ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಧಗಧಗಿಸಿದ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌..!

Twitter
Facebook
LinkedIn
WhatsApp
ಧಗಧಗಿಸಿದ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌..!

ಬೆಂಗಳೂರು, ಏಪ್ರಿಲ್‌, 05: ಇತ್ತೀಚಿನ ದಿನಗಳಲ್ಲಿ ಎಲೆಕ್ಷ್ರಾನಿಕ್‌ ವಾಹನಗಳು ಇದ್ದಕ್ಕಿದ್ದಂತೆ ಹೊತ್ತಿ ಉರಿದಿರುವ ಘಟನೆಗಳು ನಡೆದಿವೆ. ಅದೇ ರೀತಿ ಇಂದು (ಏಪ್ರಿಲ್‌ 05) ಮಧ್ಯಾಹ್ನ ಬೆಂಗಳೂರಿನ ಹೊರವಲಯದ ಬಿಡದಿಯ ರೈಲ್ವೆ ನಿಲ್ದಾಣದ ಹತ್ತಿರ ಬಿಎಂಟಿಸಿ ಇ.ವಿ.ಬಸ್‌ನಲ್ಲಿ ದಿಢೀರ್‌ ಬೆಂಕಿ ಕಾಣಿಸಿಕೊಂಡಿದ್ದು, ಬಸ್‌ ಸುತ್ತಲೂ ಮಂಜಿನಂತೆ ದಟ್ಟ ಹೊಗೆ ಆವರಿಸಿದೆ. ಸದ್ಯ ಬಸ್‌ನಲ್ಲಿ ಯಾರೂ ಪ್ರಯಾಣಿಕರು ಇಲ್ಲದ ಕಾರಣ ಯಾವುದೇ ಅನಾಹುತಗಳು ಸಂಭವಿಸಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.

ಇಂದು ಸುಮಾರು 3.40ರ ವೇಳೆಗೆ ಈ ಘಟನೆ ನಡೆದಿದ್ದು, ಬಿಡಡಿ ಬಳಿಯ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡಿಪೋ ಆವರಣದಲ್ಲಿ ನಿಲ್ಲಿಸಿದ್ದ ವೇಳೆ ಬಸ್‌ನಲ್ಲಿದ್ದ ಬ್ಯಾಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಗ ಬಸ್‌ನಲ್ಲಿ ದಿಢೀರ್ ಹೊಗೆ ಕಾಣಿಸಿಕೊಂಡ ತಕ್ಷಣ ಡಿಪೋ ಸಿಬ್ಬಂದಿ ಈ ದೃಶ್ಯವನ್ನು ಕಂಡು ಆತಂಕಕ್ಕೆ ಒಳಗಾಗಿದ್ದರು. ಇನ್ನು ಈ ವೇಳೆ ತಕ್ಷಣ ತಾಂತ್ರಿಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾಗಿತ್ತು.

ಅದರಲ್ಲೂ ಇದೀಗ ದಿನದಿಂದ ದಿನಕ್ಕೆ ತಾಪಮಾನದ ಪ್ರಮಾಣ ಹೆಚ್ಚಾಗುತ್ತಿದೆ. ಇದರಿಂದ ಜನರು ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ. ಇನ್ನು ನಗರದಲ್ಲಿ ವಾಹನಗಳನ್ನು ನಿಲ್ಲಿಸಲು ಎಲ್ಲಿ ನೆರಳು ಸಿಗುತ್ತದೆಯೋ ಎಂದು ಕಾಯುತ್ತಿರುತ್ತಾರೆ. ಇನ್ನು ಬೆಂಗಳೂರಿನ ಜೀನನಾಡಿ ಸಾರಿಗೆಯಲ್ಲೊಂದಾದ ಬಿಎಂಟಿಸಿ ಬಸ್‌ಗಳು ದಿನದ ಬೆಳ್ಳಗೆಯಿಂದಲೂ ಸಂಜೆವರೆಗೂ ಯಾವುದೇ ಬಿಸಿಲನ್ನೂ ಲೆಕ್ಕಿಸದೇ ಪ್ರಯಾಣಿಕರನ್ನು ಒಂದು ಕಡೆಯಿಂದ ಮತ್ತೊಂದೆಡೆಗೆ ಹೊತ್ತೊಯ್ಯುತ್ತಲೇ ಇರುತ್ತವೆ.

ಈ ಸಾರಿಗಗಳಲ್ಲಿ ಕೆಸಲ ಮಾಡುವ ಚಾಲಕ ಮತ್ತು ನಿರ್ವಾಹಕರ ಪಾಡಂತೂ ಹೇಳತೀರದಾಗಿರುತ್ತದೆ. ಯಾವಾಗ ವಿಶ್ರಾಂತಿಗೆ ನೆಲ ಸಿಗುತ್ತದೆಯೋ ಎನ್ನುವ ಪರಿಸ್ಥಿತಿಯಲ್ಲಿರುತ್ತಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist