ಮಂಗಳವಾರ, ಮೇ 7, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನ.16 ರಿಂದ 18 ರವರೆಗೆ `ಕಾಶಿ ಉತ್ಸವʼ ಆಯೋಜನೆ.

Twitter
Facebook
LinkedIn
WhatsApp
ನ.16 ರಿಂದ 18 ರವರೆಗೆ `ಕಾಶಿ ಉತ್ಸವʼ ಆಯೋಜನೆ.

ವಾರಣಾಸಿ: ಕಾಶಿಯ ಶ್ರೇಷ್ಠ ಪರಂಪರೆ ಮತ್ತು ಸಂಸ್ಕೃತಿ ವಿಶೇಷವಾಗಿ ಶತಮಾನಗಳಷ್ಟು ಹಳೆಯ ಗೋಸ್ವಾಮಿ ತುಳಸಿದಾಸ್, ಸಂತ ಕಬೀರ್, ಸಂತ ರೈದಾಸ್, ಮುನ್ಷಿ ಪ್ರೇಮಚಂದ್, ಶ್ರೀ ಜೈಶಂಕರ್ ಪ್ರಸಾದ್, ಭರತೇಂದು ಹರಿಶ್ಚಂದ್ರರಂತಹ ಮೇಧಾವಿಗಳ ವ್ಯಕ್ತಿತ್ವಗಳನ್ನು ಆಚರಿಸಲು ವಾರಣಾಸಿಯ ಇಂಟರ್‌ನ್ಯಾಷನಲ್‌ ಕೊಅಪರೇಶನ್‌ ‍& ಕನ್ವೆನ್ಷನ್‌ ಸೆಂಟರ್ ನವೆಂಬರ್ 16 ರಿಂದ 18 ರವರೆಗೆ `ಕಾಶಿ ಉತ್ಸವʼವನ್ನು ಆಯೋಜಿಸಿದೆ.
“ವಾರಣಾಸಿಯ ಇಂಟರ್‌ನ್ಯಾಷನಲ್‌ ಕೊಅಪರೇಶನ್‌ ‍& ಕನ್ವೆನ್ಷನ್‌ ಸೆಂಟರ್ ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯದ ಪರವಾಗಿ ಉತ್ತರ ಪ್ರದೇಶ ರಾಜ್ಯ ಸರ್ಕಾರ ಮತ್ತು ವಾರಣಾಸಿ ಆಡಳಿತದ ಬೆಂಬಲದೊಂದಿಗೆ `ಆಜಾದಿ ಕಾ ಅಮೃತ್ ಮಹೋತ್ಸವʼದ ಅಡಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ” ಎಂದು ಕೇಂದ್ರ ಸಂಸ್ಕೃತಿ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಉತ್ಸವದ ಪ್ರತಿ ದಿನಕ್ಕೂ ಒಂದೊಂದು  ಥೀಮ್ ಅನ್ನು ಮೀಸಲಿಡಲಾಗಿದೆ ಮತ್ತು ಅವುಗಳೆಂದರೆ- `ಕಾಶಿ ಕೆ ಹಸ್ತಾಕ್ಷರ್`; `ಕಬೀರ್, ರೈದಾಸ್ ಕಿ ಬನಿ ಔರ್ ನಿರ್ಗುನ್ ಕಾಶಿ` ಮತ್ತು `ಕವಿತಾ ಔರ್ ಕಹಾನಿ – ಕಾಶಿ ಕಿ ಜುಬಾನಿ`. ಮೊದಲ ದಿನವು ಖ್ಯಾತ ಸಾಹಿತಿಗಳಾದ ಭರತೇಂದು ಹರಿಶ್ಚಂದ್ರ ಮತ್ತು ಶ್ರೀ ಜೈಶಂಕರ್ ಪ್ರಸಾದ್ ಅವರ ಮೇಲೆ ಕೇಂದ್ರೀಕರಿಸುತ್ತದೆ.
ಎರಡನೇ ದಿನವು ಪ್ರಮುಖ ಕವಿಗಳಾದ ಸಂತ ರೈದಾಸ್ ಮತ್ತು ಸಂತ ಕಬೀರದಾಸ್ ಮೇಲೆ ಕೇಂದ್ರಿತವಾಗಿರಲಿದೆ ಮತ್ತು ಅಂತಿಮ ದಿನದಲ್ಲಿ ಗೋಸ್ವಾಮಿ ತುಳಸಿದಾಸ್ ಮತ್ತು ಮುನ್ಷಿ ಪ್ರೇಮಚಂದ್ ಕೇಂದ್ರಬಿಂದುಗಳಾಗಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.
ಕಾರ್ಯಕ್ರಮಗಳು ಪ್ಯಾನಲ್ ಚರ್ಚೆಗಳು, ಪ್ರದರ್ಶನಗಳು, ಚಲನಚಿತ್ರ ಪ್ರದರ್ಶನಗಳು, ಸಂಗೀತ, ನಾಟಕ ಮತ್ತು ನೃತ್ಯ ಪ್ರದರ್ಶನಗಳನ್ನು ಒಳಗೊಂಡಿರುತ್ತದೆ. ಇಲ್ಲಿ ಗಣ್ಯ ಕಲಾವಿದರು ಕಾರ್ಯಕ್ರಮ ನೀಡಲಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು