ಸೋಮವಾರ, ಜೂನ್ 17, 2024
ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!-HSRP ನಂಬರ್ ಪ್ಲೇಟ್ ಅಳವಡಿಸುವ ಬಗ್ಗೆ ಮಹತ್ವದ ಅಪ್ಡೇಟ್; ಇಲ್ಲಿದೆ ಮಾಹಿತಿ-ಇಂದು ಯುಎಸ್ಎ ಮತ್ತು ಭಾರತ ತಂಡ ಮುಖಾಮುಖಿ; ಯಾರಿಗೆ ಗೆಲುವು..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ವಾರ್ಷಿಕ ಮಹಾಸಭೆ.!-ಉಳ್ಳಾಲ ಬೀಚ್‍ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಸಮುದ್ರ ಪಾಲು; ಮೂವರ ರಕ್ಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಟ ಪುನೀತ್ ರಾಜ್​​ಕುಮಾರ್​ಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ .

Twitter
Facebook
LinkedIn
WhatsApp
ನಟ ಪುನೀತ್ ರಾಜ್​​ಕುಮಾರ್​ಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ .

ಬೆಂಗಳೂರು: ನಟ ಪುನೀತ್​ ರಾಜ್​ಕುಮಾರ್​ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆಗೆ ಅವರಿಗೆ ಚಿತ್ರದುರ್ಗದ ಮುರುಘಾಮಠ ಕೊಡುವ ಪ್ರತಿಷ್ಠಿತ ಮರಣೋತ್ತರ ಬಸವಶ್ರೀ ಪುರಸ್ಕಾರ ನೀಡಲಾಗುವುದು ಎಂದು ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಘೋಷಣೆ ಮಾಡಿದ್ದಾರೆ.

ಬಸವಶ್ರೀ ಪ್ರಶಸ್ತಿ ಐದು ಲಕ್ಷ ರೂ. ನಗದನ್ನು ಒಳಗೊಂಡಿದ್ದು, ಬರುವ ಬಸವ ಜಯಂತಿ ದಿನ ಬಸವಶ್ರೀ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ. ಮುರುಘಾಮಠದ ಅನುಭವ ಮಂಟಪದಲ್ಲಿ ಈ ಸಮಾರಂಭ ನಡೆಯಲಿದ್ದು, ಪುನೀತ್ ಪರವಾಗಿ ಪತ್ನಿ ಅಶ್ವಿನಿ ಅವರಿಗೆ ಬಸವಶ್ರೀ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ.
ನಟ ಶಿವರಾಜಕುಮಾರ್ ಅವರಿಗೂ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದ್ದು, ನವೆಂಬರ್ 10 ರಂದು ಪುನೀತ್ ಮನೆಗೆ ಮುರುಘಾಶ್ರೀ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಲಿದ್ದಾರೆ.
ಇನ್ನು ಈ ಬಗ್ಗೆ ಟ್ವೀಟ್​ ಮಾಡಿದ್ದ ಸಿದ್ದರಾಮಯ್ಯ, ‘ಯಾವ ಪ್ರಶಸ್ತಿ ಗೌರವಗಳಿಗಿಂತಲೂ ಪುನೀತ್ ರಾಜಕುಮಾರ್ ಜನತೆಯಿಂದ ಗಳಿಸಿರುವ ಪ್ರೀತಿ-ಅಭಿಮಾನ ದೊಡ್ಡದು. ಹೀಗಿದ್ದರೂ, ಪುನೀತ್ ಬದುಕಿದ್ದರೆ ತನ್ನ ನಟನೆ ಮತ್ತು ಸಾಮಾಜಿಕ ಕಾಳಜಿಯಿಂದಾಗಿ ಖಂಡಿತ ಪಡೆಯುತ್ತಿದ್ದ ಪದ್ಮಶ್ರೀ ಪ್ರಶಸ್ತಿಯನ್ನು ಅವರಿಗೆ ಮರಣೋತ್ತರವಾಗಿ ನೀಡಬೇಕೆಂದು ಮನವಿ ಮಾಡುತ್ತೇನೆ’ ಎಂದಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು