ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಟ ದರ್ಶನ್ ಬಂಧನ ಬೆನ್ನಲ್ಲೇ ಗೆಳತಿ ಪವಿತ್ರ ಗೌಡ ಪೊಲೀಸ್‌ ವಶಕ್ಕೆ.!

Twitter
Facebook
LinkedIn
WhatsApp
ನಟ ದರ್ಶನ್ ಬಂಧನ ಬೆನ್ನಲ್ಲೇ ಗೆಳತಿ ಪವಿತ್ರ ಗೌಡ ಪೊಲೀಸ್‌ ವಶಕ್ಕೆ.!

ಕೊಲೆ ಪ್ರಕರಣದಲ್ಲಿ ಪೊಲೀಸರು ನಟ ದರ್ಶನ್ (Darshan Thoogudeepa) ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಬೆಳವಣಿಗೆ ನಡೆದಿದೆ. ಬೆಂಗಳೂರಿನಲ್ಲಿ ನಟ ದರ್ಶನ್ ಗೆಳತಿ ಪವಿತ್ರಾಗೌಡರನ್ನು (Pavithra Gowda) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರ್​​.ಆರ್​.ನಗರ ಠಾಣೆಯ ಪೊಲೀಸರು ಪವಿತ್ರಾಗೌಡಳನ್ನು ವಶಕ್ಕೆ ಪಡೆದಿದ್ದಾರೆ.

ಪವಿತ್ರಾಗೌಡಳನ್ನು ವಶಕ್ಕೆ ಪಡೆದ ಆರ್.ಆರ್. ನಗರ ಪೊಲೀಸ್ ಇನ್ಸ್ ಪೆಕ್ಟರ್ ಮಾರ್ಕಂಡಯ್ಯ ಅವರು ಕಾಮಾಕ್ಷಿ ಪಾಳ್ಯ‌ ಪೊಲೀಸ್ ಸ್ಟೇಷನ್ ಗೆ ಕರೆದುಕೊಂಡು ಹೋಗಿದ್ದಾರೆ. ಪವಿತ್ರಾ ಜೊತೆ ಅವರ ಅಕ್ಕ ಕೂಡ ಠಾಣೆಗೆ ಆಗಮಿಸಿದ್ದಾರೆ.

ಈ ಕೊಲೆ ಪ್ರಕರಣದಲ್ಲಿ​​ ನಟ ದರ್ಶನ್​ ಸೇರಿದಂತೆ 10 ಜನರನ್ನು ವಿಜಯನಗರ ಎಸಿಪಿ ಚಂದನ್​ ತಂಡ ಬಂಧಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಮೈಸೂರಿನ ಱಡಿಸನ್​ ಹೋಟೆಲ್​ನಲ್ಲಿ ದರ್ಶನ್​ ಅರೆಸ್ಟ್ ಮಾಡಲಾಗಿದ್ದು ನಟ ದರ್ಶನ್ ಸೇರಿದಂತೆ ಪಟ್ಟಣಗೆರೆ ಜಯಣ್ಣ ಪುತ್ರ ವಿನಯ್​, ಕಿರಣ್, ಮಧು, ಲಕ್ಷ್ಮಣ್​, ಆನಂದ್​​, ರಾಘವೇಂದ್ರ ಸೇರಿ 10 ಜನರನ್ನು ಅರೆಸ್ಟ್ ಮಾಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದರ್ಶನ್ ಗೆಳತಿ ಪವಿತ್ರಾಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೈಸೂರಿನ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಡಿಸಿಪಿ ಗಿರೀಶ್, ಎಸಿಪಿ ಚಂದನ್​ರಿಂದ ನಟ ದರ್ಶನ್​ ವಿಚಾರಣೆ ನಡೆಯುತ್ತಿದೆ. ಅನ್ನಪೂರ್ಣೇಶ್ವರಿನಗರ ಠಾಣೆ ಬಳಿ ಕೆಎಸ್​ಆರ್​ಪಿ ತುಕಡಿ ನಿಯೋಜನೆ ಮಾಡಲಾಗಿದೆ.

ಇನ್ನು ಅಚ್ಚರಿ ಎಂದರೆ ಕೊಲೆಯಾದ ರೇಣುಕಾಸ್ವಾಮಿ ದರ್ಶನ್ ಅಭಿಮಾನಿ ಎಂಬ ಮಾಹಿತಿ ಸಿಕ್ಕಿದೆ. ದರ್ಶನ್, ವಿಜಯಲಕ್ಷ್ಮೀ ಸಂಸಾರ ಬಗ್ಗೆ ಯೋಚನೆ ಮಾಡ್ತಿದ್ದ ಸ್ವಾಮಿ, ದಂಪತಿ ಸಂಸಾರದಲ್ಲಿ ಪವಿತ್ರಾಗೌಡ ಬರುತ್ತಿದ್ದಾಳೆಂದು ತಿಳಿದು ಮೆಸೇಜ್ ಮಾಡಿದ್ದ. ಪವಿತ್ರಾಗೌಡಗೆ ಮೆಸೇಜ್ ಮಾಡುತ್ತಿರುವುದನ್ನು ತಿಳಿದ ಬಳಿಕ ಕೊಲೆ ಮಾಡಲಾಗಿದೆ ಎನ್ನಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist