ಬೆಲೆ ಖಾತರಿ ನೀಡುವ ಕಾನೂನು ಜಾರಿಗಾಗಿ ರೈತರು ಕಳೆದ ಒಂದು ವರ್ಷದಿಂದ ದೆಹಲಿಯ ಗಡಿಗಳಲ್ಲಿ ಹೋರಾಟ ಮಾಡುತ್ತಿದ್ದಾರೆ. ಒಕ್ಕೂಟ ಸರ್ಕಾರ ನವೆಂಬರ್‌ 19 ರಂದು ಈ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿದೆ. ಆದರೆ, ಸಂವಿಧಾನಾತ್ಮಕವಾಗಿ ಕಾಯ್ದೆಗಳನ್ನು ರದ್ದುಗೊಳಿಸುವವರೆಗೂ ಪ್ರತಿಭಟನೆ ಹಿಂತೆಗೆದುಕೊಳ್ಳುವುದಿಲ್ಲ ಎಂದು ರೈತನಾಯಕರು ಎಚ್ಚರಿಸಿದ್ದಾರೆ.

“ರೈತ ಆಂದೋಲನದ ವೇಳೆ ಸಾವನ್ನಪ್ಪಿದ ರೈತರ ಕುಟುಂಬಕ್ಕೆ ತಮ್ಮ ಸರ್ಕಾರ ತಲಾ 3 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಿದೆ. ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರವನ್ನು ಕೇಂದ್ರ ಸರ್ಕಾರ ಘೋಷಿಸಬೇಕು” ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಒತ್ತಾಯಿಸಿದ್ದಾರೆ.

ಪರಿಹಾರವನ್ನು ಘೋಷಿಸುವ ಜೊತೆಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ಹೂಡಿರುವ ಎಲ್ಲಾ ಮೊಕದ್ದಮೆಗಳನ್ನು ಹಿಂಪಡೆಯಬೇಕು ಎಂದು ಕೆಸಿಆರ್‌ ಒತ್ತಾಯಿಸಿದ್ದಾರೆ. ಪ್ರಧಾನಮಂತ್ರಿ ಗುರುನಾನಕ್ ಜಯಂತಿಯ ಸಂದರ್ಭದಲ್ಲಿ ಮೂರು ಕಾನೂನುಗಳ ರದ್ದುಗೊಳಿಸಲಾಗವುದು ಎಂದು ಘೋಷಿಸಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ ಕೂಡ ಟ್ವೀಟ್ ಮಾಡಿ, “ಕೃಷಿ‌ ಕಾಯ್ದೆಯನ್ನು ರದ್ದುಗೊಳಿಸಿದರಷ್ಟೇ ಸಾಲದು ಈ ಕರಾಳ ಕಾಯ್ದೆ ರದ್ದತಿಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ 25 ಲಕ್ಷ ರೂಪಾಯಿ‌ ಪರಿಹಾರ ಕೊಡಬೇಕು” ಎಂದು ಒತ್ತಾಯಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು